ಉದ್ಭೋದನ ಸತ್ರ- ಹಿಂದೂ ರಾಷ್ಟ್ರ ವನ್ನು ಸ್ಥಾಪಿಸುವ ಉದ್ದೇಶಕ್ಕಾಗಿ ಹಿಂದೂ ಸಂಘಟನೆ

ಭಾರತದಲ್ಲಿ ಪ್ರವಾಸ ಮಾಡುವಾಗ, ನಾವು ಜಿಲ್ಲಾ ಮಟ್ಟದಲ್ಲಿ `ಹಿಂದೂ ರಾಷ್ಟ್ರ ಅಧಿವೇಶನ’ಗಳನ್ನು ಸಹ ಆಯೋಜಿಸಿದ್ದೇವೆ. ಈ ವರ್ಷ, ಕೊರೊನಾದ ನಂತರ, ದೇಶದ ೯ ರಾಜ್ಯಗಳ ೩೬ ಜಿಲ್ಲೆಗಳಲ್ಲಿ `ಹಿಂದೂ ರಾಷ್ಟ್ರ ಅಧಿವೇಶನ’ಗಳನ್ನು ಆಯೋಜಿಸಲಾಯಿತು. ಇದರಲ್ಲಿ ೨,೧೦೦ ಸ್ಥಳೀಯ ಹಿಂದುತ್ವನಿಷ್ಠರು ಸಹಭಾಗಿಯಾಗಿದ್ದರು. ಎಲ್ಲಾ ರಾಜ್ಯಗಳಲ್ಲಿರುವ ಆಧ್ಯಾತ್ಮಿಕ,ಸಾಂಸ್ಕೃತಿಕ, ಶೈಕ್ಷಣಿಕ, ಸ್ಥಳೀಯ(ಸ್ವದೇಶಿ) ಮುಂತಾದ ವಿವಿಧ ಕ್ಷೇತ್ರಗಳ ಸಂಸ್ಥೆಗಳಿಗೆ ಹಿಂದೂ ರಾಷ್ಟ್ರ ಸ್ಥಾಪನೆಯ ವಿಚಾರವನ್ನು ತಿಳಿಸಿದ ನಂತರ, ಅವರು ಸಾಮರ್ಥ್ಯಕ್ಕನುಸಾರ ತಮ್ಮ ಸಮುದಾಯದ ಮುಂದೆ ಅಥವಾ ಅವರ ಹಿಂದೂ ಸಮುದಾಯಕ್ಕೆ ಪ್ರಸಾರ ಮಾಡುವ ಮೂಲಕ ನಮ್ಮ ಸಮ್ಮುಖದಲ್ಲಿ ಹಿಂದೂರಾಷ್ಟçದ ಸ್ಥಾಪನೆಗಾಗಿ ವ್ಯಾಖ್ಯಾನಗಳನ್ನು ಆಯೋಜಿಸಿದರು. ಹಿಂದುತ್ವದ ಬಗ್ಗೆ ಸಾಕಷ್ಟು ಜಾಗೃತಿ ಮೂಡಿ ಬರುತ್ತಿದೆ. ಸಾಮಾಜಿಕ ಮಾಧ್ಯಮಗಳ ನಂತರ ರಾಷ್ಟ್ರೀಯ ಮಾಧ್ಯಮಗಳೂ ಹಿಂದುತ್ವದ ವಿಷಯದ ಬಗ್ಗೆ ಮುಕ್ತವಾಗಿ ಮಾತನಾಡಲು ಆರಂಭಿಸಿವೆ. ಉತ್ತರ ಭಾರತದ ಕೆಲವು ರಾಜ್ಯಗಳಲ್ಲಿ, ಹಿಂದುತ್ವದ ಆಡಳಿತಗಾರರು ಬಹಿರಂಗವಾಗಿ ಹಿಂದುತ್ವವನ್ನು ಪ್ರಚಾರ ಮಾಡಲು ಮತ್ತು ಹಿಂದೂಗಳ ಹಿತಾಸಕ್ತಿಗಾಗಿ ಕಾನೂನುಗಳನ್ನು ಜಾರಿಗೆ ತಂದ ನಂತರ ಶೀಘ್ರದಲ್ಲೇ `ಹಿಂದೂ ರಾಷ್ಟ್ರ’ ಬರುತ್ತದೆ ಎಂದು ನಂಬಲಾಗುತ್ತಿದೆ.
ಕಾಶ್ಮೀರದಲ್ಲಿ ಸರಳಾ ಭಟ್ ಹತ್ಯೆ ಪ್ರಕರಣ: 36 ವರ್ಷಗಳ ನಂತರ ಉಗ್ರರ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಕೆ!
ನಿಜಾಮಾಬಾದ್ (ತೆಲಂಗಾಣ): ಶಾಲೆಯಲ್ಲಿ ಹಿಂದೂ ವಿದ್ಯಾರ್ಥಿಗಳಿಗೆ ಉರ್ದು ಮತ್ತು ಕಲ್ಮಾ ಕಲಿಸುವುದಕ್ಕೆ ವಿರೋಧ
ವಿವಾಹಕ್ಕಾಗಿ ಮುಸ್ಲಿಂ ಯುವತಿಯಿಂದ ಇಸ್ಲಾಂ ಧರ್ಮ ಸ್ವೀಕರಿಸಲು ಒತ್ತಡ; ಹಿಂದು ಯುವಕನ ಆತ್ಮಹತ್ಯೆ!
ಮಣ್ಣಿನಿಂದ ತಯಾರಿಸಿದ ಶ್ರೀಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸಿ! – ಪ್ರಧಾನಿ
Kota Conversion Racket : ಕೋಟಾ (ರಾಜಸ್ಥಾನ): ಹಿಂದೂ ಮಹಿಳೆಯರ ಮತಾಂತರ, ಲೈಂಗಿಕ ಶೋಷಣೆ
ಪ್ರಾರ್ಥನೆ ಅಥವಾ ಮಂತ್ರಗಳನ್ನು ಹೇಳಲು ವಿದ್ಯಾರ್ಥಿಗಳು ಅಥವಾ ಪೋಷಕರ ಒಪ್ಪಿಗೆ ಅತ್ಯಗತ್ಯ! – IRS Nisha Oraon