(ಸೌಜನ್ಯ : Hindu Janajagruti Samiti)

ರಾಮನಾಥಿ, ಫೋಂಡಾ – ದೇವಾಲಯ ಸಂಸ್ಕೃತಿ ರಕ್ಷಣೆಗೆ ಇನ್ನೂ ಸಾಕಷ್ಟು ಕಾರ್ಯಗಳು ನಡೆಯಬೇಕಿದೆ. ದೇವಾಲಯಗಳು ಚೈತನ್ಯದ ಚಿಲುಮೆಗಳಾಗಿರುತ್ತವೆ. ಇಂದು ಮಸೀದಿಗಳಲ್ಲಿ ಅನಧಿಕೃತ ಧ್ವನಿವರ್ಧಕಗಳ ವಿರೋಧಕ್ಕಾಗಿ ಯಾದರೂ ಪರವಾಗಿಲ್ಲ; ಆದರೆ ದೇವಸ್ಥಾನಗಳಲ್ಲಿ ಹನುಮಾನ್ ಚಾಲೀಸಾ ಪಠಿಸಲಾಗುತ್ತಿದೆ. ಅನೇಕ ದೇವಾಲಯಗಳಲ್ಲಿ ಮಹಾ ಆರತಿಯನ್ನು ಮಾಡಲಾಗುತ್ತಿದೆ. ಈಗ ದೇವಸ್ಥಾನಗಳನ್ನು ಸಾಮೂಹಿಕ ಪೂಜಾ ಕೇಂದ್ರಗಳನ್ನಾಗಿಸಲು ನಾವು ಸಂಘಟಿತ ಪ್ರಯತ್ನ ಮಾಡಬೇಕಾಗಿದೆ. ದೇವಾಲಯಗಳು ಪೂಜಾ ಕೇಂದ್ರಗಳಾದರೆ ಅವುಗಳ ಮೂಲಕವೇ ಸಮಾಜದ ಆಧ್ಯಾತ್ಮಿಕ ಶಕ್ತಿಯೂ ಹೆಚ್ಚುತ್ತದೆ. ದೇವಾಲಯಗಳು ಉಳಿದರೆ ಧರ್ಮ ಉಳಿಯುತ್ತದೆ ಎಂದು ಹಿಂದೂ ಜನಜಾಗೃತಿ ಸಮಿತಿಯ ಮಹಾರಾಷ್ಟ್ರ ಮತ್ತು ಛತ್ತೀಸಗಢ ರಾಜ್ಯ ಸಂಯೋಜಕ, ಶ್ರೀ. ಸುನೀಲ ಘನವಟ ಪ್ರತಿಪಾದಿಸಿದರು. ಅವರು ಅಧಿವೇಶನದ ಐದನೇ ದಿನದಂದು ನಡೆದ ಎರಡನೇ ಸತ್ರದಲ್ಲಿ `ದೇವಾಲಯ ವಿಶ್ವಸ್ಥರು ಮತ್ತು ಪುರೋಹಿತರನ್ನು ಸಂಘಟಿಸುವುದು’ ಎಂಬ ವಿಷಯದ ಕುರಿತು ತಮ್ಮ ಅನುಭವಗಳನ್ನು ಹಂಚಿಕೊಂಡರು.
ಶ್ರೀನಗರದಲ್ಲಿ ಮಾದಕ ಪದಾರ್ಥ ಸಾಗಾಟಗಾರ ಶೇಖ್ ತಸದುಕ್ನ ಸರಕಾರಿ ಭೂಮಿಯ ಮೇಲಿನ ಅಕ್ರಮ 3 ಅಂತಸ್ತಿನ ಕಟ್ಟಡ ನೆಲಸಮ ! : Srinagar Drug Peddler House Demolished
ಬದಾಯೂ (ಉತ್ತರ ಪ್ರದೇಶ) ಇಲ್ಲಿ ಮುಸ್ಲಿಂ ಅಧಿಕಾರಿಯ ಧಾರ್ಮಿಕ ಕಿರುಕುಳದಿಂದಾಗಿ ಹಿಂದೂ ಪೊಲೀಸ್ ಇನ್ಸ್ಪೆಕ್ಟರ್ ಆತ್ಮಹತ್ಯೆ ! : Hindu Police Suicide
ಬುಲಂದ್ಶಹರ್ (ಉತ್ತರ ಪ್ರದೇಶ) ದಲ್ಲಿ ಹನುಮಾನ್ ದೇವಸ್ಥಾನದಲ್ಲಿ ಪ್ರಾರ್ಥನೆ ಮಾಡಿದ ಅಸರ್ ಮೊಹಮ್ಮದ್ ಬಂಧನ!
ನಾಗಪುರದಲ್ಲಿ ಶ್ರೀ ದುರ್ಗಾದೇವಿಯ ಮೂರ್ತಿಯ ಮೇಲಿದ್ದ ಚಿನ್ನದ ಸರ ಕಳ್ಳತನ ಮಾಡಿದ ೩ ಮತಾಂಧರ ಬಂಧನ !
ಕುತ್ತಿಗೆಯಲ್ಲಿದ್ದ ಆಭರಣಗಳನ್ನು ಕದಿಯುತ್ತಿದ್ದ ಕಾಮಿಲ್ ಮತ್ತು ಅಹ್ಮದ್ ಬಂಧನ !
ಖಾರ್ಘರ್ (ನವಿ ಮುಂಬಯಿ) ನಲ್ಲಿ ‘ಹೇರ್ ಸ್ಪಾ’ ಮಾಡುವಾಗ ಹಿಂದೂ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ ಮುಸ್ಲಿಂ ಯುವಕ !