
ಹೊಸ ದೆಹಲಿ : ಬಿಜೆಪಿ ತನ್ನ ವಕ್ತಾರೆ ನೂಪುರ ಶರ್ಮಾ ಅವರನ್ನು ಪಕ್ಷದಿಂದ ಅಮಾನತ್ತುಗೊಳಿಸಿದೆ. ಪ್ರವಾದಿ ಮೊಹಮ್ಮದ ಬಗ್ಗೆ ಅವರ ಅವಹೆಳನಕಾರಿ ಹೇಳಿಕೆಯನ್ನು ಸುದ್ದಿ ವಾಹಿನಿಯೊಂದು ವರದಿ ಮಾಡಿದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ನವೀನ ಜಿಂದಾಲ ಅವರನ್ನೂ ಅಮಾನತ್ತು ಮಾಡಲಾಗಿದೆ. ನೂಪುರ ಶರ್ಮಾ ವಿರುದ್ಧ ದೇಶದ ಕೆಲವು ಭಾಗಗಳಲ್ಲಿ ಅಪರಾಧಗಳು ನೋಂದಾಯಿಸಲಾಗಿವೆ. ಕಾನಪುರದಲ್ಲಿ ಹಿಂಸಾಚಾರಕ್ಕೆ ನೂಪುರ ಶರ್ಮಾ ಪ್ರಕರಣವೇ ಕಾರಣ.
BJP suspends Nupur Sharma and Naveen Jindal from the party’s primary membership, days after Islamists dog-whistled by AltNews’ Zubair threatened her https://t.co/IkYwT3J3Od
— OpIndia.com (@OpIndia_com) June 5, 2022
ಯಾವುದೇ ಧರ್ಮಕ್ಕೆ ಸೇರಿದ ವ್ಯಕ್ತಿಯನ್ನು ಅವಮಾನಿಸುವುದು ಅನುಚಿತ! – ಬಿಜೆಪಿ
ಬಿಜೆಪಿಯು ಪ್ರತಿಯೊಂದು ಧರ್ಮವನ್ನು ಗೌರವಿಸುತ್ತದೆ ಮತ್ತು ಯಾವುದೇ ಧರ್ಮಕ್ಕೆ ಸೇರಿದ ವ್ಯಕ್ತಿಯನ್ನು ಅವಮಾನಿಸುವುದನ್ನು ವಿರೋಧಿಸುತ್ತದೆ ಎಂದು ನೂಪುರ ಶರ್ಮಾ ಹೆಸರನ್ನು ಉಲ್ಲೇಖಿಸದೆ ಬಿಜೆಪಿ ಹೇಳಿಕೆ ನೀಡಿದೆ.
ಶ್ರೀರಾಮ ಮಂದಿರದಲ್ಲಿ ದೇಣಿಗೆ ಕಳುವಾಗುವುದು, ಸಮಾಜದ ನೈತಿಕ ಅಧಃಪತನದ ಪರಾಕಾಷ್ಠೆ! – ನ್ಯಾಯಮೂರ್ತಿ ಅತುಲ್ ಶ್ರೀಧರನ್, ಅಲಹಾಬಾದ್ ಹೈಕೋರ್ಟ್
ಕಾಶ್ಮೀರ: ಪಾಕಿಸ್ತಾನಿ ಭಯೋತ್ಪಾದಕರಿಗೆ ಸಹಾಯ ಮಾಡುತ್ತಿದ್ದ ಮಹಮ್ಮದ್ ರಫೀಕ್ ನಾಯಕ್ ನ ಬಂಧನ.
ಲಾಠಿಚಾರ್ಜ್ನ ವೀಡಿಯೊಗಳನ್ನು ನೋಡಲು ನಮ್ಮ ಬಳಿ ಸಮಯವಿಲ್ಲ!
ರಾಜಸ್ಥಾನದಲ್ಲಿ ೧೯೯೬ ರಲ್ಲಿ ನಡೆದ ಬಾಂಬ್ ಸ್ಪೋಟ ಪ್ರಕರಣದ ತೀರ್ಪನ್ನು ರದ್ದುಗೊಳಿಸಿದ ಸರ್ವೋಚ್ಛ ನ್ಯಾಯಾಲಯ
ಸಂಸತ್ತಿನಲ್ಲಿ ವಿರೋಧ ಪಕ್ಷಗಳಿಂದ ಗಲಾಟೆ : ಎರಡೂ ಸದನಗಳ ಕಲಾಪ ಕೆಲವು ಗಂಟೆಗಳ ಕಾಲ ಮುಂದೂಡಿಕೆ : Adjournment of both houses
‘ಹಿಂದೂಸ್ತಾನ್ ಯೂನಿಲಿವರ್ ಲಿಮಿಟೆಡ್’ ಸಂಸ್ಥೆಗೆ ಗ್ರಾಹಕನಿಗೆ ೫೦ ಸಾವಿರ ರೂಪಾಯಿ ನಷ್ಟ ಪರಿಹಾರ ನೀಡುವಂತೆ ಆದೇಶ : Hindustan Unilever Compensation