
ಅಯೋಧ್ಯೆ (ಉತ್ತರ ಪ್ರದೇಶ) – ಅಯೋಧ್ಯೆ ನ್ಯಾಯಾಲಯವನ್ನು ಬಾಂಬ್ನಿಂದ ಸ್ಫೋಟಿಸುವುದಾಗಿ ಬೆದರಿಕೆ ನೀಡಿದ ಪ್ರಕರಣದಲ್ಲಿ ಅಯೋಧ್ಯೆ ನ್ಯಾಯಾಲಯದ ಗುಮಾಸ್ತ ಮಹಮ್ಮದ ವಲೀಮನನ್ನು ಬಂಧಿಸಲಾಗಿದೆ. ಪತ್ರ ಬರೆದು ಬೆದರಿಕೆ ಹಾಕಿರುವುದು ಪೊಲೀಸರ ವಿಚಾರಣೆ ವೇಳೆ ಬೆಳಕಿಗೆ ಬಂದಿದೆ. ಹಾಗಾಗಿ ಆತನನ್ನು ಬಂಧಿಸಲಾಯಿತು. ಆತ ರಶೀದ ಅಲಿಯ ಹೆಸರಿನಲ್ಲಿ ಪತ್ರ ಕಳುಹಿಸಿದ್ದನು. ಹಣಕಾಸಿನ ವಿಚಾರದಲ್ಲಿ ರಶಿದ ಅಲಿ ಮತ್ತು ಮಹಮ್ಮದ ವಲೀಮರ ನಡುವೆ ವಾದವಿತ್ತು. ಇದಕ್ಕಾಗಿಯೇ ವಲೀಮ ಅವನ ಹೆಸರಿನಲ್ಲಿ ಪತ್ರ ಕಳುಹಿಸಿರುತ್ತಾನೆ ಎಂದು ಹೇಳಿದರು.
जिस कोर्ट में मुंशी था मोहम्मद वलीम, उसी को उड़ाने की दी धमकी: अयोध्या पुलिस ने दबोचा, ‘राशिद अली’ बन कर लिखी थी चिट्ठी#Ayodhya #Threathttps://t.co/9jvH1omMuf
— ऑपइंडिया (@OpIndia_in) June 19, 2022
ಬೀದರ್ : ಮಹಾಹಿಂದು ಸಮಾವೇಶಕ್ಕೆ ಅನುಮತಿ ಸಿಗುತ್ತಿದ್ದಂತೆಯೇ ಸಮಾಜಘಾತುಕರಿಂದ ಶ್ರೀರಾಮನಿಗೆ ಅವಮಾನ!
ಕೊಲಕಾತಾ: ‘ಇಸ್ಕಾನ್’ ಶಾಲಾ ವಿದ್ಯಾರ್ಥಿಗಳ ಮಧ್ಯಾಹ್ನದ ಬಿಸಿಯೂಟದಿಂದ ಮೊಟ್ಟೆಯನ್ನು ಕೈಬಿಟ್ಟಿದ್ದಕ್ಕೆ ವಿವಾದ!
ನಾರಾಯಣಪುರ: ಕ್ರೈಸ್ತ ಧರ್ಮ ಸ್ವೀಕರಿಸಿದ ಆದಿವಾಸಿಗಳ ಗ್ರಾಮದಿಂದ ಬಹಿಷ್ಕಾರ
ಶ್ರೀರಾಮ ಮಂದಿರದ ದೇಣಿಗೆ (ಕಾಣಿಕೆ) ಹಣ ಕಳ್ಳತನದ ನಂತರ ಮಂದಿರದ ಸರಕಾರೀಕರಣ ಆಗುವ ಸಾಧ್ಯತೆ
ಶ್ರೀರಾಮಲಲ್ಲಾನ ಮೂರ್ತಿಯನ್ನು ಕೆತ್ತಿದ ಶಿಲ್ಪಿ ಅರುಣ ಯೋಗಿರಾಜ ಅವರ ಪ್ರತಿಕ್ರಿಯೆ!
“ದೋಷಿಗಳಿಗೆ ಕಠಿಣ ಶಿಕ್ಷೆಯಾಗಲೇಬೇಕು!” – ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ, ಪೇಜಾವರ ಮಠ