ಉದ್ಭೋದನ ಸತ್ರ- ಹಿಂದೂ ರಾಷ್ಟ್ರ ವನ್ನು ಸ್ಥಾಪಿಸುವ ಉದ್ದೇಶಕ್ಕಾಗಿ ಹಿಂದೂ ಸಂಘಟನೆ

ಭಾರತದಲ್ಲಿ ಪ್ರವಾಸ ಮಾಡುವಾಗ, ನಾವು ಜಿಲ್ಲಾ ಮಟ್ಟದಲ್ಲಿ `ಹಿಂದೂ ರಾಷ್ಟ್ರ ಅಧಿವೇಶನ’ಗಳನ್ನು ಸಹ ಆಯೋಜಿಸಿದ್ದೇವೆ. ಈ ವರ್ಷ, ಕೊರೊನಾದ ನಂತರ, ದೇಶದ ೯ ರಾಜ್ಯಗಳ ೩೬ ಜಿಲ್ಲೆಗಳಲ್ಲಿ `ಹಿಂದೂ ರಾಷ್ಟ್ರ ಅಧಿವೇಶನ’ಗಳನ್ನು ಆಯೋಜಿಸಲಾಯಿತು. ಇದರಲ್ಲಿ ೨,೧೦೦ ಸ್ಥಳೀಯ ಹಿಂದುತ್ವನಿಷ್ಠರು ಸಹಭಾಗಿಯಾಗಿದ್ದರು. ಎಲ್ಲಾ ರಾಜ್ಯಗಳಲ್ಲಿರುವ ಆಧ್ಯಾತ್ಮಿಕ,ಸಾಂಸ್ಕೃತಿಕ, ಶೈಕ್ಷಣಿಕ, ಸ್ಥಳೀಯ(ಸ್ವದೇಶಿ) ಮುಂತಾದ ವಿವಿಧ ಕ್ಷೇತ್ರಗಳ ಸಂಸ್ಥೆಗಳಿಗೆ ಹಿಂದೂ ರಾಷ್ಟ್ರ ಸ್ಥಾಪನೆಯ ವಿಚಾರವನ್ನು ತಿಳಿಸಿದ ನಂತರ, ಅವರು ಸಾಮರ್ಥ್ಯಕ್ಕನುಸಾರ ತಮ್ಮ ಸಮುದಾಯದ ಮುಂದೆ ಅಥವಾ ಅವರ ಹಿಂದೂ ಸಮುದಾಯಕ್ಕೆ ಪ್ರಸಾರ ಮಾಡುವ ಮೂಲಕ ನಮ್ಮ ಸಮ್ಮುಖದಲ್ಲಿ ಹಿಂದೂರಾಷ್ಟçದ ಸ್ಥಾಪನೆಗಾಗಿ ವ್ಯಾಖ್ಯಾನಗಳನ್ನು ಆಯೋಜಿಸಿದರು. ಹಿಂದುತ್ವದ ಬಗ್ಗೆ ಸಾಕಷ್ಟು ಜಾಗೃತಿ ಮೂಡಿ ಬರುತ್ತಿದೆ. ಸಾಮಾಜಿಕ ಮಾಧ್ಯಮಗಳ ನಂತರ ರಾಷ್ಟ್ರೀಯ ಮಾಧ್ಯಮಗಳೂ ಹಿಂದುತ್ವದ ವಿಷಯದ ಬಗ್ಗೆ ಮುಕ್ತವಾಗಿ ಮಾತನಾಡಲು ಆರಂಭಿಸಿವೆ. ಉತ್ತರ ಭಾರತದ ಕೆಲವು ರಾಜ್ಯಗಳಲ್ಲಿ, ಹಿಂದುತ್ವದ ಆಡಳಿತಗಾರರು ಬಹಿರಂಗವಾಗಿ ಹಿಂದುತ್ವವನ್ನು ಪ್ರಚಾರ ಮಾಡಲು ಮತ್ತು ಹಿಂದೂಗಳ ಹಿತಾಸಕ್ತಿಗಾಗಿ ಕಾನೂನುಗಳನ್ನು ಜಾರಿಗೆ ತಂದ ನಂತರ ಶೀಘ್ರದಲ್ಲೇ `ಹಿಂದೂ ರಾಷ್ಟ್ರ’ ಬರುತ್ತದೆ ಎಂದು ನಂಬಲಾಗುತ್ತಿದೆ.
ಬುಲಂದ್ಶಹರ್ (ಉತ್ತರ ಪ್ರದೇಶ) ದಲ್ಲಿ ಹನುಮಾನ್ ದೇವಸ್ಥಾನದಲ್ಲಿ ಪ್ರಾರ್ಥನೆ ಮಾಡಿದ ಅಸರ್ ಮೊಹಮ್ಮದ್ ಬಂಧನ!
ನಾಗಪುರದಲ್ಲಿ ಶ್ರೀ ದುರ್ಗಾದೇವಿಯ ಮೂರ್ತಿಯ ಮೇಲಿದ್ದ ಚಿನ್ನದ ಸರ ಕಳ್ಳತನ ಮಾಡಿದ ೩ ಮತಾಂಧರ ಬಂಧನ !
ಕುತ್ತಿಗೆಯಲ್ಲಿದ್ದ ಆಭರಣಗಳನ್ನು ಕದಿಯುತ್ತಿದ್ದ ಕಾಮಿಲ್ ಮತ್ತು ಅಹ್ಮದ್ ಬಂಧನ !
ಖಾರ್ಘರ್ (ನವಿ ಮುಂಬಯಿ) ನಲ್ಲಿ ‘ಹೇರ್ ಸ್ಪಾ’ ಮಾಡುವಾಗ ಹಿಂದೂ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ ಮುಸ್ಲಿಂ ಯುವಕ !
ಸ್ವಂತ ಪಕ್ಷ ಸ್ಥಾಪಿಸಲು ಮುಂದಾದ ಭಾಜಪ ತಮಿಳುನಾಡಿನ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ!
Muzaffarpur Hospital Fire : ಮುಜಫ್ಫರಪುರ (ಬಿಹಾರ)ದ ಖಾಸಗಿ ಆಸ್ಪತ್ರೆಯಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ 4 ಸಾವು, 20ಕ್ಕೂ ಹೆಚ್ಚು ಜನರಿಗೆ ಗಾಯ