
ಮೈಸೂರು – ಇಲ್ಲಿನ ರಾಮಪುರ ಪ್ರದೇಶದಲ್ಲಿನ ‘ಡಾಟರ ಆಫ ಲೇಡಿ ಆಫ ಮರ್ಸಿ ಕಾನ್ವೆಂಟ’ನಲ್ಲಿ ಕೆಲಸ ಮಾಡುತ್ತಿರುವ ನನ್ ಎಲ್ಸಿನಾ ಅವರು ಲೈಂಗಿಕ ಕಿರುಕುಳಕ್ಕೆ ಒಳಗಾಗಿದ್ದಾರೆ ಎಂದು ಹೇಳಿದ್ದಾರೆ. ಈ ಕುರಿತು ಧ್ವನಿ ಎತ್ತಲು ಯತ್ನಿಸಿದಕ್ಕಾಗಿ ಆಕೆಗೆ ಜೀವ ಬೆದರಿಕೆ ಹಾಕಲಾಗಿದೆ. ಈ ಕುರಿತು ಮಾಹಿತಿ ನೀಡುವ ವಿಡಿಯೋವನ್ನು ಆಕೆ ಪ್ರಸಾರ ಮಾಡಿದ್ದಾಳೆ.
The nurse alleged that she was forcibly admitted to a psychiatric hospital for calling out sexual harassment in the convent#Mysuru #India https://t.co/tnY6rTnuRT
— IndiaToday (@IndiaToday) June 8, 2022
೧. ಎಲ್ಸಿನಾ ಇವರು, ಕಾನ್ವೆಂಟನಲ್ಲಿ ನಡೆಯುತ್ತಿರುವ ಭ್ರಷ್ಟಾಚಾರದ ಬಗ್ಗೆ ಕರ್ನಾಟಕ ಮಹಿಳಾ ಆಯೋಗಕ್ಕೆ ದೂರು ನೀಡಿದ್ದರು. ದೂರನ್ನು ಹಿಂಪಡೆಯುವಂತೆ ಕೇಳಿದಾಗ ಆಕೆ ನಿರಾಕರಿಸಿದ್ದಾಳೆ. ನಂತರ ಆಕೆಗೆ ಚಿತ್ರಹಿಂಸೆ ನೀಡಲಾಯಿತು. ಅವಳಿಗೆ ಬಲವಂತವಾಗಿ ಮನೋವೈದ್ಯಕೀಯ ಆಸ್ಪತ್ರೆಗೆ ದಾಖಲಿಸಲಾಯಿತು. ಅಲ್ಲಿ ಅಕೆಗೆ ಲೈಂಗಿಕ ಕಿರುಕುಳ ನೀಡಲಾಯಿತು. ಸಂಬಂಧಿಕರು ಮತ್ತು ಪೊಲೀಸರ ಹಸ್ತಕ್ಷೇಪದ ನಂತರ ಎಲ್ಸಿನಾ ಅವಳನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಯಿತು; ಆದರೆ ಅವಳನ್ನು ಕಾನ್ವೆಂಟನಿಂದ ಹೊರಹಾಕಲಾಯಿತು.
೨. ಎಲ್ಸಿನಾಗೆ ೪೫ ವರ್ಷ. ಅವರು ಕರ್ನಾಟಕದ ಕೊಡಗಿನ ಶಾಲೆಯೊಂದರ ಮುಖ್ಯೋಪಾಧ್ಯಾಯಿನಿಯಾಗಿದ್ದರು. ಅದರ ನಂತರ ಅವರು ಮೇಲಿನ ಕಾನ್ವೆಂಟನಲ್ಲಿ ಕಲಿಸಲಾರಂಬಿಸಿದಳು. ೩ ತಿಂಗಳಲ್ಲೇ ಭ್ರಷ್ಟಾಚಾರ ನಡೆದಿರುವುದು ಗೊತ್ತಾದ ಹಿನ್ನೆಲೆಯಲ್ಲಿ ಮಹಿಳಾ ಆಯೋಗಕ್ಕೆ ದೂರು ನೀಡಿದ್ದಳು.
ಸಂಪಾದಕೀಯ ನಿಲುವುಕ್ರೈಸ್ತರನ್ನು ಸಭ್ಯತೆ ಮತ್ತು ಸುಸಂಸ್ಕೃತರು ಎಂದು ತಿಳಿದುಕೊಳ್ಳುವವರು ಈ ಬಗ್ಗೆ ಗಮನ ಹರಿಸುತ್ತಾರೆಯೇ ? |
ಮಧ್ಯಪ್ರದೇಶದ ಬಡನಗರದಲ್ಲಿ ಕ್ರೇನ್ ಮೂಲಕ ಕಾರನ್ನು ಎತ್ತಿ ಉದ್ದೇಶಪೂರ್ವಕವಾಗಿ ಸ್ಫೋಟಿಸಲಾಯಿತು ! : Ujjain Muharram
ಶ್ರೀರಾಮಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ರಾಜೀನಾಮೆ : Champat Rai Resignation
‘ಜೀವೋತ್ತಮ ವಿದ್ಯಾಪೀಠಂ’ ಸನಾತನ ಧರ್ಮದ ರಕ್ಷಣೆಯಲ್ಲಿ ಮಹತ್ವದ ಪಾತ್ರ ವಹಿಸಲಿದೆ! – ಶ್ರೀಮದ್ ವಿದ್ಯಾಧೀಶ ತೀರ್ಥ ಶ್ರೀಪಾದ ವಡೇರ ಸ್ವಾಮೀಜಿ
‘ಎನ್ಸಿಇಆರ್ಟಿ’ಯ 9ನೇ ತರಗತಿಯ ಪುಸ್ತಕದಲ್ಲಿ ತುರ್ತು ಪರಿಸ್ಥಿತಿಯ ಮಾಹಿತಿ ಸೇರ್ಪಡೆ : NCERT Introduces Emergency
ಆರೋಪಿ ಭೀಮರಾವ್ ಕಾಂಬ್ಳೆಗೆ ದೋಷಿ ಎಂದು ತೀರ್ಪು; ಜೂನ್ 29 ರಂದು ಅಂತಿಮ ಶಿಕ್ಷೆ ಪ್ರಕಟ : Nasrapur Case
ಎನ್ಸಿಇಆರ್ಟಿ ಪಠ್ಯದಲ್ಲಿ ಮರಾಠಾ ಸಾಮ್ರಾಜ್ಯದ ಇತಿಹಾಸ: ಮಹಾರಾಷ್ಟ್ರ ಶಿಕ್ಷಣ ಸಚಿವರ ಆಗ್ರಹ