
ಭಾಗ್ಯನಗರ(ತೆಲಂಗಾಣ) – ಇಲ್ಲಿಯ ಸಂರಕ್ಷಣಾ ಸಂಶೋಧನೆ ಮತ್ತು ವಿಕಾಸ ಪ್ರಯೋಗಶಾಲೆಯಲ್ಲಿ (ಡಿ ಆರ್ ಡಿ ಎಲ್) ಇಂಜಿನಿಯರ್ ಮಲ್ಲಿಕಾರ್ಜುನ ರೆಡ್ಡಿ ಇವನನ್ನು ತೆಲಂಗಾಣ ಪೊಲೀಸರು ಬಂಧಿಸಿದ್ದಾರೆ. ರೆಡ್ಡಿ ಪಾಕಿಸ್ತಾನದ ಮಹಿಳೆಯ ಪ್ರೇಮದ ಬಲೆಯಲ್ಲಿ ಸಿಲುಕಿದ್ದರು. ಈ ಮಹಿಳೆಯು ರೆಡ್ಡಿ ಇವರನ್ನು ವಿವಾಹ ಮಾಡಿಕೊಳ್ಳುವ ವಚನ ನೀಡಿ ಅವರಿಂದ ಕ್ಷಿಪಣಿ ವಿಕಾಸದ ಸಂಬಂಧಿತ ಅನೇಕ ಸೂಕ್ಷ್ಮ ಮಾಹಿತಿ ತಿಳಿದುಕೊಂಡಿದ್ದಳು. ರೆಡ್ಡಿ ಅನೇಕ ತಿಂಗಳುಗಳಿಂದ ಈ ಮಹಿಳೆಯ ಸಂಪರ್ಕದಲ್ಲಿದ್ದರು. ಈ ಮಹಿಳೆಯು ರೆಡ್ಡಿಯವರಿಗೆ ತನ್ನ ಪರಿಚಯ ಭಾರತೀಯ ನಾಗರೀಕವೆಂದು ಮಾಡಿಕೊಟ್ಟಿದ್ದಳು, ಹಾಗೂ ಆಕೆಯ ಹೆಸರು ನತಾಶ ರಾವ ಎಂದು ಹೇಳಿದ್ದಳು.
Hyderabad police arrest honey-trapped DRDL employee for leaking confidential Missile development information to Pakistan’s ISI operative through social media https://t.co/ovvojYJcfy
— OpIndia.com (@OpIndia_com) June 18, 2022
ಸಂಪಾದಕೀಯ ನಿಲುವು* ದೇಶದ ಸಂರಕ್ಷಣಾ ವಿಷಯವಾಗಿ ಕಂಪನಿಯಲ್ಲಿ ಕೆಲಸ ಮಾಡುವವರಲ್ಲಿ ದೇಶಭಕ್ತಿ ಇಲ್ಲದೆ ಇರುವುದರಿಂದ ಈ ರೀತಿ ಮೋಹದ ಜಾಲದಲ್ಲಿ ಸಿಲುಕುವ ಘಟನೆಗಳು ನಡೆಯುತ್ತವೆ. ಇದಕ್ಕಾಗಿ ಇಂತಹ ಸ್ಥಳಗಳಲ್ಲಿ ಕೆಲಸ ಮಾಡುವವರಿಗೆ ರಾಷ್ಟ್ರ ಮತ್ತು ಧರ್ಮ ವಿಷಯವಾಗಿ ಶಿಕ್ಷಣ ನೀಡುವುದು ಅವಶ್ಯಕವಾಗಿದೆ. |
ಕೊಲೆ ಪ್ರಕರಣವನ್ನು ವಿರೋಧಿಸಿದವರ ವಿರುದ್ಧ ದಾಖಲಾಗಿದ್ದ ಪ್ರಕರಣಕ್ಕೆ ಕರ್ನಾಟಕ ಉಚ್ಚ ನ್ಯಾಯಾಲಯದಿಂದ ತಡೆಯಾಜ್ಞೆ!
‘ನ್ಯಾಯಾಲಯವನ್ನು ಇದರಲ್ಲಿ ಎಳೆಯಬೇಡಿ’, ಎಂದು ಹೇಳುತ್ತ ತಕ್ಷಣದ ವಿಚಾರಣೆಗೆ ನ್ಯಾಯಾಲಯದ ನಿರಾಕರಣೆ
ಪ್ರಧಾನಿ ಮೋದಿ ಅವರ ನಿವಾಸದ ಹೊರಗೆ ಕಾಂಗ್ರೆಸ್ ಆಂದೋಲನ : Delhi Congress Protest
ನೌಕೆಯನ್ನು ವಶಕ್ಕೆ ತೆಗೆದುಕೊಂಡು ನಾವಿಕರನ್ನು ಒತ್ತೆಯಾಳಾಗಿರಿಸಿದ್ದ ಸೊಮಾಲಿಯಾದ 44 ನಾಗರಿಕರಿಗೆ ಜೀವಾವಧಿ ಶಿಕ್ಷೆ! : Somalians Get Life Imprisonment
‘ಕಾಕ್ರೋಚ್ ಜನತಾ ಪಾರ್ಟಿ’ಯ ಪ್ರತಿಭಟನಾಕಾರರು ನಡೆಸಿದ ಕಲ್ಲು ತೂರಾಟದಲ್ಲಿ ಪೊಲೀಸರು ಗಾಯಗೊಂಡಿಲ್ಲವಂತೆ! : Mohammed Zubair AltNews
ಬುಲ್ಡೋಜರ್ ಕ್ರಮಕ್ಕೆ ಸಂಬಂಧಿಸಿದಂತೆ ಅಲಹಾಬಾದ್ ಹೈಕೋರ್ಟ್ನ ವಿಭಜಿತ ತೀರ್ಪು! : Allahabad HC