ನೂಪುರ ಶರ್ಮಾ ಪ್ರಕರಣದಲ್ಲಿ ಮುಸ್ಲಿಂ ನಾಯಕರಿಗೆ ಮನವಿ ಮಾಡಿದ ಪಾಕಿಸ್ತಾನಿ ಮೂಲದ ಪತ್ರಕರ್ತೆ ತಹಾ ಸಿದ್ಧಿಕಿ
(‘ಹದಿಸ’ ಎಂಬುದು ಪ್ರವಾದಿ ಮೊಹಮ್ಮದ ಒಂದು ವಿಶಿಷ್ಟ ಪರಿಸ್ಥಿತಿಯಲ್ಲಿ ಹೇಗೆ ವರ್ತಿಸಿದರು ಮತ್ತು ಹೇಗೆ ಮಾತನಾಡಿದರು ಎಂಬುದರ ನಿಘಂಟು)

ನವ ದೆಹಲಿ – ನೂಪುರ ಶರ್ಮಾ ಮತ್ತು ಭಾಜಪ ವಿರುದ್ಧ ವಾಗ್ದಾಳಿ ನಡೆಸುವ ಬದಲು ‘ಹದಿಸ’ ಅನ್ನು ಏಕೆ ಖಚಿತಪಡಿಸಬಾರದು ? ಇದಕ್ಕೆ ಮುಸ್ಲಿಂ ಮುಖಂಡರು ಮುಂದಾಗಬೇಕು ಮತ್ತು ತಪ್ಪೇನು, ಅದನ್ನು ತಕ್ಷಣವೇ ತೆಗೆದು ಹಾಕಬೇಕು. ಹಾಗಾಗಿ ನಂತರ ಯಾರೂ ಟೀಕೆ ಮಾಡುವುದಿಲ್ಲ ಎಂದು ಪಾಕಿಸ್ತಾನ ಮೂಲದ ಪತ್ರಕರ್ತೆ ತಹಾ ಸಿದ್ಧಿಕಿ ಟ್ವೀಟನಲ್ಲಿ ಹೇಳಿದ್ದಾರೆ.
Instead of attacking #BJP & @NupurSharmaBJP for citing “verified” hadiths abt Ayesha being 9 when she married Mohammad, Muslim leaders should come together & delete it frm Bokhari/Muslim – if its not true – so no one can mock/accuse Mohammad of practicing child marriage #methinks
— Taha Siddiqui (@TahaSSiddiqui) June 7, 2022
ನೂಪುರ ಶರ್ಮಾ ಹದಿಸ ಉಲ್ಲೆಖಿಸಿದ್ದ ಪ್ರವಾದಿಯನ್ನು ಅವಮಾನಿಸುವ ಹೇಳಿಕೆ ನೀಡಿದ್ದರು. ಆದರೂ ಮುಸ್ಲಿಮರು ಮತ್ತು ಇಸ್ಲಾಮಿಕ ರಾಷ್ಟ್ರಗಳು ನೂಪುರ ಶರ್ಮಾ ಅವರನ್ನು ಗುರಿಯಾಗಿಸುತ್ತಿವೆ.
ರಾಜ್ಯದ ಶಾಲೆಗಳಲ್ಲಿ ಹಿಜಾಬ್ ಗೆ ನೀಡಿರುವ ಅನುಮತಿಯ ವಿರುದ್ಧ ಹಿಂದೂಗಳ ‘ಕೇಸರಿ ಶಾಲು ಅಭಿಯಾನ’ !
ದುಬೈನಲ್ಲಿ ಕೆಲಸ ಕೊಡಿಸುವ ಆಮಿಷವೊಡ್ಡಿ ಮತಾಂಧನಿಂದ ಹಿಂದೂ ಶಿಕ್ಷಕಿಯ ಮೇಲೆ ದೌರ್ಜನ್ಯ: 6 ತೊಲ ಚಿನ್ನ ಮತ್ತು ಲಕ್ಷಾಂತರ ರೂಪಾಯಿ ಲೂಟಿ!
ದೀಪ ಬೆಳಗಿ ರೆಸ್ಟೋರೆಂಟ್ ಉದ್ಘಾಟನೆ: IUML ಮಹಿಳಾ ಶಾಸಕಿಗೆ ಕಟ್ಟರವಾದಿಗಳಿಂದ ಟೀಕೆ
ಅಸ್ಸಾಂನ ಶಾಲೆಯೊಂದರಲ್ಲಿ ಮುಸ್ಲಿಂ ವಿದ್ಯಾರ್ಥಿಗಳಿಂದ ಹಿಂದೂ ವಿದ್ಯಾರ್ಥಿಗಳಿಗೆ ಗೋಮಾಂಸ ತಿನ್ನಿಸಲು ಯತ್ನ
ತೃಣಮೂಲ ಕಾಂಗ್ರೆಸ್ ಶಾಸಕ ಮದನ್ ಮಿತ್ರಾ ಅವರ ಕಾರಿನ ಮೇಲೆ ಮೊಟ್ಟೆ ಎಸೆತ
ವಾರಾಣಸಿ: ಇನ್ನುಮುಂದೆ ಮೀನು-ಮಾಂಸ ಮಾರಾಟವಿಲ್ಲ!