
ಆಗ್ರಾ (ಉತ್ತರಪ್ರದೇಶ) – ಇಲ್ಲಿನ ತಾಜಮಹಲಿನ ‘ರಾಯಲ ಗೇಟ್’ನಲ್ಲಿರುವ ಒಂದು ಕಲಾಕೊಠಡಿಯ ಶೌಚಾಲಯದ ಬಳಿ ಹಚ್ಚಲಾದ ಭಗವಾನ ಶ್ರೀಕೃಷ್ಣನ ಚಿತ್ರವನ್ನು ತೆಗೆಸಲಾಗಿದೆ. ಸಂತ ಮತ್ಸೇಂದ್ರ ಗೋಸ್ವಾಮಿಯವರು ಮನವಿ ಮಾಡಿದ ನಂತರ ಈ ಚಿತ್ರವನ್ನು ತೆಗೆಸಲಾಗಿದೆ. ಅವರು ಒಂದು ವಿಡಿಯೋ ಪ್ರಸಾರ ಮಾಡಿ ಅದರಲ್ಲಿ ಈ ರೀತಿಯಲ್ಲಿ ಮನವಿ ಮಾಡಿದ್ದರು. ಅವರು ಚಿತ್ರವನ್ನು ತೆಗೆಯದಿದ್ದರೆ ಉಪವಾಸ ಮಾಡುವುದಾಗಿಯೂ ಎಚ್ಚರಿಕೆ ನೀಡಿದ್ದರು.
(ಸೌಜನ್ಯ : R भारत)
ಸಂಪಾದಕೀಯ ನಿಲುವುಹಿಂದೂ ದೇವತೆಗಳ ಅಪಮಾನ ಮಾಡುವವರಿಗೆ ಕಠೋರ ಶಿಕ್ಷೆಯಾಗಲೇ ಬೇಕು ! |
ಶ್ರೀರಾಮ ಮಂದಿರದಲ್ಲಿ ದೇಣಿಗೆ ಕಳುವಾಗುವುದು, ಸಮಾಜದ ನೈತಿಕ ಅಧಃಪತನದ ಪರಾಕಾಷ್ಠೆ! – ನ್ಯಾಯಮೂರ್ತಿ ಅತುಲ್ ಶ್ರೀಧರನ್, ಅಲಹಾಬಾದ್ ಹೈಕೋರ್ಟ್
ಕಾಶ್ಮೀರ: ಪಾಕಿಸ್ತಾನಿ ಭಯೋತ್ಪಾದಕರಿಗೆ ಸಹಾಯ ಮಾಡುತ್ತಿದ್ದ ಮಹಮ್ಮದ್ ರಫೀಕ್ ನಾಯಕ್ ನ ಬಂಧನ.
ಲಾಠಿಚಾರ್ಜ್ನ ವೀಡಿಯೊಗಳನ್ನು ನೋಡಲು ನಮ್ಮ ಬಳಿ ಸಮಯವಿಲ್ಲ!
ರಾಜಸ್ಥಾನದಲ್ಲಿ ೧೯೯೬ ರಲ್ಲಿ ನಡೆದ ಬಾಂಬ್ ಸ್ಪೋಟ ಪ್ರಕರಣದ ತೀರ್ಪನ್ನು ರದ್ದುಗೊಳಿಸಿದ ಸರ್ವೋಚ್ಛ ನ್ಯಾಯಾಲಯ
ಸಂಸತ್ತಿನಲ್ಲಿ ವಿರೋಧ ಪಕ್ಷಗಳಿಂದ ಗಲಾಟೆ : ಎರಡೂ ಸದನಗಳ ಕಲಾಪ ಕೆಲವು ಗಂಟೆಗಳ ಕಾಲ ಮುಂದೂಡಿಕೆ : Adjournment of both houses
‘ಹಿಂದೂಸ್ತಾನ್ ಯೂನಿಲಿವರ್ ಲಿಮಿಟೆಡ್’ ಸಂಸ್ಥೆಗೆ ಗ್ರಾಹಕನಿಗೆ ೫೦ ಸಾವಿರ ರೂಪಾಯಿ ನಷ್ಟ ಪರಿಹಾರ ನೀಡುವಂತೆ ಆದೇಶ : Hindustan Unilever Compensation