ನೂಪುರ ಶರ್ಮಾ ಪ್ರಕರಣದಲ್ಲಿ ಮುಸ್ಲಿಂ ನಾಯಕರಿಗೆ ಮನವಿ ಮಾಡಿದ ಪಾಕಿಸ್ತಾನಿ ಮೂಲದ ಪತ್ರಕರ್ತೆ ತಹಾ ಸಿದ್ಧಿಕಿ
(‘ಹದಿಸ’ ಎಂಬುದು ಪ್ರವಾದಿ ಮೊಹಮ್ಮದ ಒಂದು ವಿಶಿಷ್ಟ ಪರಿಸ್ಥಿತಿಯಲ್ಲಿ ಹೇಗೆ ವರ್ತಿಸಿದರು ಮತ್ತು ಹೇಗೆ ಮಾತನಾಡಿದರು ಎಂಬುದರ ನಿಘಂಟು)

ನವ ದೆಹಲಿ – ನೂಪುರ ಶರ್ಮಾ ಮತ್ತು ಭಾಜಪ ವಿರುದ್ಧ ವಾಗ್ದಾಳಿ ನಡೆಸುವ ಬದಲು ‘ಹದಿಸ’ ಅನ್ನು ಏಕೆ ಖಚಿತಪಡಿಸಬಾರದು ? ಇದಕ್ಕೆ ಮುಸ್ಲಿಂ ಮುಖಂಡರು ಮುಂದಾಗಬೇಕು ಮತ್ತು ತಪ್ಪೇನು, ಅದನ್ನು ತಕ್ಷಣವೇ ತೆಗೆದು ಹಾಕಬೇಕು. ಹಾಗಾಗಿ ನಂತರ ಯಾರೂ ಟೀಕೆ ಮಾಡುವುದಿಲ್ಲ ಎಂದು ಪಾಕಿಸ್ತಾನ ಮೂಲದ ಪತ್ರಕರ್ತೆ ತಹಾ ಸಿದ್ಧಿಕಿ ಟ್ವೀಟನಲ್ಲಿ ಹೇಳಿದ್ದಾರೆ.
Instead of attacking #BJP & @NupurSharmaBJP for citing “verified” hadiths abt Ayesha being 9 when she married Mohammad, Muslim leaders should come together & delete it frm Bokhari/Muslim – if its not true – so no one can mock/accuse Mohammad of practicing child marriage #methinks
— Taha Siddiqui (@TahaSSiddiqui) June 7, 2022
ನೂಪುರ ಶರ್ಮಾ ಹದಿಸ ಉಲ್ಲೆಖಿಸಿದ್ದ ಪ್ರವಾದಿಯನ್ನು ಅವಮಾನಿಸುವ ಹೇಳಿಕೆ ನೀಡಿದ್ದರು. ಆದರೂ ಮುಸ್ಲಿಮರು ಮತ್ತು ಇಸ್ಲಾಮಿಕ ರಾಷ್ಟ್ರಗಳು ನೂಪುರ ಶರ್ಮಾ ಅವರನ್ನು ಗುರಿಯಾಗಿಸುತ್ತಿವೆ.
ಕೊಲೆ ಪ್ರಕರಣ ವಿರೋಧಿಸಿದವರ ವಿರುದ್ಧದ ಕೇಸ್ಗೆ ಹೈಕೋರ್ಟ್ ತಡೆ : Karnataka HC Stays Case
‘ನ್ಯಾಯಾಲಯವನ್ನು ಇದರಲ್ಲಿ ಎಳೆಯಬೇಡಿ’, ಎಂದು ಹೇಳುತ್ತ ತಕ್ಷಣದ ವಿಚಾರಣೆಗೆ ನ್ಯಾಯಾಲಯದ ನಿರಾಕರಣೆ
ಪ್ರಧಾನಿ ಮೋದಿ ಅವರ ನಿವಾಸದ ಹೊರಗೆ ಕಾಂಗ್ರೆಸ್ ಆಂದೋಲನ : Delhi Congress Protest
ನಾವಿಕರನ್ನು ಒತ್ತೆಯಾಳಾಗಿರಿಸಿದ್ದ 44 ಸೊಮಾಲಿಯನ್ನರಿಗೆ ಜೀವಾವಧಿ
‘ಕಾಕ್ರೋಚ್ ಜನತಾ ಪಾರ್ಟಿ’ಯ ಪ್ರತಿಭಟನಾಕಾರರು ನಡೆಸಿದ ಕಲ್ಲು ತೂರಾಟದಲ್ಲಿ ಪೊಲೀಸರು ಗಾಯಗೊಂಡಿಲ್ಲವಂತೆ! : Mohammed Zubair AltNews
ಜಂಜೀರಾ ಕೋಟೆಯ ಮೇಲೆ ಶಾಶ್ವತವಾಗಿ ಕೇಸರಿ ಧ್ವಜ ಹಾರಿಸಿ, ಇಲ್ಲದಿದ್ದರೆ ತೀವ್ರ ಹೋರಾಟ ನಡೆಸಲಾಗುವುದು! : Sahyadri Foundation Hindustan Alert!