
ಮೈಸೂರು – ಇಲ್ಲಿನ ರಾಮಪುರ ಪ್ರದೇಶದಲ್ಲಿನ ‘ಡಾಟರ ಆಫ ಲೇಡಿ ಆಫ ಮರ್ಸಿ ಕಾನ್ವೆಂಟ’ನಲ್ಲಿ ಕೆಲಸ ಮಾಡುತ್ತಿರುವ ನನ್ ಎಲ್ಸಿನಾ ಅವರು ಲೈಂಗಿಕ ಕಿರುಕುಳಕ್ಕೆ ಒಳಗಾಗಿದ್ದಾರೆ ಎಂದು ಹೇಳಿದ್ದಾರೆ. ಈ ಕುರಿತು ಧ್ವನಿ ಎತ್ತಲು ಯತ್ನಿಸಿದಕ್ಕಾಗಿ ಆಕೆಗೆ ಜೀವ ಬೆದರಿಕೆ ಹಾಕಲಾಗಿದೆ. ಈ ಕುರಿತು ಮಾಹಿತಿ ನೀಡುವ ವಿಡಿಯೋವನ್ನು ಆಕೆ ಪ್ರಸಾರ ಮಾಡಿದ್ದಾಳೆ.
The nurse alleged that she was forcibly admitted to a psychiatric hospital for calling out sexual harassment in the convent#Mysuru #India https://t.co/tnY6rTnuRT
— IndiaToday (@IndiaToday) June 8, 2022
೧. ಎಲ್ಸಿನಾ ಇವರು, ಕಾನ್ವೆಂಟನಲ್ಲಿ ನಡೆಯುತ್ತಿರುವ ಭ್ರಷ್ಟಾಚಾರದ ಬಗ್ಗೆ ಕರ್ನಾಟಕ ಮಹಿಳಾ ಆಯೋಗಕ್ಕೆ ದೂರು ನೀಡಿದ್ದರು. ದೂರನ್ನು ಹಿಂಪಡೆಯುವಂತೆ ಕೇಳಿದಾಗ ಆಕೆ ನಿರಾಕರಿಸಿದ್ದಾಳೆ. ನಂತರ ಆಕೆಗೆ ಚಿತ್ರಹಿಂಸೆ ನೀಡಲಾಯಿತು. ಅವಳಿಗೆ ಬಲವಂತವಾಗಿ ಮನೋವೈದ್ಯಕೀಯ ಆಸ್ಪತ್ರೆಗೆ ದಾಖಲಿಸಲಾಯಿತು. ಅಲ್ಲಿ ಅಕೆಗೆ ಲೈಂಗಿಕ ಕಿರುಕುಳ ನೀಡಲಾಯಿತು. ಸಂಬಂಧಿಕರು ಮತ್ತು ಪೊಲೀಸರ ಹಸ್ತಕ್ಷೇಪದ ನಂತರ ಎಲ್ಸಿನಾ ಅವಳನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಯಿತು; ಆದರೆ ಅವಳನ್ನು ಕಾನ್ವೆಂಟನಿಂದ ಹೊರಹಾಕಲಾಯಿತು.
೨. ಎಲ್ಸಿನಾಗೆ ೪೫ ವರ್ಷ. ಅವರು ಕರ್ನಾಟಕದ ಕೊಡಗಿನ ಶಾಲೆಯೊಂದರ ಮುಖ್ಯೋಪಾಧ್ಯಾಯಿನಿಯಾಗಿದ್ದರು. ಅದರ ನಂತರ ಅವರು ಮೇಲಿನ ಕಾನ್ವೆಂಟನಲ್ಲಿ ಕಲಿಸಲಾರಂಬಿಸಿದಳು. ೩ ತಿಂಗಳಲ್ಲೇ ಭ್ರಷ್ಟಾಚಾರ ನಡೆದಿರುವುದು ಗೊತ್ತಾದ ಹಿನ್ನೆಲೆಯಲ್ಲಿ ಮಹಿಳಾ ಆಯೋಗಕ್ಕೆ ದೂರು ನೀಡಿದ್ದಳು.
ಸಂಪಾದಕೀಯ ನಿಲುವುಕ್ರೈಸ್ತರನ್ನು ಸಭ್ಯತೆ ಮತ್ತು ಸುಸಂಸ್ಕೃತರು ಎಂದು ತಿಳಿದುಕೊಳ್ಳುವವರು ಈ ಬಗ್ಗೆ ಗಮನ ಹರಿಸುತ್ತಾರೆಯೇ ? |
ಶ್ರೀನಗರದಲ್ಲಿ ಮಾದಕ ಪದಾರ್ಥ ಸಾಗಾಟಗಾರ ಶೇಖ್ ತಸದುಕ್ನ ಸರಕಾರಿ ಭೂಮಿಯ ಮೇಲಿನ ಅಕ್ರಮ 3 ಅಂತಸ್ತಿನ ಕಟ್ಟಡ ನೆಲಸಮ ! : Srinagar Drug Peddler House Demolished
ಬದಾಯೂ (ಉತ್ತರ ಪ್ರದೇಶ) ಇಲ್ಲಿ ಮುಸ್ಲಿಂ ಅಧಿಕಾರಿಯ ಧಾರ್ಮಿಕ ಕಿರುಕುಳದಿಂದಾಗಿ ಹಿಂದೂ ಪೊಲೀಸ್ ಇನ್ಸ್ಪೆಕ್ಟರ್ ಆತ್ಮಹತ್ಯೆ ! : Hindu Police Suicide
ಬುಲಂದ್ಶಹರ್ (ಉತ್ತರ ಪ್ರದೇಶ) ದಲ್ಲಿ ಹನುಮಾನ್ ದೇವಸ್ಥಾನದಲ್ಲಿ ಪ್ರಾರ್ಥನೆ ಮಾಡಿದ ಅಸರ್ ಮೊಹಮ್ಮದ್ ಬಂಧನ!
ನಾಗಪುರದಲ್ಲಿ ಶ್ರೀ ದುರ್ಗಾದೇವಿಯ ಮೂರ್ತಿಯ ಮೇಲಿದ್ದ ಚಿನ್ನದ ಸರ ಕಳ್ಳತನ ಮಾಡಿದ ೩ ಮತಾಂಧರ ಬಂಧನ !
ಕುತ್ತಿಗೆಯಲ್ಲಿದ್ದ ಆಭರಣಗಳನ್ನು ಕದಿಯುತ್ತಿದ್ದ ಕಾಮಿಲ್ ಮತ್ತು ಅಹ್ಮದ್ ಬಂಧನ !
ಖಾರ್ಘರ್ (ನವಿ ಮುಂಬಯಿ) ನಲ್ಲಿ ‘ಹೇರ್ ಸ್ಪಾ’ ಮಾಡುವಾಗ ಹಿಂದೂ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ ಮುಸ್ಲಿಂ ಯುವಕ !