ಜ್ಞಾನವ್ಯಾಪಿಯಲ್ಲಿ ಪೂಜೆಗೆ ಅವಕಾಶ ನಿರಾಕರಣೆಯ ಪ್ರಕರಣ

ವಾರಣಾಸಿ (ಉತ್ತರಪ್ರದೇಶ) – ಜೂನ ೪ರಂದು ಜ್ಞಾನವ್ಯಾಪಿಯಲ್ಲಿ ದೊರೆತ ಶಿವಲಿಂಗವನ್ನು ಪೂಜಿಸಲು ಹೊರಟಿದ್ದ ದ್ವಾರಕಾ ಮತ್ತು ಜ್ಯೋತಿಶ ಪೀಠದ ಶಂಕರಾಚಾರ್ಯ ಸ್ವಾಮಿ ಸ್ವರೂಪಾನಂದ ಸರಸ್ವತಿ ಅವರ ವಿಶೇಷ ಪ್ರತಿನಿಧಿ ಸ್ವಾಮಿ ಅವಿಮುಕ್ತೆಶ್ವರಾನಂದ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಜೂನ ೫ರಂದು ಆಹಾರ ಮತ್ತು ನೀರನ್ನು ತ್ಯಜಿಸಿದ್ದರಿಂದ ಅವರ ಆರೋಗ್ಯ ಹದಗೆಟ್ಟಿದೆ ಎಂದು ಹೇಳಲಾಗಿದೆ. ಸ್ವಾಮಿ ಅವಿಮುಕ್ತೆಶ್ವರಾನಂದ ಅವರು ಮಧುಮೇಹದಿಂದ ಬಳಲುತ್ತಿದ್ದಾರೆ. ಅವರ ದೇಹದ ಸಕ್ಕರೆ ಪ್ರಮಾಣ ೪೪ ಕ್ಕೆ ಇಳಿದಿದೆ ಎಂದು ಅವರ ಅನುಯಾಯಿಗಳು ತಿಳಿಸಿದ್ದಾರೆ. ಅವರು ಮೌನವನ್ನೂ ವಹಿಸಿದ್ದಾರೆ.
स्वामी अविमुक्तेश्वरानंद दर्शन पूजन की मांग को लेकर अपने मठ में ही अनशन पर हैं. #UttarPradesh https://t.co/IU5sDziz73
— AajTak (@aajtak) June 5, 2022
ಸ್ವಾಮಿ ಅವಿಮುಕ್ತೆಶ್ವರಾನಂದರ ಶಿಷ್ಯೆ ಸಾಧ್ವಿ ಪೂರ್ಣಾಂಬಾ ಮಾತನಾಡಿ ‘ಸ್ವಯಂ ಪೂಜೆಗೆ ಹೋಗುವುದು ಸ್ವಾಮಿಯ ಉದ್ದೇಶವಲ್ಲ, ಯಾರಾದರೂ ಶಿವಲಿಂಗಕ್ಕೆ ಪೂಜೆ ಸಲ್ಲಿಸಲು ಮುಂದಾಗಬೇಕು ಎಂಬುದು ಅವರ ಇಚ್ಛೆಯಾಗಿದೆ. ಶಿವಲಿಂಗದ ಪೂಜೆ ಮಾಡಬೇಕು ಮತ್ತು ಅದರ ಮಾಹಿತಿ ಸ್ವಾಮಿಯವರಿಗೆ ಕೊಡಬೇಕು. ಎಲ್ಲಿಯವರೆಗೆ ಪೂಜೆ ನಡೆಯುವದಿಲ್ಲವೋ ಅಲ್ಲಿಯವರೆಗೆ ಅವರು ಉಪವಾಸವನ್ನು ನಿಲ್ಲಿಸುವದಿಲ್ಲ’ ಎಂದು ತಿಳಿಸಿದರು.
ಪ್ರತಿಯೊಂದು ಕಬ್ರ ಅಥವಾ ದರ್ಗಾ ‘ವಕ್ಫ್ ಬೋರ್ಡ್’ ಆಸ್ತಿಯಲ್ಲ! : Madras High Court
ವಿಶಾಖಪಟ್ಟಣಂ : ಕಾರ್ಖಾನೆಯಲ್ಲಿ ಕರಗಿದ್ದ ಉಕ್ಕು ಬಿದ್ದು 8 ಕಾರ್ಮಿಕರ ಸಾವು
ದೇಶದಲ್ಲಿ 76 ರಿಂದ 80 ದಿನಗಳ ಇಂಧನ ದಾಸ್ತಾನು ಬಾಕಿ ! – ಪೆಟ್ರೋಲಿಯಂ ಸಚಿವ
ಗೋಕರ್ಣದಲ್ಲಿ ಕ್ಷೇತ್ರದಲ್ಲಿ ಅಪಚಾರ : ಕೊಳಚೆ ನೀರಿನಲ್ಲಿ ಮುಳುಗಿದ ಗೋಕರ್ಣದ ಆತ್ಮಲಿಂಗ!
ವಲ್ಲಭನಗರ (ಪಿಂಪರಿ-ಚಿಂಚವಡ) ಬಸ್ ನಿಲ್ದಾಣದಲ್ಲಿ ಪ್ರಯಾಣಿಕರ ಅನಾನುಕೂಲಗಳ ‘ಪ್ರಯಾಣ’ ಮುಂದುವರಿದಿದೆ !
‘ಹಲಾಲ್ ತೆರಿಗೆ’ ಎನ್ನುವುದು ಹಿಂದೂಗಳ ಜೇಬಿನಿಂದ ವಸೂಲಿ ಮಾಡಲಾಗುತ್ತಿರುವ ‘ಜಿಜಿಯಾ ತೆರಿಗೆಯೇ’ ಆಗಿದೆ! – ರಮೇಶ ಶಿಂದೆ, ರಾಷ್ಟ್ರೀಯ ವಕ್ತಾರರು, ಹಿಂದೂ ಜನಜಾಗೃತಿ ಸಮಿತಿ