
ಅಯೋಧ್ಯೆ (ಉತ್ತರಪ್ರದೇಶ) – ಉತ್ತರ ಪ್ರದೇಶದ ಅಬಕಾರಿ ಇಲಾಖೆಯು ಇಲ್ಲಿನ ಶ್ರೀರಾಮ ಮಂದಿರ ಪರಿಸರದಲ್ಲಿ ಎಲ್ಲಾ ಮದ್ಯದಂಗಡಿಗಳ ಪರವಾನಗಿಯನ್ನು ರದ್ದುಗೊಳಿಸಿದೆ ಎಂದು ರಾಜ್ಯ ಸಚಿವ (ಸ್ವತಂತ್ರ ಉಸ್ತುವಾರಿ) ನಿತಿನ ಅಗ್ರವಾಲರವರು ತಿಳಿಸಿದ್ದಾರೆ. ಇನ್ನು ಈ ಪರಿಸರದಲ್ಲಿ ಮದ್ಯ ಮಾರಾಟವನ್ನು ನಿಷೇಧಿಸಲಾಗುವುದು.
The licenses of alcohol shop owners in Ayodhya have been cancelled | @abhishek6164#Ayodhya #Mathura #Liquorhttps://t.co/Jy2dcCvJtk
— IndiaToday (@IndiaToday) June 1, 2022
ಸಂಪಾದಕೀಯ ನಿಲುವು* ಉತ್ತರಪ್ರದೇಶ ಸರಕಾರದ ಸ್ತುತ್ಯ ನಿರ್ಧಾರ! ಕೆವಲ ಶ್ರೀರಾಮ ಮಂದಿರವಲ್ಲದೇ ಪ್ರತಿ ದೇವಾಲಯದ ಸುತ್ತಮುತ್ತಲೂ ಮದ್ಯ ಮಾರಾಟವನ್ನು ನಿಷೇಧಿಸಬೇಕು. ಇಡೀ ದೇಶದಲ್ಲಿ ಇಂತಹ ನಿಯಮವನ್ನು ಜಾರಿಗೊಳಿಸಬೇಕು! |
Ram Mandir Theft Confession : ಕಳ್ಳತನದ ಹಣವನ್ನು ಶೌಚಾಲಯದಲ್ಲಿ ಅಡಗಿಸಿಡುತ್ತಿದ್ದೆವು!
ವಿಶೇಷ ನ್ಯಾಯಾಲಯದಿಂದ ಶಾಸಕ ಟಿ. ರಾಜಾ ಸಿಂಗ್ ಖುಲಾಸೆ!
ಶಬರಿಮಲೆ ಚಿನ್ನದ ಹಗರಣದಲ್ಲಿ ‘ತ್ರಾವಣಕೋರ್ ದೇವಸ್ವಂ ಮಂಡಳಿ’ ಮಂಡಳಿಯ ಮಾಜಿ ಅಧ್ಯಕ್ಷರ ವಿರುದ್ಧ ಸಿಕ್ಕ ಸಾಕ್ಷ್ಯಗಳು! : Sabarimala Gold Probe
ಶ್ರೀ ತುಳಜಾಭವಾನಿ ದೇವಿಯ ೪ ಸಾವಿರ ಎಕರೆ ಭೂಮಿ ಹಗರಣದ ಸಮಗ್ರ ತನಿಖೆ ನಡೆಸಿ! : Sri Tulja Bhavani Devi Land scam
ಜ್ಯೇಷ್ಠ ರಂಗಕರ್ಮಿ ವಿಜಯಾ ಮೆಹ್ತಾ ಅವರ ನಿಧನ
Gujarat HC Judgment : ಹಸು ಹತ್ಯೆ ಕುರಿತು ಗುಜರಾತ್ ಹೈಕೋರ್ಟ್ನ ಮಹತ್ವದ ತೀರ್ಪು