
ಮಂಗಳೂರು – ಹಿಜಾಬ ನಿಷೇಧವನ್ನು ವಿರೋಧಿಸಿದ ಮಂಗಳೂರಿನ ಕಾಲೇಜೊಂದರ ೨೪ ವಿದ್ಯಾರ್ಥಿಗಳನ್ನು ಅಮಾನತುಗೊಳಿಸಲಾಗಿದೆ. ಅಮಾನತುಗೊಂಡವರೆಲ್ಲರೂ ಉಪ್ಪಿನಂಗಡಿ ಸರಕಾರಿ ಕಾಲೇಜಿನ ವಿದ್ಯಾರ್ಥಿಗಳು. ಈ ವಿದ್ಯಾರ್ಥಿಗಳು ಕಾಲೇಜಿನ ನಿಯವಲಿಗಳನ್ನು ಪಾಲಿಸುತ್ತಿಲ್ಲ ಎಂಬ ಆರೋಪ ಕೇಳಿಬಂದಿದೆ. ಕೆಲದಿನಗಳ ಹಿಂದೆ ೭ ವಿದ್ಯಾರ್ಥಿಗಳನ್ನು ಅಮಾನತು ಮಾಡಲಾಗಿತ್ತು. ಘಟನೆಯನ್ನು ವರದಿ ಮಾಡಲು ಯತ್ನಿಸುತ್ತಿದ್ದ ಪತ್ರಕರ್ತರ ಮೇಲೂ ಹಲ್ಲೆ ನಡೆಸಿದ್ದಾರೆ.
#Karnataka | 24 female students of the Government First Grade College in Uppinangady have been suspended till Saturday for wearing hijab to class despite repeated warnings.
More updates here. #Bengaluru #hijab https://t.co/MwiDoSNVUz
— Express Bengaluru (@IEBengaluru) June 7, 2022
ರಾಜ್ಯ ಸರಕಾರವು ಶಾಲಾ ಕಾಲೇಜುಗಳಲ್ಲಿ ವಿದ್ಯಾರ್ಥಿಗಳು ಸಮವಸ್ತ್ರ ಧರಿಸುವುದನ್ನು ಕಡ್ಡಾಯಗೊಳಿಸಿದೆ. ಶಾಲಾ ಕಾಲೇಜುಗಳಲ್ಲಿ ಹಿಜಾಬನ್ನು ನಿಷೇಧಿಸುವ ಕರ್ನಾಟಕ ಸರಕಾರದ ನಿರ್ಧಾರವನ್ನು ಹೈಕೋರ್ಟ ಎತ್ತಿ ಹಿಡಿದಿದೆ.
ಸಂಪಾದಕೀಯ ನಿಲುವುಈಗ ಅಂತಹ ವಿದ್ಯಾರ್ಥಿಗಳನ್ನು ಯಾರೂ ಮತಾಂಧರು ಎಂದು ಏಕೆ ಕರೆಯುವದಿಲ್ಲ? |
Ram Mandir Theft Confession : ಕಳ್ಳತನದ ಹಣವನ್ನು ಶೌಚಾಲಯದಲ್ಲಿ ಅಡಗಿಸಿಡುತ್ತಿದ್ದೆವು!
ವಿಶೇಷ ನ್ಯಾಯಾಲಯದಿಂದ ಶಾಸಕ ಟಿ. ರಾಜಾ ಸಿಂಗ್ ಖುಲಾಸೆ!
ಶಬರಿಮಲೆ ಚಿನ್ನದ ಹಗರಣದಲ್ಲಿ ‘ತ್ರಾವಣಕೋರ್ ದೇವಸ್ವಂ ಮಂಡಳಿ’ ಮಂಡಳಿಯ ಮಾಜಿ ಅಧ್ಯಕ್ಷರ ವಿರುದ್ಧ ಸಿಕ್ಕ ಸಾಕ್ಷ್ಯಗಳು! : Sabarimala Gold Probe
ಶ್ರೀ ತುಳಜಾಭವಾನಿ ದೇವಿಯ ೪ ಸಾವಿರ ಎಕರೆ ಭೂಮಿ ಹಗರಣದ ಸಮಗ್ರ ತನಿಖೆ ನಡೆಸಿ! : Sri Tulja Bhavani Devi Land scam
ಜ್ಯೇಷ್ಠ ರಂಗಕರ್ಮಿ ವಿಜಯಾ ಮೆಹ್ತಾ ಅವರ ನಿಧನ
Gujarat HC Judgment : ಹಸು ಹತ್ಯೆ ಕುರಿತು ಗುಜರಾತ್ ಹೈಕೋರ್ಟ್ನ ಮಹತ್ವದ ತೀರ್ಪು