
ನವದೆಹಲಿ – ನೀವು ಪೈಗಂಬರನನ್ನು ಅವಮಾನಿಸಿ ದೊಡ್ಡ ತಪ್ಪು ಮಾಡಿದ್ದೀರಿ. ಮುಸಲ್ಮಾನ ಪ್ರತಿಯೊಂದು ಶ್ವಾಸವನ್ನು ಪೈಗಂಬರನಿಗಾಗಿಯೇ ತೆಗೆದುಕೊಳ್ಳುತ್ತಾನೆ. ಆದ್ದರಿಂದ ಅವರ ಅವಮಾನಕ್ಕೆ ಶಿರಚ್ಛೇದನವೇ ಶಿಕ್ಷೆಯಾಗಿದೆ, ಎಂಬ ಬೆದರಿಕೆ ನೀಡುವ ಸೋಶಿಯಲ್ ಡೆಮೊಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾದ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಈ ರಾಜಕೀಯ ಪಕ್ಷದ ಒಬ್ಬ ನಾಯಕನ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಪ್ರಸಾರವಾಗಿದೆ. ಒಂದು ಮೆರವಣಿಗೆಯ ಸಮಯದಲ್ಲಿ ಅವರು ಈ ಹೇಳಿಕೆ ನೀಡಿದ್ದಾರೆ. ಈ ಮೆರವಣಿಗೆಯಲ್ಲಿ ಮುಸಲ್ಮಾನರು ಕೈಯಲ್ಲಿ ಹಿಡಿದಿರುವ ಫಲಕದ ಮೇಲೆ ಈ ರೀತಿಯ ಬರವಣಿಗೆ ಬರೆದಿರುವುದು ಕಾಣುತ್ತದೆ. ಈ ರೀತಿಯ ಇತರ ಕೆಲವು ವಿಡಿಯೋಗಳು ಸಹ ಪ್ರಸಾರ ಆಗುತ್ತಿವೆ.
ಸಂಪಾದಕೀಯ ನಿಲುವು* ದೇಶದಲ್ಲಿ ಕಾನೂನು ಮತ್ತು ವ್ಯವಸ್ಥೆ ಇರುವಾಗ ಈ ರೀತಿಯ ಬೆದರಿಕೆ ನೀಡುವ ಧೈರ್ಯ ಹೇಗೆ ಬರುತ್ತದೆ ? ಈ ವಿಷಯವಾಗಿ ಜಾತ್ಯಾತೀತ ರಾಜಕೀಯ ಪಕ್ಷಗಳು ಮಾತನಾಡುವರೇ? ಅಥವಾ ಅವರಿಗೆ ಈ ರೀತಿಯ ಬೆದರಿಕೆ ಸಮ್ಮತ ಇರುವುದೇ? * ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ದ ರಾಜಕೀಯ ಪಕ್ಷವಾಗಿರುವ ಸೋಶಿಯಲ್ ಡೆಮೊಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ದ ಮೇಲೆ ನಿಷೇಧ ಹೇರುವಂತೆ ಹಿಂದೂಗಳು ಮತ್ತು ಅದರ ಸಂಘಟನೆಗಳು ಬೇಡಿಕೆ ಸಲ್ಲಿಸಬೇಕು ! |
‘ಎನ್ಸಿಇಆರ್ಟಿ’ಯ 9ನೇ ತರಗತಿಯ ಪುಸ್ತಕದಲ್ಲಿ ತುರ್ತು ಪರಿಸ್ಥಿತಿಯ ಮಾಹಿತಿ ಸೇರ್ಪಡೆ : NCERT Introduces Emergency
ಆರೋಪಿ ಭೀಮರಾವ್ ಕಾಂಬ್ಳೆಗೆ ದೋಷಿ ಎಂದು ತೀರ್ಪು; ಜೂನ್ 29 ರಂದು ಅಂತಿಮ ಶಿಕ್ಷೆ ಪ್ರಕಟ : Nasrapur Case
ಎನ್ಸಿಇಆರ್ಟಿ ಪಠ್ಯದಲ್ಲಿ ಮರಾಠಾ ಸಾಮ್ರಾಜ್ಯದ ಇತಿಹಾಸ: ಮಹಾರಾಷ್ಟ್ರ ಶಿಕ್ಷಣ ಸಚಿವರ ಆಗ್ರಹ
ಶ್ರೀರಾಮಮಂದಿರದಲ್ಲಿ ದೇಣಿಗೆ ಕಳ್ಳತನ ಪ್ರಕರಣ: ಅಂತಿಮವಾಗಿ ದೂರು ದಾಖಲು
ಘಾಜಿಯಾಬಾದ್ (ಉತ್ತರ ಪ್ರದೇಶ) ಇಲ್ಲಿ ವೈದ್ಯ ನದೀಮ್ ನಿಂದ ರೋಗಿಯ ತಪ್ಪು ರಕ್ತನಾಳ ಕತ್ತರಿಸಿದ! : Doctor cuts wrong Vein
ದೇವತೆ, ಭಾರತಮಾತೆ ಮತ್ತು ರಾಜಕೀಯ ಹುತಾತ್ಮರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಲು ಸಾಧ್ಯವಿಲ್ಲ !