ನೂಪುರ ಶರ್ಮಾರವರ ನಾಲಿಗೆ ಕತ್ತರಿಸಲು ಬಹುಮಾನ ಘೋಷಿಸಿದ ಪ್ರಕರಣ

ನವದೆಹಲಿ- ಮಹಮ್ಮದ ಪೈಗಂಬರರವರ ಕಥಿತ ಅವಮಾನದ ಆರೋಪದ ಮೇಲೆ ಅಮಾನತುಗೊಂಡಿರುವ ಭಾಜಪದ ವಕ್ತಾರರಾದ ನೂಪುರ ಶರ್ಮಾ ರವರ ನಾಲಿಗೆ ಕತ್ತರಿಸುವುದಕ್ಕೆ ೧ ಕೋಟಿ ರೂಪಾಯಿಗಳ ಬಹುಮಾನ ಘೋಷಿಸಿದ ಪ್ರಕರಣದಲ್ಲಿ ಭೀಮ ಸೇನೆಯ ಮುಖ್ಯಸ್ಥರಾದ ಸತಪಾಲ ತಂವರ ರವರನ್ನು ಪೊಲೀಸರು ಅವರ ನಿವಾಸದಿಂದ ಬಂಧಿಸಿದ್ದಾರೆ. ಅವರ ವಿರುದ್ಧ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಸೇರಿದಂತೆ ಇತರೆ ಅಪರಾಧಗಳನ್ನು ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Bhim Sena chief arrested for threatening Nupur Sharmahttps://t.co/aP777vZOFH
— IndiaToday (@IndiaToday) June 17, 2022
ಶ್ರೀನಗರದಲ್ಲಿ ಮಾದಕ ಪದಾರ್ಥ ಸಾಗಾಟಗಾರ ಶೇಖ್ ತಸದುಕ್ನ ಸರಕಾರಿ ಭೂಮಿಯ ಮೇಲಿನ ಅಕ್ರಮ 3 ಅಂತಸ್ತಿನ ಕಟ್ಟಡ ನೆಲಸಮ ! : Srinagar Drug Peddler House Demolished
ಬದಾಯೂ (ಉತ್ತರ ಪ್ರದೇಶ) ಇಲ್ಲಿ ಮುಸ್ಲಿಂ ಅಧಿಕಾರಿಯ ಧಾರ್ಮಿಕ ಕಿರುಕುಳದಿಂದಾಗಿ ಹಿಂದೂ ಪೊಲೀಸ್ ಇನ್ಸ್ಪೆಕ್ಟರ್ ಆತ್ಮಹತ್ಯೆ ! : Hindu Police Suicide
ಬುಲಂದ್ಶಹರ್ (ಉತ್ತರ ಪ್ರದೇಶ) ದಲ್ಲಿ ಹನುಮಾನ್ ದೇವಸ್ಥಾನದಲ್ಲಿ ಪ್ರಾರ್ಥನೆ ಮಾಡಿದ ಅಸರ್ ಮೊಹಮ್ಮದ್ ಬಂಧನ!
ನಾಗಪುರದಲ್ಲಿ ಶ್ರೀ ದುರ್ಗಾದೇವಿಯ ಮೂರ್ತಿಯ ಮೇಲಿದ್ದ ಚಿನ್ನದ ಸರ ಕಳ್ಳತನ ಮಾಡಿದ ೩ ಮತಾಂಧರ ಬಂಧನ !
ಕುತ್ತಿಗೆಯಲ್ಲಿದ್ದ ಆಭರಣಗಳನ್ನು ಕದಿಯುತ್ತಿದ್ದ ಕಾಮಿಲ್ ಮತ್ತು ಅಹ್ಮದ್ ಬಂಧನ !
ಖಾರ್ಘರ್ (ನವಿ ಮುಂಬಯಿ) ನಲ್ಲಿ ‘ಹೇರ್ ಸ್ಪಾ’ ಮಾಡುವಾಗ ಹಿಂದೂ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ ಮುಸ್ಲಿಂ ಯುವಕ !