(ಸೌಜನ್ಯ : Hindu Janajagruti Samiti)

ರಾಮನಾಥಿ, ಫೋಂಡಾ – ದೇವಾಲಯ ಸಂಸ್ಕೃತಿ ರಕ್ಷಣೆಗೆ ಇನ್ನೂ ಸಾಕಷ್ಟು ಕಾರ್ಯಗಳು ನಡೆಯಬೇಕಿದೆ. ದೇವಾಲಯಗಳು ಚೈತನ್ಯದ ಚಿಲುಮೆಗಳಾಗಿರುತ್ತವೆ. ಇಂದು ಮಸೀದಿಗಳಲ್ಲಿ ಅನಧಿಕೃತ ಧ್ವನಿವರ್ಧಕಗಳ ವಿರೋಧಕ್ಕಾಗಿ ಯಾದರೂ ಪರವಾಗಿಲ್ಲ; ಆದರೆ ದೇವಸ್ಥಾನಗಳಲ್ಲಿ ಹನುಮಾನ್ ಚಾಲೀಸಾ ಪಠಿಸಲಾಗುತ್ತಿದೆ. ಅನೇಕ ದೇವಾಲಯಗಳಲ್ಲಿ ಮಹಾ ಆರತಿಯನ್ನು ಮಾಡಲಾಗುತ್ತಿದೆ. ಈಗ ದೇವಸ್ಥಾನಗಳನ್ನು ಸಾಮೂಹಿಕ ಪೂಜಾ ಕೇಂದ್ರಗಳನ್ನಾಗಿಸಲು ನಾವು ಸಂಘಟಿತ ಪ್ರಯತ್ನ ಮಾಡಬೇಕಾಗಿದೆ. ದೇವಾಲಯಗಳು ಪೂಜಾ ಕೇಂದ್ರಗಳಾದರೆ ಅವುಗಳ ಮೂಲಕವೇ ಸಮಾಜದ ಆಧ್ಯಾತ್ಮಿಕ ಶಕ್ತಿಯೂ ಹೆಚ್ಚುತ್ತದೆ. ದೇವಾಲಯಗಳು ಉಳಿದರೆ ಧರ್ಮ ಉಳಿಯುತ್ತದೆ ಎಂದು ಹಿಂದೂ ಜನಜಾಗೃತಿ ಸಮಿತಿಯ ಮಹಾರಾಷ್ಟ್ರ ಮತ್ತು ಛತ್ತೀಸಗಢ ರಾಜ್ಯ ಸಂಯೋಜಕ, ಶ್ರೀ. ಸುನೀಲ ಘನವಟ ಪ್ರತಿಪಾದಿಸಿದರು. ಅವರು ಅಧಿವೇಶನದ ಐದನೇ ದಿನದಂದು ನಡೆದ ಎರಡನೇ ಸತ್ರದಲ್ಲಿ `ದೇವಾಲಯ ವಿಶ್ವಸ್ಥರು ಮತ್ತು ಪುರೋಹಿತರನ್ನು ಸಂಘಟಿಸುವುದು’ ಎಂಬ ವಿಷಯದ ಕುರಿತು ತಮ್ಮ ಅನುಭವಗಳನ್ನು ಹಂಚಿಕೊಂಡರು.
ಅನುಕಂಪದ ಆಧಾರದ ಮೇಲೆ ಕೆಲಸ ಪಡೆಯಲು ತಂದೆಯ ಹತ್ಯೆ ಮಾಡಿಸಿದ ಮಗನ ಬಂಧನ
ತೆಲಂಗಾಣದ ಮಹಿಳಾ ತಹಶೀಲ್ದಾರ್ಗೆ ಸೇರಿದ ₹20 ಕೋಟಿ ಮೌಲ್ಯದ ಅಕ್ರಮ ಆಸ್ತಿ ಜಪ್ತಿ!
‘ಆಪರೇಷನ್ ಸಿಂದೂರ್’ನಲ್ಲಿ ವೀರಮರಣ ಹೊಂದಿದ 6 ಭಾರತೀಯ ಸೈನಿಕರ ಹೆಸರುಗಳು ಮೊದಲ ಬಾರಿಗೆ ಪ್ರಕಟ!
ಬಂಗಾಳದಲ್ಲಿ ಸಮಾನ ನಾಗರಿಕ ಸಂಹಿತೆ ಜಾರಿಯಾಗಲಿದೆ ! – ಮುಖ್ಯಮಂತ್ರಿ ಶುಭೆಂದು ಅಧಿಕಾರಿ
ಶ್ರೀರಾಮ ಮಂದಿರದ ದೇಣಿಗೆ ಕಳ್ಳತನ ಪ್ರಕರಣದಲ್ಲಿ ದೊಡ್ಡ ವ್ಯಕ್ತಿಗಳನ್ನು ಹೊರಗಿಡಲಾಗಿದೆ !
‘ಮ್ಯೂಸಿಕ್ ಕಾನ್ಸರ್ಟ್’ಗಳಲ್ಲಿ ಇನ್ನು ಮುಂದೆ ಮದ್ಯಪಾನಕ್ಕೆ ಅನುಮತಿಯಿಲ್ಲ ! – ಯೋಗೇಶ ಕದಮ್, ಗೃಹ ರಾಜ್ಯಸಚಿವರು