
ಬಂಗಾಲದ ತೃಣಮೂಲ ಕಾಂಗ್ರೆಸ್ ಎಂದಾದರೂ ಇಂತಹ ಠರಾವನ್ನು ಹಿಂದೂಗಳ ದೇವತೆಗಳ ನಗ್ನ ಮತ್ತು ಅಶ್ಲೀಲ ಚಿತ್ರಗಳನ್ನು ಬಿಡಿಸಿದ ಮ.ಫಿ.ಹುಸೇನ ಇವರ ವಿರುದ್ಧ ಅನುಮೋಧಿಸಿದೆಯೇ ?
ಕೊಲಕಾತಾ – ಮಹಮ್ಮದ ಪೈಗಂಬರರನ್ನು ಕಥಿತ ಅಪಮಾನಿಸಿರುವ ಪ್ರಕರಣದಲ್ಲಿ ಬಂಗಾಲ ವಿಧಾನಸಭೆಯಲ್ಲಿ ನೂಪುರ ಶರ್ಮಾರ ವಿರುದ್ಧ ನಿಷೇಧ ವ್ಯಕ್ತಪಡಿಸುವ ಠರಾವು ಸಮ್ಮತಿಸಲಾಗಿದೆ.
ಸಂಪಾದಕೀಯ ನಿಲುವುಜಾತ್ಯತೀತ ಭಾರತೀಯ ರಾಜ್ಯಸಂವಿಧಾನದ ಅನುಗುಣವಾಗಿ ನಡೆಯುವ ಬಂಗಾಲದ ವಿಧಾನಸಭೆಯಲ್ಲಿ ಧಾರ್ಮಿಕ ಅಂಶಗಳ ಠರಾವು ಸಮ್ಮತಿಸುವ ಅಧಿಕಾರವಿದೆಯೇ ? |
ನೂಪುರ ಶರ್ಮಾರನ್ನು ಇಲ್ಲಿಯವರೆಗೆ ಏಕೆ ಬಂಧಿಸಿಲ್ಲ ? – ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ
ನೂಪುರ ಶರ್ಮಾರ ವಿರುದ್ಧದ ನಿಷೇದದ ಠರಾವಿನ ಮೇಲಿನ ಚರ್ಚೆಯ ಸಂದರ್ಭದಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರು, ‘ರಾಜ್ಯದಲ್ಲಿ ಹಿಂಸಾಚಾರವಾದಾಗ ನಾವು ಕ್ರಮ ಜರುಗಿಸಿದೆವು; ಆದರೆ ಈ ಮಹಿಳೆಯನ್ನು (ನೂಪುರ ಶರ್ಮಾ) ಇಲ್ಲಿಯವರೆಗೆ ಏಕೆ ಬಂಧಿಸಿಲ್ಲ? ಅವಳನ್ನು ಬಂಧಿಸುವುದಿಲ್ಲವೆಂದು ನನಗೆ ತಿಳಿದಿದೆ.’ ಎಂದು ಹೇಳಿದರು.
ಭಾಜಪದ ಶಾಸಕರಿಂದ ಸಭಾತ್ಯಾಗ
ನೂಪುರ ಶರ್ಮಾರ ವಿರುದ್ಧ ವಿಧಾನಸಭೆಯಲ್ಲಿ ನಿಷೇಧ ಠರಾವು ಮಂಡಿಸಿದ ಬಳಿಕ ಭಾಜಪ ಶಾಸಕರು ಸಭಾತ್ಯಾಗ ಮಾಡಿದರು.
ಕೇರಳಮ್ದಲ್ಲಿ ‘ಇಸ್ಲಾಂ ಫ್ರೆಂಡ್ಲಿ’ ಜಿಮ್ ಕುರಿತು ವಿವಾದ
ಪುಣೆ ನಗರದಲ್ಲಿ ಮತ್ತೆ ‘ಕಾರ್ಪೊರೇಟ್ ಜಿಹಾದ್’ ಪ್ರಕರಣ
‘ದಾರುಲ್ ಉಲೂಮ್ ದೇವಬಂದ್’ ಭಯೋತ್ಪಾದಕರ ಕೇಂದ್ರವಾಗಿರುವುದರಿಂದ ಅದನ್ನು ನೆಲಸಮ ಮಾಡಿ ! – ಹಿಂದೂ ರಕ್ಷಾ ದಳದ ಬೇಡಿಕೆ
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭಗವಾನ್ ಶಿವನ ರೂಪದಲ್ಲಿ ತೋರಿಸಿದ ‘ವಿಶ್ವವಾಣಿ’ ಪತ್ರಿಕೆ !
‘ಭಂಡಾರ ಎಂದರೆ ಶುದ್ಧ ಅರಿಶಿನ’ ಎಂದು ಘೋಷಿಸುವಂತೆ ಅನ್ನ ಮತ್ತು ಔಷಧ ಆಡಳಿತಕ್ಕೆ (FDA) ಆಗ್ರಹ!
ಪಾನ್ ಮಸಾಲಾ, ಗುಟ್ಕಾ ಮತ್ತು ಕಲಬೆರಕೆ ಆಹಾರ ಪದಾರ್ಥಗಳ ಒಂದೂವರೆ ಕೋಟಿಗೂ ಹೆಚ್ಚು ಮೌಲ್ಯದ ದಾಸ್ತಾನು ವಶ