
ಮೈಸೂರು – ಇಲ್ಲಿನ ರಾಮಪುರ ಪ್ರದೇಶದಲ್ಲಿನ ‘ಡಾಟರ ಆಫ ಲೇಡಿ ಆಫ ಮರ್ಸಿ ಕಾನ್ವೆಂಟ’ನಲ್ಲಿ ಕೆಲಸ ಮಾಡುತ್ತಿರುವ ನನ್ ಎಲ್ಸಿನಾ ಅವರು ಲೈಂಗಿಕ ಕಿರುಕುಳಕ್ಕೆ ಒಳಗಾಗಿದ್ದಾರೆ ಎಂದು ಹೇಳಿದ್ದಾರೆ. ಈ ಕುರಿತು ಧ್ವನಿ ಎತ್ತಲು ಯತ್ನಿಸಿದಕ್ಕಾಗಿ ಆಕೆಗೆ ಜೀವ ಬೆದರಿಕೆ ಹಾಕಲಾಗಿದೆ. ಈ ಕುರಿತು ಮಾಹಿತಿ ನೀಡುವ ವಿಡಿಯೋವನ್ನು ಆಕೆ ಪ್ರಸಾರ ಮಾಡಿದ್ದಾಳೆ.
The nurse alleged that she was forcibly admitted to a psychiatric hospital for calling out sexual harassment in the convent#Mysuru #India https://t.co/tnY6rTnuRT
— IndiaToday (@IndiaToday) June 8, 2022
೧. ಎಲ್ಸಿನಾ ಇವರು, ಕಾನ್ವೆಂಟನಲ್ಲಿ ನಡೆಯುತ್ತಿರುವ ಭ್ರಷ್ಟಾಚಾರದ ಬಗ್ಗೆ ಕರ್ನಾಟಕ ಮಹಿಳಾ ಆಯೋಗಕ್ಕೆ ದೂರು ನೀಡಿದ್ದರು. ದೂರನ್ನು ಹಿಂಪಡೆಯುವಂತೆ ಕೇಳಿದಾಗ ಆಕೆ ನಿರಾಕರಿಸಿದ್ದಾಳೆ. ನಂತರ ಆಕೆಗೆ ಚಿತ್ರಹಿಂಸೆ ನೀಡಲಾಯಿತು. ಅವಳಿಗೆ ಬಲವಂತವಾಗಿ ಮನೋವೈದ್ಯಕೀಯ ಆಸ್ಪತ್ರೆಗೆ ದಾಖಲಿಸಲಾಯಿತು. ಅಲ್ಲಿ ಅಕೆಗೆ ಲೈಂಗಿಕ ಕಿರುಕುಳ ನೀಡಲಾಯಿತು. ಸಂಬಂಧಿಕರು ಮತ್ತು ಪೊಲೀಸರ ಹಸ್ತಕ್ಷೇಪದ ನಂತರ ಎಲ್ಸಿನಾ ಅವಳನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಯಿತು; ಆದರೆ ಅವಳನ್ನು ಕಾನ್ವೆಂಟನಿಂದ ಹೊರಹಾಕಲಾಯಿತು.
೨. ಎಲ್ಸಿನಾಗೆ ೪೫ ವರ್ಷ. ಅವರು ಕರ್ನಾಟಕದ ಕೊಡಗಿನ ಶಾಲೆಯೊಂದರ ಮುಖ್ಯೋಪಾಧ್ಯಾಯಿನಿಯಾಗಿದ್ದರು. ಅದರ ನಂತರ ಅವರು ಮೇಲಿನ ಕಾನ್ವೆಂಟನಲ್ಲಿ ಕಲಿಸಲಾರಂಬಿಸಿದಳು. ೩ ತಿಂಗಳಲ್ಲೇ ಭ್ರಷ್ಟಾಚಾರ ನಡೆದಿರುವುದು ಗೊತ್ತಾದ ಹಿನ್ನೆಲೆಯಲ್ಲಿ ಮಹಿಳಾ ಆಯೋಗಕ್ಕೆ ದೂರು ನೀಡಿದ್ದಳು.
ಸಂಪಾದಕೀಯ ನಿಲುವುಕ್ರೈಸ್ತರನ್ನು ಸಭ್ಯತೆ ಮತ್ತು ಸುಸಂಸ್ಕೃತರು ಎಂದು ತಿಳಿದುಕೊಳ್ಳುವವರು ಈ ಬಗ್ಗೆ ಗಮನ ಹರಿಸುತ್ತಾರೆಯೇ ? |
ಬದರಿನಾಥ ದೇವಸ್ಥಾನದ ದೇಣಿಗೆ ಹಣ ಕಳ್ಳತನ ಪ್ರಕರಣ; ದೇವಸ್ಥಾನದ ಮಾಜಿ ಅಧಿಕಾರಿಯ ಬಂಧನ : Badrinath Temple Arrest
‘ಹಿಂದಿ ಮತ್ತು ಉರ್ದು ಭಾರತದ ಭಾಷೆಗಳು, ಆದರೆ ಸಂಸ್ಕೃತ ಹೊರಗಿನಿಂದ ಬಂದಿದೆಯಂತೆ!’ : Congress MP Mohammad Javed
ಮಾಫಿಯಾಗಳನ್ನು ನರಕಕ್ಕೆ ಅಥವಾ ಜೈಲಿಗೆ ಕಳುಹಿಸುತ್ತೇನೆ ! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ : CM Yogi Adityanath
ಚುಡಾಯಿಸುವುದನ್ನು ವಿರೋಧಿಸಿದ ಅಪ್ರಾಪ್ತ ಹಿಂದೂ ಹುಡುಗಿಯನ್ನು ನಾಲ್ಕನೇ ಮಹಡಿಯಿಂದ ಕೆಳಗೆ ತಳ್ಳಿದ ಶಹನವಾಜ: ಹುಡುಗಿಯ ಸಾವು : Gaziyabaad Shahnawaz Murders
‘ಶ್ರೀಕೃಷ್ಣ ಮುಸಲ್ಮಾನರಾಗಿದ್ದರು ಮತ್ತು ದಿನಕ್ಕೆ ೫ ಬಾರಿ ನಮಾಜ್ ಮಾಡುತ್ತಿದ್ದರಂತೆ!’– Maulana Jarjis Ansari
ವಂಚನೆ ಅಥವಾ ಬ್ಲ್ಯಾಕ್ ಮೇಲ್ ಮೂಲಕ ದೈಹಿಕ ಸಂಬಂಧವಾದರೆ, ಅದನ್ನು ‘ಬಲಾತ್ಕಾರ’ ಎಂದು ಪರಿಗಣಿಸಲಾಗುವುದು! – ಮದ್ರಾಸ್ ಉಚ್ಚ ನ್ಯಾಯಾಲಯ