
ರಾಂಚಿ – ಇಲ್ಲಿಯ ಉಪಚುನಾವಣೆ ಪ್ರಚಾರಕ್ಕಾಗಿ ಬಂದಿದ್ದ ಎಂ.ಐ.ಎಂ. ಪಕ್ಷದ ಅಧ್ಯಕ್ಷ ಸಂಸದ ಅಸಾದುದ್ದಿನ ಓವೈಸಿಯ ಸ್ವಾಗತವನ್ನು ‘ಪಾಕಿಸ್ತಾನ ಜಿಂದಾಬಾದ’ ಘೋಷಣೆಯೋಂದಿಗೆ ಮಾಡಲಾಯಿತು. ಈ ಘೋಷಣೆಯನ್ನು ನೀಡಿದವರ ಗುರುತು ಪತ್ತೆಯಾಗಿಲ್ಲ. ಜೂನ ೧೯ರ ಮಧ್ಯಾಹ್ನ ಈ ಘಟನೆ ನಡೆದಿದೆ. ರಾಂಚಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ ನಂತರ ಓವೈಸಿ ಅವರನ್ನು ಕಾರ್ಯಕರ್ತರು ಸ್ವಾಗತಿಸಿದರು, ಆ ಸಮಯದಲ್ಲಿ ಘೋಷಣೆ ನೀಡಲಾಯಿತು. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಲಿದೆ. ಈ ಘಟನೆಯ ಕುರಿತು ಆಳವಾದ ತನಿಖೆ ನಡೆಸಲಾಗುವುದು ಎಂದು ರಾಂಚಿ ಪೊಲೀಸ ವರಿಷ್ಠಾಧಿಕಾರಿ ಅಂಶುಮನ ಕುಮಾರ ಹೇಳಿದ್ದಾರೆ.
Islamist raise pro-Pakistan slogans to greet AIMIM chief Asaduddin Owaisi at Ranchi airport: Reportshttps://t.co/6wL1Wa9U1K
— OpIndia.com (@OpIndia_com) June 20, 2022
ಸಂಪಾದಕೀಯ ನಿಲುವುಇದರಿಂದ ಮತಾಂಧರಿಗೆ ಪೊಲೀಸ, ಆಡಳಿತ, ಸರಕಾರ, ಕಾನೂನು ಇತ್ಯಾದಿಗಳ ಭಯ ಉಳಿದಿಲ್ಲ ಎಂಬುದು ಇದರಿಂದ ಸ್ಪಷ್ಟವಾಗುತ್ತದೆ. ಈ ರೀತಿಯಲ್ಲಿ ಆಗುವುದು ಇದು ಸರಕಾರಿ ಸಂಸ್ಥೆಗಳಿಗೆ ನಾಚಿಕೆಗೇಡಿನ ಸಂಗತಿ ! |
Muzaffarpur Hospital Fire : ಮುಜಫ್ಫರಪುರ (ಬಿಹಾರ)ದ ಖಾಸಗಿ ಆಸ್ಪತ್ರೆಯಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ 4 ಸಾವು, 20ಕ್ಕೂ ಹೆಚ್ಚು ಜನರಿಗೆ ಗಾಯ
90 ವರ್ಷದ ವಯೋವೃದ್ಧ ಅತ್ತೆಯನ್ನು ತನ್ನ ತಲೆಯ ಮೇಲೆ ಹೊತ್ತುಕೊಂಡು ಸವಾರಿ ಮಾಡುತ್ತಾ 84 ಕೋಸು ಪ್ರದಕ್ಷಿಣೆ ಪೂರ್ಣಗೊಳಿಸುತ್ತಿರುವ ಸೊಸೆ!
ಮುಜಫರ್ನಗರದಲ್ಲಿ(ಉತ್ತರ ಪ್ರದೇಶ) ಆಘಾತಕಾರಿ ಘಟನೆ; ಬಾಕಿ ಹಣ ಸಿಗದಿದ್ದಕ್ಕೆ ಜೋಡಿಸಿದ ಮೂಳೆಯನ್ನು ಮುರಿದ ವೈದ್ಯ!
Vande Mataram : ಬಂಗಾಳದ ಮದರಸಾಗಳಲ್ಲಿ ‘ವಂದೇ ಮಾತರಂ’ ಕಡ್ಡಾಯಗೊಳಿಸುವುದಕ್ಕೆ ‘ಆಲ್ ಇಂಡಿಯಾ ಮುಸ್ಲಿಂ ಪರ್ಸನಲ್ ಲಾ ಬೋರ್ಡ್’ ಆಕ್ಷೇಪ
ಕೊಲಕಾತಾ: ಟಿಎಂಸಿ ವಿದ್ಯಾರ್ಥಿ ಸಂಘಟನೆಯ ಕಚೇರಿಯಲ್ಲಿ ಭಾರಿ ನಗದು ಪತ್ತೆ
ಕೊಲಕಾತಾ: ತೃಣಮೂಲ ಕಾಂಗ್ರೆಸ್ನ ಮೇಯರ್ ಫಿರ್ಹಾದ್ ಹಕೀಮ್ ಅವರ ರಾಜೀನಾಮೆ