
ಆಗ್ರಾ (ಉತ್ತರಪ್ರದೇಶ) – ಇಲ್ಲಿನ ತಾಜಮಹಲಿನ ‘ರಾಯಲ ಗೇಟ್’ನಲ್ಲಿರುವ ಒಂದು ಕಲಾಕೊಠಡಿಯ ಶೌಚಾಲಯದ ಬಳಿ ಹಚ್ಚಲಾದ ಭಗವಾನ ಶ್ರೀಕೃಷ್ಣನ ಚಿತ್ರವನ್ನು ತೆಗೆಸಲಾಗಿದೆ. ಸಂತ ಮತ್ಸೇಂದ್ರ ಗೋಸ್ವಾಮಿಯವರು ಮನವಿ ಮಾಡಿದ ನಂತರ ಈ ಚಿತ್ರವನ್ನು ತೆಗೆಸಲಾಗಿದೆ. ಅವರು ಒಂದು ವಿಡಿಯೋ ಪ್ರಸಾರ ಮಾಡಿ ಅದರಲ್ಲಿ ಈ ರೀತಿಯಲ್ಲಿ ಮನವಿ ಮಾಡಿದ್ದರು. ಅವರು ಚಿತ್ರವನ್ನು ತೆಗೆಯದಿದ್ದರೆ ಉಪವಾಸ ಮಾಡುವುದಾಗಿಯೂ ಎಚ್ಚರಿಕೆ ನೀಡಿದ್ದರು.
(ಸೌಜನ್ಯ : R भारत)
ಸಂಪಾದಕೀಯ ನಿಲುವುಹಿಂದೂ ದೇವತೆಗಳ ಅಪಮಾನ ಮಾಡುವವರಿಗೆ ಕಠೋರ ಶಿಕ್ಷೆಯಾಗಲೇ ಬೇಕು ! |
ಕೇರಳಮ್ದಲ್ಲಿ ‘ಇಸ್ಲಾಂ ಫ್ರೆಂಡ್ಲಿ’ ಜಿಮ್ ಕುರಿತು ವಿವಾದ
ಪುಣೆ ನಗರದಲ್ಲಿ ಮತ್ತೆ ‘ಕಾರ್ಪೊರೇಟ್ ಜಿಹಾದ್’ ಪ್ರಕರಣ
‘ದಾರುಲ್ ಉಲೂಮ್ ದೇವಬಂದ್’ ಭಯೋತ್ಪಾದಕರ ಕೇಂದ್ರವಾಗಿರುವುದರಿಂದ ಅದನ್ನು ನೆಲಸಮ ಮಾಡಿ ! – ಹಿಂದೂ ರಕ್ಷಾ ದಳದ ಬೇಡಿಕೆ
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭಗವಾನ್ ಶಿವನ ರೂಪದಲ್ಲಿ ತೋರಿಸಿದ ‘ವಿಶ್ವವಾಣಿ’ ಪತ್ರಿಕೆ !
‘ಭಂಡಾರ ಎಂದರೆ ಶುದ್ಧ ಅರಿಶಿನ’ ಎಂದು ಘೋಷಿಸುವಂತೆ ಅನ್ನ ಮತ್ತು ಔಷಧ ಆಡಳಿತಕ್ಕೆ (FDA) ಆಗ್ರಹ!
ಪಾನ್ ಮಸಾಲಾ, ಗುಟ್ಕಾ ಮತ್ತು ಕಲಬೆರಕೆ ಆಹಾರ ಪದಾರ್ಥಗಳ ಒಂದೂವರೆ ಕೋಟಿಗೂ ಹೆಚ್ಚು ಮೌಲ್ಯದ ದಾಸ್ತಾನು ವಶ