
ನವ ದೆಹಲಿ – ೧೯೯೧ರ ಪೂಜಾ ಸ್ಥಳಗಳ ಕಾಯ್ದೆ ವಿರುದ್ಧ ನಿವೃತ್ತ ಕರ್ನಲ ಅನಿಲ ಕಬೋತ್ರಾ ವತಿಯಿಂದ ಸರ್ವೋಚ್ಚ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಲಾಗಿದೆ. ಈ ಮೊದಲು ಈ ಕಾಯ್ದೆಯ ವಿರುದ್ಧ ಕೆಲವು ಅರ್ಜಿಗಳು ಸಲ್ಲಿಸಲಾಗಿದ್ದವು. ಅನಿಲ ಕಬೋತ್ರಾ ಅವರು ಈ ಅರ್ಜಿಯಲ್ಲಿ ಕಾನೂನಿನ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸಿದ್ದಾರೆ.
Retired #Army officer moves #SupremeCourt against #Places of #WorshipAct https://t.co/qR2QJTpko2 @satyastp_satya
— The Tribune (@thetribunechd) June 7, 2022
ಮುಸ್ಲಿಂ ದಾಳಿಕೊರರು ಕೆಡವಿದ ಪುರಾತನ ಹಿಂದೂ ದೇವಾಲಯಗಳನ್ನು ನಿಯಂತ್ರಿಸುವ ಹಕ್ಕನ್ನು ಈ ಕಾನೂನು ನೀಡುತ್ತದೆ ಎಂದು ಅರ್ಜಿಯಲ್ಲಿ ಹೇಳಲಾಗಿದೆ. ಈ ಕಾನೂನು ಹಿಂದೂಗಳ ಮೂಲಭೂತ ಹಕ್ಕುಗಳನ್ನು ಉಲ್ಲಂಘಿಸುತ್ತದೆ ಎಂದು ಕೂಡ ಅರ್ಜಿಯಲ್ಲಿ ಹೇಳಲಾಗಿದೆ.
ಶ್ರೀರಾಮ ಮಂದಿರದ ದೇಣಿಗೆ ಕಳ್ಳತನ ಪ್ರಕರಣದಲ್ಲಿ ದೊಡ್ಡ ವ್ಯಕ್ತಿಗಳನ್ನು ಹೊರಗಿಡಲಾಗಿದೆ !
‘ಮ್ಯೂಸಿಕ್ ಕಾನ್ಸರ್ಟ್’ಗಳಲ್ಲಿ ಇನ್ನು ಮುಂದೆ ಮದ್ಯಪಾನಕ್ಕೆ ಅನುಮತಿಯಿಲ್ಲ ! – ಯೋಗೇಶ ಕದಮ್, ಗೃಹ ರಾಜ್ಯಸಚಿವರು
ವೈದಿಕ ಕಾಲದಲ್ಲಿ ಮಹಿಳೆಯರಿಗೆ ಗೌರವ ಸಿಗುತ್ತಿತ್ತು ಎಂದು ಹೇಳುತ್ತಾ ಮನುಸ್ಮೃತಿಯ ಶ್ಲೋಕದ ಉಲ್ಲೇಖ!
‘ ಮಹಾತ್ಮ ಫುಲೆ ವಾಡಾ’ ಆವರಣದಲ್ಲಿ ವಟಪೂಜೆ ನಿಷೇಧ ವಾಪಸ್!
ದೇಶದ 3 ರಾಜ್ಯಗಳಲ್ಲಿ ಲವ್ ಜಿಹಾದ್ನ 4 ಘಟನೆಗಳು ಬೆಳಕಿಗೆ!
ಮಧ್ಯಪ್ರದೇಶದ ಬಡನಗರದಲ್ಲಿ ಕ್ರೇನ್ ಮೂಲಕ ಕಾರನ್ನು ಎತ್ತಿ ಉದ್ದೇಶಪೂರ್ವಕವಾಗಿ ಸ್ಫೋಟಿಸಲಾಯಿತು ! : Ujjain Muharram