ನೂಪುರ ಶರ್ಮ ಇವರನ್ನು ಸಮರ್ಥಿಸಿದುದರ ಪರಿಣಾಮ

ಭೋಪಾಲ (ಮಧ್ಯಪ್ರದೇಶ) – ಇಲ್ಲಿಯ ಭಾಜಪಾದ ಶಾಸಕ ಮತ್ತು ಹಿಂದುತ್ವನಿಷ್ಠ ಸಾಧ್ವಿ ಪ್ರಜ್ಞಾ ಸಿಂಗ್ ಠಾಕೂರ ಇವರಿಗೆ ಅಂತರಾಷ್ಟ್ರೀಯ ಭಯೋತ್ಪಾದಕ ದಾವುದ್ ಇಬ್ರಾಹಿಮ ನ ಸಹೋದರ ಇಕ್ಬಾಲ್ ಕಾಸರ್ ಇವರ ಕಡೆಯವರು ಎಂದು ಹೇಳುತ್ತಾ ಅಪರಿಚಿತರು ಸಂಚಾರ ವಾಣಿಯಲ್ಲಿ ಹತ್ಯೆಯ ಬೆದರಿಕೆ ನೀಡಿದ್ದಾರೆ. ಪ್ರಕರಣದಲ್ಲಿ ಪೊಲೀಸರಿಗೆ ದೂರು ನೀಡಲಾಗಿದೆ. ಸಾಧ್ವಿ ಪ್ರಜ್ಞಾಸಿಂಗ್ ಇವರು, ದೂರವಾಣಿ ಕರೆ ಮಾಡುವವನು ನಿನ್ನ ಹತ್ಯೆ ನಡೆಯಲಿದೆ ಎಂದು ಹೇಳಿರುವುದಾಗಿ ತಿಳಿಸಿದರು. ಸಾಧ್ವಿ ಪ್ರಜ್ಞಾ ಠಾಕೂರ್ ಇವರು ನೂಪುರ ಶರ್ಮ ಇವರ ಪೈಗಂಬರರ ಬಗ್ಗೆ ತಥಾಕಥಿತ ಅವಮಾನದ ಪ್ರಕರಣದ ಸಮರ್ಥನೆ ಮಾಡಿದ್ದರು.
Bhopal BJP MP Pragya Singh Thakur has received death threat over the phone. A complaint in this regard has been lodged at the TT Nagar police Station.
(@reporterravish) #MadhyaPradesh #India https://t.co/LKlNxtm20u— IndiaToday (@IndiaToday) June 18, 2022
ಶ್ರೀನಗರದಲ್ಲಿ ಮಾದಕ ಪದಾರ್ಥ ಸಾಗಾಟಗಾರ ಶೇಖ್ ತಸದುಕ್ನ ಸರಕಾರಿ ಭೂಮಿಯ ಮೇಲಿನ ಅಕ್ರಮ 3 ಅಂತಸ್ತಿನ ಕಟ್ಟಡ ನೆಲಸಮ ! : Srinagar Drug Peddler House Demolished
ಬದಾಯೂ (ಉತ್ತರ ಪ್ರದೇಶ) ಇಲ್ಲಿ ಮುಸ್ಲಿಂ ಅಧಿಕಾರಿಯ ಧಾರ್ಮಿಕ ಕಿರುಕುಳದಿಂದಾಗಿ ಹಿಂದೂ ಪೊಲೀಸ್ ಇನ್ಸ್ಪೆಕ್ಟರ್ ಆತ್ಮಹತ್ಯೆ ! : Hindu Police Suicide
ಬುಲಂದ್ಶಹರ್ (ಉತ್ತರ ಪ್ರದೇಶ) ದಲ್ಲಿ ಹನುಮಾನ್ ದೇವಸ್ಥಾನದಲ್ಲಿ ಪ್ರಾರ್ಥನೆ ಮಾಡಿದ ಅಸರ್ ಮೊಹಮ್ಮದ್ ಬಂಧನ!
ನಾಗಪುರದಲ್ಲಿ ಶ್ರೀ ದುರ್ಗಾದೇವಿಯ ಮೂರ್ತಿಯ ಮೇಲಿದ್ದ ಚಿನ್ನದ ಸರ ಕಳ್ಳತನ ಮಾಡಿದ ೩ ಮತಾಂಧರ ಬಂಧನ !
ಕುತ್ತಿಗೆಯಲ್ಲಿದ್ದ ಆಭರಣಗಳನ್ನು ಕದಿಯುತ್ತಿದ್ದ ಕಾಮಿಲ್ ಮತ್ತು ಅಹ್ಮದ್ ಬಂಧನ !
ಖಾರ್ಘರ್ (ನವಿ ಮುಂಬಯಿ) ನಲ್ಲಿ ‘ಹೇರ್ ಸ್ಪಾ’ ಮಾಡುವಾಗ ಹಿಂದೂ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ ಮುಸ್ಲಿಂ ಯುವಕ !