
ಅಯೋಧ್ಯೆ (ಉತ್ತರಪ್ರದೇಶ) – ಉತ್ತರ ಪ್ರದೇಶದ ಅಬಕಾರಿ ಇಲಾಖೆಯು ಇಲ್ಲಿನ ಶ್ರೀರಾಮ ಮಂದಿರ ಪರಿಸರದಲ್ಲಿ ಎಲ್ಲಾ ಮದ್ಯದಂಗಡಿಗಳ ಪರವಾನಗಿಯನ್ನು ರದ್ದುಗೊಳಿಸಿದೆ ಎಂದು ರಾಜ್ಯ ಸಚಿವ (ಸ್ವತಂತ್ರ ಉಸ್ತುವಾರಿ) ನಿತಿನ ಅಗ್ರವಾಲರವರು ತಿಳಿಸಿದ್ದಾರೆ. ಇನ್ನು ಈ ಪರಿಸರದಲ್ಲಿ ಮದ್ಯ ಮಾರಾಟವನ್ನು ನಿಷೇಧಿಸಲಾಗುವುದು.
The licenses of alcohol shop owners in Ayodhya have been cancelled | @abhishek6164#Ayodhya #Mathura #Liquorhttps://t.co/Jy2dcCvJtk
— IndiaToday (@IndiaToday) June 1, 2022
ಸಂಪಾದಕೀಯ ನಿಲುವು* ಉತ್ತರಪ್ರದೇಶ ಸರಕಾರದ ಸ್ತುತ್ಯ ನಿರ್ಧಾರ! ಕೆವಲ ಶ್ರೀರಾಮ ಮಂದಿರವಲ್ಲದೇ ಪ್ರತಿ ದೇವಾಲಯದ ಸುತ್ತಮುತ್ತಲೂ ಮದ್ಯ ಮಾರಾಟವನ್ನು ನಿಷೇಧಿಸಬೇಕು. ಇಡೀ ದೇಶದಲ್ಲಿ ಇಂತಹ ನಿಯಮವನ್ನು ಜಾರಿಗೊಳಿಸಬೇಕು! |
ಶ್ರೀರಾಮ ಮಂದಿರದಲ್ಲಿ ದೇಣಿಗೆ ಕಳುವಾಗುವುದು, ಸಮಾಜದ ನೈತಿಕ ಅಧಃಪತನದ ಪರಾಕಾಷ್ಠೆ! – ನ್ಯಾಯಮೂರ್ತಿ ಅತುಲ್ ಶ್ರೀಧರನ್, ಅಲಹಾಬಾದ್ ಹೈಕೋರ್ಟ್
ಕಾಶ್ಮೀರ: ಪಾಕಿಸ್ತಾನಿ ಭಯೋತ್ಪಾದಕರಿಗೆ ಸಹಾಯ ಮಾಡುತ್ತಿದ್ದ ಮಹಮ್ಮದ್ ರಫೀಕ್ ನಾಯಕ್ ನ ಬಂಧನ.
ಲಾಠಿಚಾರ್ಜ್ನ ವೀಡಿಯೊಗಳನ್ನು ನೋಡಲು ನಮ್ಮ ಬಳಿ ಸಮಯವಿಲ್ಲ!
ರಾಜಸ್ಥಾನದಲ್ಲಿ ೧೯೯೬ ರಲ್ಲಿ ನಡೆದ ಬಾಂಬ್ ಸ್ಪೋಟ ಪ್ರಕರಣದ ತೀರ್ಪನ್ನು ರದ್ದುಗೊಳಿಸಿದ ಸರ್ವೋಚ್ಛ ನ್ಯಾಯಾಲಯ
ಸಂಸತ್ತಿನಲ್ಲಿ ವಿರೋಧ ಪಕ್ಷಗಳಿಂದ ಗಲಾಟೆ : ಎರಡೂ ಸದನಗಳ ಕಲಾಪ ಕೆಲವು ಗಂಟೆಗಳ ಕಾಲ ಮುಂದೂಡಿಕೆ : Adjournment of both houses
‘ಹಿಂದೂಸ್ತಾನ್ ಯೂನಿಲಿವರ್ ಲಿಮಿಟೆಡ್’ ಸಂಸ್ಥೆಗೆ ಗ್ರಾಹಕನಿಗೆ ೫೦ ಸಾವಿರ ರೂಪಾಯಿ ನಷ್ಟ ಪರಿಹಾರ ನೀಡುವಂತೆ ಆದೇಶ : Hindustan Unilever Compensation