
ಕಾಬೂಲ (ಅಫಘಾನಿಸ್ತಾನ) – ತಾಲಿಬಾನದ ಆಡಳಿತದಲ್ಲಿ ಅಫಘಾನಿಸ್ತಾನದಲ್ಲಿ ಈಗ ಕೇವಲ ೨೦ ಸಿಖ್ಕ ಕುಟುಂಬಗಳು ಮಾತ್ರ ಉಳಿದಿವೆ ಎನ್ನುವ ಮಾಹಿತಿಯನ್ನು ಸಿಖ ಸಮಾಜದ ಮುಖಂಡರು ಹೇಳಿದ್ದಾರೆ. ಸಿಖ್ಕರು ಈಗ ಅಫಘಾನಿಸ್ತಾನದ ರಾಜಧಾನಿ ಕಾಬೂಲ ಮತ್ತು ಜಲಾಲಾಬಾದ ಈ ಎರಡು ಪಟ್ಟಣಗಳಲ್ಲಿ ಮಾತ್ರ ವಾಸಿಸುತ್ತಲಿದ್ದು ಅಲ್ಲಿ ಒಟ್ಟಾರೆ ೧೪೦ ರಿಂದ ೧೫೦ ಸಿಖ್ಕರು ಇರುತ್ತಾರೆ ಎಂದು ಹೇಳಿದರು. ಅಫಘಾನಿಸ್ತಾನದಲ್ಲಿ ಭಯೋತ್ಪಾದಕರು ಇತ್ತಿಚೆಗೆ ಗುರುದ್ವಾರವನ್ನು ಗುರಿಯಾಗಿಸಿಕೊಂಡಿದ್ದರು. ಆ ಹಿನ್ನೆಲೆಯಲ್ಲಿ ಸಿಖ ಮುಖಂಡರು ಈ ಮಾಹಿತಿ ನೀಡಿದ್ದಾರೆ. ಕಳೆದ ವರ್ಷ ತಾಲಿಬಾನ ಅಧಿಕಾರ ವಹಿಸಿಕೊಂಡ ನಂತರ ಅಫಘಾನಿಸ್ತಾನದಲ್ಲಿ ಅಲ್ಪಸಂಖ್ಯಾತರ ಮೇಲೆ ನಿರಂತರ ದಾಳಿ ನಡೆಯುತ್ತಲಿದೆ. ಇದಲ್ಲದೆ ೨೦೨೦, ೨೦೨೧ ಮತ್ತು ೨೦೨೨ ಗಳಲ್ಲಿ ಸತತ ೩ ವರ್ಷಗಳಿಂದ ವಿವಿಧ ಗುರುದ್ವಾರಗಳ ಮೇಲೆ ದಾಳಿ ಮಾಡಲಾಗಿದೆ.
ಸಂಪಾದಕೀಯ ಇಳುವುಭಾರತದಲ್ಲಿ ಮುಸ್ಲಿಮರ ಮೇಲೆ ಕಥಿತ ಅನ್ಯಾಯವಾದ ಮೇಲೆ ಈ ಕುರಿತು ವಿಷಯವನ್ನು ಪ್ರಕಟಿಸಿ ಭಾರತವನ್ನು ಖಳನಾಯಕ ಎಂದು ಬಿಂಬಿಸಿದ ಅಮೇರಿಕಾ ಈಗ ಅಫಗಾನಿಸ್ತಾನದಲ್ಲಿ ಸಿಖ್ಕರು ಅಳಿವಿನ ಅಂಚಿನಲ್ಲಿ ಇರುವ ಬಗ್ಗೆ ಏಕೆ ಒಂದು ಮಾತನಾಡುತ್ತಿಲ್ಲ ? ಎಂದು ಭಾರತವು ಅಮೇರಿಕಾಗೆ ಕೇಳಬೇಕು ! |
೧೨ ವರ್ಷಗಳ ನಂತರ ಎಲ್ಲಾ ಆರೋಪಿಗಳನ್ನು ಪಾಕಿಸ್ತಾನದ ಸರ್ವೋಚ್ಚ ನ್ಯಾಯಾಲಯದಿಂದ ಖುಲಾಸೆ!
ಪಾಕ್ ಸೈನ್ಯವು ಕಾರ್ಗಿಲ ಯುದ್ಧದಲ್ಲಿ ಹುತಾತ್ಮರಾದ ಸೈನಿಕರ ಮೃತದೇಹಗಳನ್ನು ಹಿಂದೂಗಳ ವಶಕ್ಕೆ ನೀಡಿತು !
ಈ ಹಿಂದೆ ನನ್ನನ್ನು ಬಂಗಾಳದಿಂದ ಹೊರಗಟ್ಟಿದ ನಾಯಕರು ಈಗಲೂ ನನ್ನನ್ನು ಭಾಜಪ ಮತ್ತು ಸಂಘವನ್ನು ಬೆಂಬಲಿಸುವವಳು ಎಂದು ಬಿಂಬಿಸುತ್ತಿದ್ದಾರೆ! : Taslima Nasrin
ಭಾರತೀಯ ನಾವಿಕರಿದ್ದ ಹಡಗಿನ ಮೇಲೆ ರಷ್ಯಾದಿಂದ ದಾಳಿ : 6 ಜನರ ಸಾವು : Russia Ukraine War
ಇರಾನ್ನಲ್ಲಿರುವ ಭಾರತೀಯರು ಆದಷ್ಟು ಬೇಗ ಭಾರತಕ್ಕೆ ಮರಳಬೇಕು! – ಭಾರತ : US Iran War
‘ಕಳೆದ ವರ್ಷ ನಡೆದ ಸಂಘರ್ಷವು ಪ್ರಧಾನಿ ಮೋದಿ ಮತ್ತು ಪಾಕಿಸ್ತಾನದ ಸೇನಾ ಮುಖ್ಯಸ್ಥ ಅಸಿಮ್ ಮುನೀರ್ ನಡುವಿನ ಒಳಸಂಚಾಗಿತ್ತು!’ (ಅಂತೆ) : Imran Khan Sister’s Claim