
ಅಯೋಧ್ಯಾ (ಉತ್ತರಪ್ರದೇಶ) – ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥರವರು ಇಲ್ಲಿ ದ್ರಾವಿಡ ಶೈಲಿಯಲ್ಲಿ ಕಟ್ಟಲಾದ ರಾಮಲಲಾ ಸದನ ದೇವಸ್ಥಾನದ ಪ್ರಾಣಪ್ರತಿಷ್ಠಾಪನೆಯಲ್ಲಿ ಉಪಸ್ಥಿತರಿದ್ದರು. ಶ್ರೀರಾಮಜನ್ಮಭೂಮಿಯಿಂದ ಸ್ವಲ್ಪವೇ ದೂರದಲ್ಲಿ ದಕ್ಷಿಣ ಭಾರತೀಯ ಶೈಲಿಯಲ್ಲಿ ಈ ದೇವಸ್ಥಾನವನ್ನು ಕಟ್ಟಲಾಗಿದೆ. ಇದು ಭಗವಾನ ಶ್ರೀರಾಮರ ಕುಲದೇವತೆಯಾದ ಭಗವಾನ ರಂಗನಾಥನರವರ ದೇವಸ್ಥಾನವಿರುವ ಅಯೋಧ್ಯೆಯಲ್ಲಿನ ಮೊದಲನೇ ದೇವಸ್ಥಾನವಾಗಲಿದೆ. ಇಲ್ಲಿ ಭಗವಾನ ಶ್ರೀರಾಮ, ಲಕ್ಷ್ಮಣ ಹಾಗೂ ಸೀತೆಯ ಮೂರ್ತಿಯ ಪ್ರಾಣಪ್ರತಿಷ್ಠಾಪನೆ ಮಾಡಲಾಯಿತು.
‘ದೇವಸ್ಥಾನ ಇನಾಮು ನಿರ್ಮೂಲನಾ ಕರಡು ಕಾಯ್ದೆ 2026’ ಕ್ಕೆ ತಡೆ!
ಉತ್ತರಪ್ರದೇಶದಲ್ಲಿನ ನೇಪಾಳ ಗಡಿಯ ಸಮೀಪವಿರುವ ‘ಗುಪ್ತ ಚರ್ಚ್’ ಮೂಲಕ ಹಿಂದೂಗಳ ಮತಾಂತರ ಮಾಡಲಾಗುತ್ತಿದೆ !
ವಿಸರ್ಜಿಸಿದ ಶ್ರೀಗಣೇಶ ಮೂರ್ತಿಗಳ ‘ಪಿಒಪಿ’ಯಿಂದ ಬೆಂಚು, ಇಟ್ಟಿಗೆ ಮತ್ತು ಅಲಂಕಾರಿಕ ವಸ್ತುಗಳ ತಯಾರಿ!
ಸಂತ್ರಸ್ತ ಯುವತಿಯರಿಗೆ ಜಾಕಿರ್ ನಾಯ್ಕ್ ಮತ್ತು ಪಾಕಿಸ್ತಾನಿ ಮೌಲ್ವಿ ತಾರಿಕ್ ಜಮೀಲ್ ಅವರ ವಿಡಿಯೋಗಳನ್ನು ತೋರಿಸಲಾಗುತ್ತಿತ್ತು !
‘ವಿಪ್ರೋ’ದಲ್ಲಿ ಮಹಿಳಾ ಉದ್ಯೋಗಿಗಳ ಕಲ್ಯಾಣ, ಘನತೆ ಮತ್ತು ಗೌರವಕ್ಕೆ ಅತ್ಯುನ್ನತ ಪ್ರಾಮುಖ್ಯತೆ ನೀಡಲಾಗುತ್ತದೆ’(ಅಂತೆ))
ಭಯೋತ್ಪಾದಕ ದಾಳಿ ನಡೆಸುವ ಸಂಚು : ತುಮಕೂರು ಮೂಲದ ಅಲ್ಲಾ ಬಕ್ಷ್ ಎಂಬುವನ ಬಂಧನ