
ನವದೆಹಲಿ – ಭಾರತಕ್ಕೆ ಇಸ್ಲಾಮೀ ದೇಶಗಳಿಂದ ಉಂಟಾಗುವ ವಿರೋಧ ಹಾಗೂ ಕ್ಷಮೆ ಕೇಳಬೇಕು ಎಂಬ ಬೇಡಿಕೆಗಳು ಮಹತ್ವದ್ದಲ್ಲ. ಭಾರತವು ಇಂತಹ ಚಿಕ್ಕ ಚಿಕ್ಕ ಪ್ರತಿಕ್ರಿಯೆಗಳಿಂದ ತೊಂದರೆಗೊಳಗಾಗಲು ಸಾಧ್ಯವಿಲ್ಲ, ಎಂಬ ಶಬ್ದಗಳಲ್ಲಿ ಕೇರಳದ ರಾಜ್ಯಪಾಲರಾದ ಆರೀಫ ಮಹಮ್ಮದ ಖಾನರವರು ನೂಪುರ ಶರ್ಮಾರವರ ಪ್ರಕರಣದಲ್ಲಿ ಇಲ್ಲಿನ ಪತ್ರಕರ್ತರೊಂದಿಗೆ ಮಾತನಾಡುತ್ತಿರುವಾಗ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು. ‘ಯಾವ ದೇಶಗಳು ಅನೇಕ ವರ್ಷಗಳಿಂದ ಕಾಶ್ಮೀರದ ಹಾಗೂ ಇತರ ಪ್ರಕರಣಗಳಲ್ಲಿ ಭಾರತ ವಿರೋಧಿ ಹೇಳಿಕೆಗಳನ್ನು ನೀಡಿವೆಯೋ ಅವುಗಳ ಕಡೆಗೆ ಭಾರತವು ಗಮನ ನೀಡಬಾರದು’ ಎಂದು ಅವರು ಹೇಳಿದರು.
ಶ್ರೀರಾಮ ಮಂದಿರದ ದೇಣಿಗೆ ಕಳ್ಳತನ ಪ್ರಕರಣದಲ್ಲಿ ದೊಡ್ಡ ವ್ಯಕ್ತಿಗಳನ್ನು ಹೊರಗಿಡಲಾಗಿದೆ !
‘ಮ್ಯೂಸಿಕ್ ಕಾನ್ಸರ್ಟ್’ಗಳಲ್ಲಿ ಇನ್ನು ಮುಂದೆ ಮದ್ಯಪಾನಕ್ಕೆ ಅನುಮತಿಯಿಲ್ಲ ! – ಯೋಗೇಶ ಕದಮ್, ಗೃಹ ರಾಜ್ಯಸಚಿವರು
ವೈದಿಕ ಕಾಲದಲ್ಲಿ ಮಹಿಳೆಯರಿಗೆ ಗೌರವ ಸಿಗುತ್ತಿತ್ತು ಎಂದು ಹೇಳುತ್ತಾ ಮನುಸ್ಮೃತಿಯ ಶ್ಲೋಕದ ಉಲ್ಲೇಖ!
‘ ಮಹಾತ್ಮ ಫುಲೆ ವಾಡಾ’ ಆವರಣದಲ್ಲಿ ವಟಪೂಜೆ ನಿಷೇಧ ವಾಪಸ್!
ದೇಶದ 3 ರಾಜ್ಯಗಳಲ್ಲಿ ಲವ್ ಜಿಹಾದ್ನ 4 ಘಟನೆಗಳು ಬೆಳಕಿಗೆ!
ಮಧ್ಯಪ್ರದೇಶದ ಬಡನಗರದಲ್ಲಿ ಕ್ರೇನ್ ಮೂಲಕ ಕಾರನ್ನು ಎತ್ತಿ ಉದ್ದೇಶಪೂರ್ವಕವಾಗಿ ಸ್ಫೋಟಿಸಲಾಯಿತು ! : Ujjain Muharram