
ಬಂಗಾಲದ ತೃಣಮೂಲ ಕಾಂಗ್ರೆಸ್ ಎಂದಾದರೂ ಇಂತಹ ಠರಾವನ್ನು ಹಿಂದೂಗಳ ದೇವತೆಗಳ ನಗ್ನ ಮತ್ತು ಅಶ್ಲೀಲ ಚಿತ್ರಗಳನ್ನು ಬಿಡಿಸಿದ ಮ.ಫಿ.ಹುಸೇನ ಇವರ ವಿರುದ್ಧ ಅನುಮೋಧಿಸಿದೆಯೇ ?
ಕೊಲಕಾತಾ – ಮಹಮ್ಮದ ಪೈಗಂಬರರನ್ನು ಕಥಿತ ಅಪಮಾನಿಸಿರುವ ಪ್ರಕರಣದಲ್ಲಿ ಬಂಗಾಲ ವಿಧಾನಸಭೆಯಲ್ಲಿ ನೂಪುರ ಶರ್ಮಾರ ವಿರುದ್ಧ ನಿಷೇಧ ವ್ಯಕ್ತಪಡಿಸುವ ಠರಾವು ಸಮ್ಮತಿಸಲಾಗಿದೆ.
ಸಂಪಾದಕೀಯ ನಿಲುವುಜಾತ್ಯತೀತ ಭಾರತೀಯ ರಾಜ್ಯಸಂವಿಧಾನದ ಅನುಗುಣವಾಗಿ ನಡೆಯುವ ಬಂಗಾಲದ ವಿಧಾನಸಭೆಯಲ್ಲಿ ಧಾರ್ಮಿಕ ಅಂಶಗಳ ಠರಾವು ಸಮ್ಮತಿಸುವ ಅಧಿಕಾರವಿದೆಯೇ ? |
ನೂಪುರ ಶರ್ಮಾರನ್ನು ಇಲ್ಲಿಯವರೆಗೆ ಏಕೆ ಬಂಧಿಸಿಲ್ಲ ? – ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ
ನೂಪುರ ಶರ್ಮಾರ ವಿರುದ್ಧದ ನಿಷೇದದ ಠರಾವಿನ ಮೇಲಿನ ಚರ್ಚೆಯ ಸಂದರ್ಭದಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರು, ‘ರಾಜ್ಯದಲ್ಲಿ ಹಿಂಸಾಚಾರವಾದಾಗ ನಾವು ಕ್ರಮ ಜರುಗಿಸಿದೆವು; ಆದರೆ ಈ ಮಹಿಳೆಯನ್ನು (ನೂಪುರ ಶರ್ಮಾ) ಇಲ್ಲಿಯವರೆಗೆ ಏಕೆ ಬಂಧಿಸಿಲ್ಲ? ಅವಳನ್ನು ಬಂಧಿಸುವುದಿಲ್ಲವೆಂದು ನನಗೆ ತಿಳಿದಿದೆ.’ ಎಂದು ಹೇಳಿದರು.
ಭಾಜಪದ ಶಾಸಕರಿಂದ ಸಭಾತ್ಯಾಗ
ನೂಪುರ ಶರ್ಮಾರ ವಿರುದ್ಧ ವಿಧಾನಸಭೆಯಲ್ಲಿ ನಿಷೇಧ ಠರಾವು ಮಂಡಿಸಿದ ಬಳಿಕ ಭಾಜಪ ಶಾಸಕರು ಸಭಾತ್ಯಾಗ ಮಾಡಿದರು.
ಬೀದರ್ : ಮಹಾಹಿಂದು ಸಮಾವೇಶಕ್ಕೆ ಅನುಮತಿ ಸಿಗುತ್ತಿದ್ದಂತೆಯೇ ಸಮಾಜಘಾತುಕರಿಂದ ಶ್ರೀರಾಮನಿಗೆ ಅವಮಾನ!
ಕೊಲಕಾತಾ: ‘ಇಸ್ಕಾನ್’ ಶಾಲಾ ವಿದ್ಯಾರ್ಥಿಗಳ ಮಧ್ಯಾಹ್ನದ ಬಿಸಿಯೂಟದಿಂದ ಮೊಟ್ಟೆಯನ್ನು ಕೈಬಿಟ್ಟಿದ್ದಕ್ಕೆ ವಿವಾದ!
ನಾರಾಯಣಪುರ: ಕ್ರೈಸ್ತ ಧರ್ಮ ಸ್ವೀಕರಿಸಿದ ಆದಿವಾಸಿಗಳ ಗ್ರಾಮದಿಂದ ಬಹಿಷ್ಕಾರ
ಶ್ರೀರಾಮ ಮಂದಿರದ ದೇಣಿಗೆ (ಕಾಣಿಕೆ) ಹಣ ಕಳ್ಳತನದ ನಂತರ ಮಂದಿರದ ಸರಕಾರೀಕರಣ ಆಗುವ ಸಾಧ್ಯತೆ
ಶ್ರೀರಾಮಲಲ್ಲಾನ ಮೂರ್ತಿಯನ್ನು ಕೆತ್ತಿದ ಶಿಲ್ಪಿ ಅರುಣ ಯೋಗಿರಾಜ ಅವರ ಪ್ರತಿಕ್ರಿಯೆ!
“ದೋಷಿಗಳಿಗೆ ಕಠಿಣ ಶಿಕ್ಷೆಯಾಗಲೇಬೇಕು!” – ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ, ಪೇಜಾವರ ಮಠ