ಆಪರೇಷನ ಬ್ಲೂ ಸ್ಟಾರಗೆ ೩೮ ವರ್ಷಗಳು ಪೂರ್ಣ!

ಅಮೃತಸರ (ಪಂಜಾಬ) – ಭಾರತೀಯ ಸೇನೆಯು ೧೯೮೪ ರಲ್ಲಿ ಸುವರ್ಣ ಮಂದಿರದಲ್ಲಿ ಖಾಲಿಸ್ತಾನಿ ಭಯೋತ್ಪಾದಕರ ವಿರುದ್ಧ ` ಆಪರೇಷನ ಬ್ಲೂ ಸ್ಟಾರ’ ಅನ್ನು ಪ್ರಾರಂಭಿಸಿತ್ತು. ಅದಕ್ಕೆ ಜೂನ ೬ ರಂದು ೩೮ ವರ್ಷಗಳು ಪೂರ್ಣಗೊಂಡವು. ಆದ್ದರಿಂದ ಜೂನ ೬, ೨೦೨೨ ರಂದು, ಮಂದಿರದ ಪ್ರವೇಶದ್ವಾರದಲ್ಲಿ ಖಾಲಿಸ್ತಾನ ಬೆಂಬಲಿಗರು ಪೊಲೀಸರ ಸಮ್ಮುಖದಲ್ಲಿ ಘೋಷಣೆಗಳನ್ನು ಕೂಗಿದರು. ಕೈಯಲ್ಲಿ ಖಡ್ಗ ಹಿಡಿದು `ಖಾಲಿಸ್ತಾನ ಜಿಂದಾಬಾದ’ ಘೋಷಣೆ ಮಾಡಿದರು. ಇದರೊಂದಿಗೆ ಅಂದಿನ ಖಾಲಿಸ್ತಾನ ನಾಯಕ ಮತ್ತು ಭಯೋತ್ಪಾದಕ ಜರ್ನೈಲ್ ಭಿಂದ್ರನವಾಲೆಯ ಛಾಯಾಚಿತ್ರವುಳ್ಳ ಭಿತ್ತಿಪತ್ರಗಳು ಪ್ರದರ್ಶಿಸಲಾಯಿತು. ಈ ಸಮಯದಲ್ಲಿ ಜನರು ಸುವರ್ಣ ಮಂದಿರ ಪ್ರವೇಶಿಸಲು ಪ್ರಯತ್ನಿಸಿದರು; ಆದರೆ ಅವರನ್ನು ಪ್ರವೇಶದ್ವಾರದಲ್ಲಿಯೇ ನಿಲ್ಲಿಸಲಾಯಿತು. ಆಪರೇಷನ ಬ್ಲೂ ಸ್ಟಾರನಲ್ಲಿ ೮೩ ಸೈನಿಕರು ಜೀವ ಕಳೆದುಕೊಂಡರೆ ಮತ್ತು ೪೯೨ ಜನರ ಸಾವು ಸಂಭಿವಿಸಿತು.
Pro-Khalistan slogans raised at Golden temple; Bhindranwale posters displayed on Op Blue Star anniversary
Watch for details pic.twitter.com/ak8sVoJkYk
— Hindustan Times (@htTweets) June 6, 2022
ಸಂಪಾದಕೀಯ ನಿಲುವುಇಂತಹ ದೇಶದ್ರೋಹಿ ಖಾಲಿಸ್ತಾನ ಬೆಂಬಲಿಗರನ್ನು ಹಿಡಿದು ಜೀವಾವಧಿ ಶಿಕ್ಷೆಗೆ ಗುರಿಪಡಿಸಬೇಕು, ಆಗ ಮಾತ್ರ ಇನ್ನಿತರರು ಈ ರೀತಿ ಮಾಡುವ ಮುಂಚೆ ಸ್ವಲ್ಪ ಯೋಚಿಸುತ್ತಾರೆ! |
ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳಿಗಾಗಿ ತ್ವರಿತ ಗತಿ ನ್ಯಾಯಾಲಯಗಳ ಸ್ಥಾಪನೆ ! : Establishment of Fast Track Courts
ಪುರಾತತ್ವ ಇಲಾಖೆಯ ಅಧಿಕಾರಿಗಳ ವಿರುದ್ಧ ಕೇಸ್ ದಾಖಲಿಸಲು ಒತ್ತಾಯ : Case Against Archaeology Dept
ಇಬ್ಬರು ಜಿಹಾದಿ ಭಯೋತ್ಪಾದಕರ ಮನೆಗಳ ಮೇಲೆ ಬುಲ್ಡೋಜರ್ ಕಾರ್ಯಾಚರಣೆ : Bulldozer Operation
೯ ಸಂತರ ಧಾರ್ಮಿಕ ಸಮಿತಿ ಸ್ಥಾಪನೆ ಪ.ಪೂ. ಸ್ವಾಮಿ ಗೋವಿಂದದೇವ ಗಿರಿ ಅವರಿಗೆ ಅಧ್ಯಕ್ಷತೆ : Swami Govindadev Giri
ರಾಮಮಂದಿರ ದೇಣಿಗೆ ಕಳ್ಳತನ; ನೈತಿಕ ಅಧಃಪತನದ ಪರಾಕಾಷ್ಠೆ: ಹೈಕೋರ್ಟ್ : Allahabad HC on Ram Mandir
ಕಾಶ್ಮೀರ: ಪಾಕಿಸ್ತಾನಿ ಭಯೋತ್ಪಾದಕರಿಗೆ ಸಹಾಯ ಮಾಡುತ್ತಿದ್ದ ಮಹಮ್ಮದ್ ರಫೀಕ್ ನಾಯಕ್ ನ ಬಂಧನ.