
ಕರ್ಣಾವತಿ – ಅಲ್-ಕಾಯದಾ ಈ ಜಿಹಾದಿ ಭಯೋತ್ಪಾದಕ ಸಂಘಟನೆಯು ಗುಜರಾತಿನ ದ್ವಾರಕಾದ ದ್ವಾರಕಾಧೀಶ ಮಂದಿರದ ಮೇಲೆ ಆಕ್ರಮಣ ನಡೆಸುವ ಬೆದರಿಕೆಯೊಡ್ಡಿದೆ. ಇದರಿಂದ ಸುರಕ್ಷತೆಯನ್ನು ಬಿಗಿಗೊಳಿಸಲಾಗಿದ್ದು, ಮಂದಿರದ ಪರಿಸರದ ಸುರಕ್ಷೆಯನ್ನು ಹೆಚ್ಚಿಸಲಾಗಿದೆ. ಮಂದಿರದ ದಿಕ್ಕಿನಲ್ಲಿ ಬರುವ ಪ್ರತಿಯೊಂದು ವಾಹನವನ್ನು ಹಾಗೂ ಎಲ್ಲ ಬಸ್ಸು ಮತ್ತು ರೈಲ್ವೆ ನಿಲ್ದಾಣಗಳ ಮೇಲೆಯೂ ಪ್ರವಾಸಿಗರ ತಪಾಸಣೆಯನ್ನು ಬಿಗಿಗೊಳಿಸಲಾಗುತ್ತಿದೆ.
ಸಂಪಾದಕೀಯ ನಿಲುವು* ಬಹುಸಂಖ್ಯಾತ ಹಿಂದೂಗಳ ದೇಶದಲ್ಲಿ ಮಂದಿರಗಳು ಅಸುರಕ್ಷಿತವಾಗಿರುವುದು ಹಿಂದೂಗಳಿಗೆ ನಾಚಿಕೆಗೇಡು! * ಜಿಹಾದಿ ಭಯೋತ್ಪಾದಕ ಸಂಘಟನೆಗಳು ಹಿಂದೂಗಳ ಮಂದಿರಗಳನ್ನು ಗುರಿ ಮಾಡುತ್ತಿವೆ, ಇದರಿಂದ `ಭಯೋತ್ಪಾದನೆಗೆ ಧರ್ಮ ಇರುವುದಿಲ್ಲ’, ಎಂದು ಹೇಳುವುದು ಹಾಸ್ಯಾಸ್ಪದವಾಗಿದೆ! |
ಅನುಕಂಪದ ಆಧಾರದ ಮೇಲೆ ಕೆಲಸ ಪಡೆಯಲು ತಂದೆಯ ಹತ್ಯೆ ಮಾಡಿಸಿದ ಮಗನ ಬಂಧನ
ತೆಲಂಗಾಣದ ಮಹಿಳಾ ತಹಶೀಲ್ದಾರ್ಗೆ ಸೇರಿದ ₹20 ಕೋಟಿ ಮೌಲ್ಯದ ಅಕ್ರಮ ಆಸ್ತಿ ಜಪ್ತಿ!
‘ಆಪರೇಷನ್ ಸಿಂದೂರ್’ನಲ್ಲಿ ವೀರಮರಣ ಹೊಂದಿದ 6 ಭಾರತೀಯ ಸೈನಿಕರ ಹೆಸರುಗಳು ಮೊದಲ ಬಾರಿಗೆ ಪ್ರಕಟ!
ಬಂಗಾಳದಲ್ಲಿ ಸಮಾನ ನಾಗರಿಕ ಸಂಹಿತೆ ಜಾರಿಯಾಗಲಿದೆ ! – ಮುಖ್ಯಮಂತ್ರಿ ಶುಭೆಂದು ಅಧಿಕಾರಿ
ಶ್ರೀರಾಮ ಮಂದಿರದ ದೇಣಿಗೆ ಕಳ್ಳತನ ಪ್ರಕರಣದಲ್ಲಿ ದೊಡ್ಡ ವ್ಯಕ್ತಿಗಳನ್ನು ಹೊರಗಿಡಲಾಗಿದೆ !
‘ಮ್ಯೂಸಿಕ್ ಕಾನ್ಸರ್ಟ್’ಗಳಲ್ಲಿ ಇನ್ನು ಮುಂದೆ ಮದ್ಯಪಾನಕ್ಕೆ ಅನುಮತಿಯಿಲ್ಲ ! – ಯೋಗೇಶ ಕದಮ್, ಗೃಹ ರಾಜ್ಯಸಚಿವರು