ಹಿಂದೂ ಸಂಘಟನೆಗಳಿಂದ ರಾಷ್ಟ್ರೀಯ ಹೆದ್ದಾರಿ ಬಂದ್!

ಸರಗುಜಾ (ಛತ್ತೀಸಗಢ) – ಇಲ್ಲಿನ ಶಾಂತಿಪಾರಾ ಪ್ರದೇಶದ ಶಿವ ದೇವಾಲಯದಲ್ಲಿನ ಶಿವ ಮತ್ತು ನಂದಿಯ ವಿಗ್ರಹಗಳನ್ನು ಅಪರಿಚಿತ ವ್ಯಕ್ತಿಗಳು ಧ್ವಂಸಗೊಳಿಸಿದ್ದಾರೆ. ಇದರಿಂದ ಕುಪಿತಗೊಂಡ ಹಿಂದೂಗಳು ಮತ್ತು ಅವರ ಸಂಘಟನೆಗಳು ಇಲ್ಲಿನ ರಾಷ್ಟ್ರೀಯ ಹೆದ್ದಾರಿಗಳನ್ನು ಬಂದ ಮಾಡಿದ್ದವು. ವಿಧ್ವಂಸಕ ಪ್ರಕರಣವನ್ನು ಪೊಲೀಸರಲ್ಲಿ ದಾಖಲಿಸಲಾಗಿದೆ. ಇಲ್ಲಿ ಉದ್ವಿಗ್ನ ಪರಿಸ್ಥಿತಿ ಇರುವುದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಆಧಾರದ ಮೇಲೆ ಪೊಲೀಸರು ಬ್ರಿಜ್ಭೂಷಣ ಎಂಬಾತನನ್ನು ಬಂಧಿಸಿದ್ದಾರೆ. ಸರಾಯಿ ಕುಡಿದ ಗುಂಗಿನಲ್ಲಿ ತಾನೇ ಮಾಡಿರುವುದಾಗಿ ಆತನೇ ಕೃತ್ಯವನ್ನು ಒಪ್ಪಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
सरगुजा में शिव मंदिर के गर्भगृह में घुसकर अज्ञात असामाजिक तत्वों द्वारा तोड़फोड़ करने का मामला सामने आया है. #Chhattisgarh #TempleDemolition #Surgujahttps://t.co/8rm8RFRjoP
— ABP News (@ABPNews) June 17, 2022
ಸಂಪಾದಕೀಯ ನಿಲುವುಛತ್ತೀಸಗಡದಲ್ಲಿ ಕಾಂಗ್ರೆಸ್ ಸರಕಾರವಿದೆ. ಇದರಿಂದಲೇ ಶಂಕಿತನೇ ಆರೋಪಿಯಾಗಿದ್ದಾನೇನು? ಅಥವಾ ಯಾರನ್ನೋ ರಕ್ಷಿಸಬೇಕೆಂದು ಒತ್ತಡ ಹೇರಿ ಶಂಕಿತನನ್ನೇ ಆರೋಪಿಯನ್ನಾಗಿಸಲಾಗಿದೆ ಎಂಬ ಸಂದೇಹ ಬರುತ್ತದೆ ! |
ಶ್ರೀನಗರದಲ್ಲಿ ಮಾದಕ ಪದಾರ್ಥ ಸಾಗಾಟಗಾರ ಶೇಖ್ ತಸದುಕ್ನ ಸರಕಾರಿ ಭೂಮಿಯ ಮೇಲಿನ ಅಕ್ರಮ 3 ಅಂತಸ್ತಿನ ಕಟ್ಟಡ ನೆಲಸಮ ! : Srinagar Drug Peddler House Demolished
ಬದಾಯೂ (ಉತ್ತರ ಪ್ರದೇಶ) ಇಲ್ಲಿ ಮುಸ್ಲಿಂ ಅಧಿಕಾರಿಯ ಧಾರ್ಮಿಕ ಕಿರುಕುಳದಿಂದಾಗಿ ಹಿಂದೂ ಪೊಲೀಸ್ ಇನ್ಸ್ಪೆಕ್ಟರ್ ಆತ್ಮಹತ್ಯೆ ! : Hindu Police Suicide
ಬುಲಂದ್ಶಹರ್ (ಉತ್ತರ ಪ್ರದೇಶ) ದಲ್ಲಿ ಹನುಮಾನ್ ದೇವಸ್ಥಾನದಲ್ಲಿ ಪ್ರಾರ್ಥನೆ ಮಾಡಿದ ಅಸರ್ ಮೊಹಮ್ಮದ್ ಬಂಧನ!
ನಾಗಪುರದಲ್ಲಿ ಶ್ರೀ ದುರ್ಗಾದೇವಿಯ ಮೂರ್ತಿಯ ಮೇಲಿದ್ದ ಚಿನ್ನದ ಸರ ಕಳ್ಳತನ ಮಾಡಿದ ೩ ಮತಾಂಧರ ಬಂಧನ !
ಕುತ್ತಿಗೆಯಲ್ಲಿದ್ದ ಆಭರಣಗಳನ್ನು ಕದಿಯುತ್ತಿದ್ದ ಕಾಮಿಲ್ ಮತ್ತು ಅಹ್ಮದ್ ಬಂಧನ !
ಖಾರ್ಘರ್ (ನವಿ ಮುಂಬಯಿ) ನಲ್ಲಿ ‘ಹೇರ್ ಸ್ಪಾ’ ಮಾಡುವಾಗ ಹಿಂದೂ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ ಮುಸ್ಲಿಂ ಯುವಕ !