‘ಅಗ್ನಿಪಥ’ ಯೋಜನೆಯ ವಿರುದ್ಧ ಆಂದೋಲನ ಮಾಡಲು ವಿದ್ಯಾರ್ಥಿಗಳನ್ನು ಕೆರಳಿಸಲಾಯಿತು !

ಅಲೀಗಡ (ಉತ್ತರಪ್ರದೇಶ) – ಕೇಂದ್ರ ಸರಕಾರದ ಸೈನಿಕರಿಗಾಗಿರುವ ‘ಅಗ್ನಿಪಥ’ ಯೋಜನೆಯ ವಿರುದ್ಧ ದೇಶದ ಅನೇಕ ರಾಜ್ಯಗಳಲ್ಲಿ ಹಿಂಸಾತ್ಮಕ ಆಂದೋಲನಗಳನ್ನು ನಡೆಸಲಾಯಿತು. ಉತ್ತರಪ್ರದೇಶದಲ್ಲಿನ ಅಲೀಗಡದಲ್ಲಿಯೂ ಹಿಂಸಾಚಾರ ನಡೆಯಿತು. ಪೊಲೀಸರು ಇವುಗಳ ಹಿಂದೆ ಸೈನ್ಯಕ್ಕೆ ಸೇರಲು ಪ್ರಯತ್ನಿಸುವ ತರುಣರಿಗೆ ತರಬೇತಿ ನೀಡುವ ಕೆಲವು ಕೋಚಿಂಗ್ ಸೆಂಟರ್ಗಳ ಸಂಚಾಲಕರು ಇರುವ ಬಗ್ಗೆ ತಿಳಿದಾಗ ೯ ಸಂಚಾಲಕರ ವಿರುದ್ಧ ಅಪರಾಧವನ್ನು ದಾಖಲಿಸಿದ್ದಾರೆ. ಅವರ ವಿಚಾರಣೆ ನಡೆಸಲಾಗುತ್ತಿದೆ. ಈ ಸಂಚಾಲಕರು ವಿದ್ಯಾರ್ಥಿಗಳನ್ನು ಸರಕಾರದ ವಿರುದ್ಧ ಕೆರಳಿಸಿ ಹಿಂಸಾಚಾರ ಮಾಡಲು ಪ್ರವೃತ್ತಗೊಳಿಸಿದ್ದಾರೆ ಎಂದು ಆರೋಪಿಸಲಾಗಿದೆ. ಓರ್ವ ಸಂಚಾಲಕನನ್ನು ಬಂಧಿಸಲಾಗಿದ್ದು ಅವನು ಶಸ್ತ್ರವನ್ನು ಕೈಗೆತ್ತಿಕೊಳ್ಳಲು ಕರೆ ನೀಡಿರುವ ಪೊಸ್ಟನ್ನು ಸಾಮಾಜಿಕ ಮಾಧ್ಯಮಗಳಿಂದ ಪ್ರಸಾರ ಮಾಡಿದ್ದನು. ಕೆಲವರು ಈ ವಿಷಯದಲ್ಲಿ ವಿಡಿಯೋ ಮಾಡಿ ಪ್ರಸಾರ ಮಾಡಿದ್ದರು.
Role of coaching centers found in Agnipath protest: Police arrests 9 Coaching Directorshttps://t.co/NW0Gv9z8RD#coachingcenters #Agnipathprotest #Policearrests
— NewsX (@NewsX) June 19, 2022
15 ಸಾವಿರ ಜನರನ್ನು ಕೊಲ್ಲುವ ಸಂಚು ಇತ್ತು! – ಆರೋಪಿ ಫಯ್ಯಾಜ್ ಒಪ್ಪಿಗೆ
ಆಸ್ಸಾಂ: ಮಾಜಿ ಪೊಲೀಸ್ ಉಪಮಹಾನಿರ್ದೇಶಕರ 53 ಕೋಟಿ ರೂಪಾಯಿಗಳ ಆಸ್ತಿ ಜಪ್ತಿ !
ಶ್ರೀರಾಮಮಂದಿರದ ದಾನ ಕಳ್ಳತನ ಪ್ರಕರಣದ 8 ಆರೋಪಿಗಳ ಮನೆಗಳ ಮೇಲೆ ಪೊಲೀಸರ ದಾಳಿ
ಮುಳಗುಂದ : ಒಬ್ಬನೇ ಒಬ್ಬ ಮುಸ್ಲಿಮರಿಲ್ಲದಿದ್ದರೂ ಹಿಂದೂಗಳಿಂದ ಮೊಹರಂ ಆಚರಣೆ!
೪ ವರ್ಷದ ಬಾಲಕಿಯ ಅಪಹರಣ ಮತ್ತು ಅತ್ಯಾಚಾರ ಮಾಡಿದ ೬೦ ವರ್ಷದ ಅಬ್ರಾರ್
ಶ್ರೀರಾಮ ಮಂದಿರದ ಕಾಣಿಕೆ ಕಳ್ಳತನ; 5 ಆರೋಪಿಗಳ ಮನೆಗಳು ಪರಸ್ಪರ ಹತ್ತಿರದಲ್ಲಿರುವುದು ಬಹಿರಂಗ