ನೂಪುರ ಶರ್ಮಾ ಪ್ರಕರಣದಲ್ಲಿ ಮುಸ್ಲಿಂ ನಾಯಕರಿಗೆ ಮನವಿ ಮಾಡಿದ ಪಾಕಿಸ್ತಾನಿ ಮೂಲದ ಪತ್ರಕರ್ತೆ ತಹಾ ಸಿದ್ಧಿಕಿ
(‘ಹದಿಸ’ ಎಂಬುದು ಪ್ರವಾದಿ ಮೊಹಮ್ಮದ ಒಂದು ವಿಶಿಷ್ಟ ಪರಿಸ್ಥಿತಿಯಲ್ಲಿ ಹೇಗೆ ವರ್ತಿಸಿದರು ಮತ್ತು ಹೇಗೆ ಮಾತನಾಡಿದರು ಎಂಬುದರ ನಿಘಂಟು)

ನವ ದೆಹಲಿ – ನೂಪುರ ಶರ್ಮಾ ಮತ್ತು ಭಾಜಪ ವಿರುದ್ಧ ವಾಗ್ದಾಳಿ ನಡೆಸುವ ಬದಲು ‘ಹದಿಸ’ ಅನ್ನು ಏಕೆ ಖಚಿತಪಡಿಸಬಾರದು ? ಇದಕ್ಕೆ ಮುಸ್ಲಿಂ ಮುಖಂಡರು ಮುಂದಾಗಬೇಕು ಮತ್ತು ತಪ್ಪೇನು, ಅದನ್ನು ತಕ್ಷಣವೇ ತೆಗೆದು ಹಾಕಬೇಕು. ಹಾಗಾಗಿ ನಂತರ ಯಾರೂ ಟೀಕೆ ಮಾಡುವುದಿಲ್ಲ ಎಂದು ಪಾಕಿಸ್ತಾನ ಮೂಲದ ಪತ್ರಕರ್ತೆ ತಹಾ ಸಿದ್ಧಿಕಿ ಟ್ವೀಟನಲ್ಲಿ ಹೇಳಿದ್ದಾರೆ.
Instead of attacking #BJP & @NupurSharmaBJP for citing “verified” hadiths abt Ayesha being 9 when she married Mohammad, Muslim leaders should come together & delete it frm Bokhari/Muslim – if its not true – so no one can mock/accuse Mohammad of practicing child marriage #methinks
— Taha Siddiqui (@TahaSSiddiqui) June 7, 2022
ನೂಪುರ ಶರ್ಮಾ ಹದಿಸ ಉಲ್ಲೆಖಿಸಿದ್ದ ಪ್ರವಾದಿಯನ್ನು ಅವಮಾನಿಸುವ ಹೇಳಿಕೆ ನೀಡಿದ್ದರು. ಆದರೂ ಮುಸ್ಲಿಮರು ಮತ್ತು ಇಸ್ಲಾಮಿಕ ರಾಷ್ಟ್ರಗಳು ನೂಪುರ ಶರ್ಮಾ ಅವರನ್ನು ಗುರಿಯಾಗಿಸುತ್ತಿವೆ.
Kota Conversion Racket : ಕೋಟಾ (ರಾಜಸ್ಥಾನ): ಹಿಂದೂ ಮಹಿಳೆಯರ ಮತಾಂತರ, ಲೈಂಗಿಕ ಶೋಷಣೆ
ಪ್ರಾರ್ಥನೆ ಅಥವಾ ಮಂತ್ರಗಳನ್ನು ಹೇಳಲು ವಿದ್ಯಾರ್ಥಿಗಳು ಅಥವಾ ಪೋಷಕರ ಒಪ್ಪಿಗೆ ಅತ್ಯಗತ್ಯ! – IRS Nisha Oraon
Love Jihad Cases : ಕಳೆದ 24 ಗಂಟೆಗಳಲ್ಲಿ ವಿವಿಧ ರಾಜ್ಯಗಳಲ್ಲಿ ಬೆಳಕಿಗೆ ಬಂದ ಲವ್ ಜಿಹಾದ್ನ 9 ಘಟನೆಗಳು !
ಛತ್ತೀಸಗಢದ ಅಲೀಶಾ ಖಾತೂನ್ ಉತ್ತರ ಪ್ರದೇಶದ ಜೋಗೇಂದ್ರ ಸೈನಿಯನ್ನು ವಿವಾಹವಾದರು!
ಅಯೋಧ್ಯೆಯ ಶ್ರೀರಾಮ ಮಂದಿರದಲ್ಲಿನ ಅವ್ಯವಹಾರ ಅತ್ಯಂತ ಗಂಭೀರ ಘಟನೆ! – ನ್ಯಾಯವಾದಿ ವಿಷ್ಣು ಶಂಕರ ಜೈನ್, ಸರ್ವೋಚ್ಚ ನ್ಯಾಯಾಲಯ
ರಾಜ್ಯದಲ್ಲಿ ಅಕ್ರಮ ವಲಸಿಗರ ಸಂಖ್ಯೆ 13 ಸಾವಿರಕ್ಕೂ ಹೆಚ್ಚು! – ರಾಜ್ಯ ಗೃಹ ಇಲಾಖೆಯ ವರದಿಯ ಮಾಹಿತಿ