ನೂಪುರ ಶರ್ಮಾರವರ ನಾಲಿಗೆ ಕತ್ತರಿಸಲು ಬಹುಮಾನ ಘೋಷಿಸಿದ ಪ್ರಕರಣ

ನವದೆಹಲಿ- ಮಹಮ್ಮದ ಪೈಗಂಬರರವರ ಕಥಿತ ಅವಮಾನದ ಆರೋಪದ ಮೇಲೆ ಅಮಾನತುಗೊಂಡಿರುವ ಭಾಜಪದ ವಕ್ತಾರರಾದ ನೂಪುರ ಶರ್ಮಾ ರವರ ನಾಲಿಗೆ ಕತ್ತರಿಸುವುದಕ್ಕೆ ೧ ಕೋಟಿ ರೂಪಾಯಿಗಳ ಬಹುಮಾನ ಘೋಷಿಸಿದ ಪ್ರಕರಣದಲ್ಲಿ ಭೀಮ ಸೇನೆಯ ಮುಖ್ಯಸ್ಥರಾದ ಸತಪಾಲ ತಂವರ ರವರನ್ನು ಪೊಲೀಸರು ಅವರ ನಿವಾಸದಿಂದ ಬಂಧಿಸಿದ್ದಾರೆ. ಅವರ ವಿರುದ್ಧ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಸೇರಿದಂತೆ ಇತರೆ ಅಪರಾಧಗಳನ್ನು ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Bhim Sena chief arrested for threatening Nupur Sharmahttps://t.co/aP777vZOFH
— IndiaToday (@IndiaToday) June 17, 2022
15 ಸಾವಿರ ಜನರನ್ನು ಕೊಲ್ಲುವ ಸಂಚು ಇತ್ತು! – ಆರೋಪಿ ಫಯ್ಯಾಜ್ ಒಪ್ಪಿಗೆ
ಆಸ್ಸಾಂ: ಮಾಜಿ ಪೊಲೀಸ್ ಉಪಮಹಾನಿರ್ದೇಶಕರ 53 ಕೋಟಿ ರೂಪಾಯಿಗಳ ಆಸ್ತಿ ಜಪ್ತಿ !
ಶ್ರೀರಾಮಮಂದಿರದ ದಾನ ಕಳ್ಳತನ ಪ್ರಕರಣದ 8 ಆರೋಪಿಗಳ ಮನೆಗಳ ಮೇಲೆ ಪೊಲೀಸರ ದಾಳಿ
ಮುಳಗುಂದ : ಒಬ್ಬನೇ ಒಬ್ಬ ಮುಸ್ಲಿಮರಿಲ್ಲದಿದ್ದರೂ ಹಿಂದೂಗಳಿಂದ ಮೊಹರಂ ಆಚರಣೆ!
೪ ವರ್ಷದ ಬಾಲಕಿಯ ಅಪಹರಣ ಮತ್ತು ಅತ್ಯಾಚಾರ ಮಾಡಿದ ೬೦ ವರ್ಷದ ಅಬ್ರಾರ್
ಶ್ರೀರಾಮ ಮಂದಿರದ ಕಾಣಿಕೆ ಕಳ್ಳತನ; 5 ಆರೋಪಿಗಳ ಮನೆಗಳು ಪರಸ್ಪರ ಹತ್ತಿರದಲ್ಲಿರುವುದು ಬಹಿರಂಗ