
ಕರ್ಣಾವತಿ – ಅಲ್-ಕಾಯದಾ ಈ ಜಿಹಾದಿ ಭಯೋತ್ಪಾದಕ ಸಂಘಟನೆಯು ಗುಜರಾತಿನ ದ್ವಾರಕಾದ ದ್ವಾರಕಾಧೀಶ ಮಂದಿರದ ಮೇಲೆ ಆಕ್ರಮಣ ನಡೆಸುವ ಬೆದರಿಕೆಯೊಡ್ಡಿದೆ. ಇದರಿಂದ ಸುರಕ್ಷತೆಯನ್ನು ಬಿಗಿಗೊಳಿಸಲಾಗಿದ್ದು, ಮಂದಿರದ ಪರಿಸರದ ಸುರಕ್ಷೆಯನ್ನು ಹೆಚ್ಚಿಸಲಾಗಿದೆ. ಮಂದಿರದ ದಿಕ್ಕಿನಲ್ಲಿ ಬರುವ ಪ್ರತಿಯೊಂದು ವಾಹನವನ್ನು ಹಾಗೂ ಎಲ್ಲ ಬಸ್ಸು ಮತ್ತು ರೈಲ್ವೆ ನಿಲ್ದಾಣಗಳ ಮೇಲೆಯೂ ಪ್ರವಾಸಿಗರ ತಪಾಸಣೆಯನ್ನು ಬಿಗಿಗೊಳಿಸಲಾಗುತ್ತಿದೆ.
ಸಂಪಾದಕೀಯ ನಿಲುವು* ಬಹುಸಂಖ್ಯಾತ ಹಿಂದೂಗಳ ದೇಶದಲ್ಲಿ ಮಂದಿರಗಳು ಅಸುರಕ್ಷಿತವಾಗಿರುವುದು ಹಿಂದೂಗಳಿಗೆ ನಾಚಿಕೆಗೇಡು! * ಜಿಹಾದಿ ಭಯೋತ್ಪಾದಕ ಸಂಘಟನೆಗಳು ಹಿಂದೂಗಳ ಮಂದಿರಗಳನ್ನು ಗುರಿ ಮಾಡುತ್ತಿವೆ, ಇದರಿಂದ `ಭಯೋತ್ಪಾದನೆಗೆ ಧರ್ಮ ಇರುವುದಿಲ್ಲ’, ಎಂದು ಹೇಳುವುದು ಹಾಸ್ಯಾಸ್ಪದವಾಗಿದೆ! |
‘ದೇವಸ್ಥಾನ ಇನಾಮು ನಿರ್ಮೂಲನಾ ಕರಡು ಕಾಯ್ದೆ 2026’ ಕ್ಕೆ ತಡೆ!
ಉತ್ತರಪ್ರದೇಶದಲ್ಲಿನ ನೇಪಾಳ ಗಡಿಯ ಸಮೀಪವಿರುವ ‘ಗುಪ್ತ ಚರ್ಚ್’ ಮೂಲಕ ಹಿಂದೂಗಳ ಮತಾಂತರ ಮಾಡಲಾಗುತ್ತಿದೆ !
ವಿಸರ್ಜಿಸಿದ ಶ್ರೀಗಣೇಶ ಮೂರ್ತಿಗಳ ‘ಪಿಒಪಿ’ಯಿಂದ ಬೆಂಚು, ಇಟ್ಟಿಗೆ ಮತ್ತು ಅಲಂಕಾರಿಕ ವಸ್ತುಗಳ ತಯಾರಿ!
ಸಂತ್ರಸ್ತ ಯುವತಿಯರಿಗೆ ಜಾಕಿರ್ ನಾಯ್ಕ್ ಮತ್ತು ಪಾಕಿಸ್ತಾನಿ ಮೌಲ್ವಿ ತಾರಿಕ್ ಜಮೀಲ್ ಅವರ ವಿಡಿಯೋಗಳನ್ನು ತೋರಿಸಲಾಗುತ್ತಿತ್ತು !
‘ವಿಪ್ರೋ’ದಲ್ಲಿ ಮಹಿಳಾ ಉದ್ಯೋಗಿಗಳ ಕಲ್ಯಾಣ, ಘನತೆ ಮತ್ತು ಗೌರವಕ್ಕೆ ಅತ್ಯುನ್ನತ ಪ್ರಾಮುಖ್ಯತೆ ನೀಡಲಾಗುತ್ತದೆ’(ಅಂತೆ))
ಭಯೋತ್ಪಾದಕ ದಾಳಿ ನಡೆಸುವ ಸಂಚು : ತುಮಕೂರು ಮೂಲದ ಅಲ್ಲಾ ಬಕ್ಷ್ ಎಂಬುವನ ಬಂಧನ