
ಅಯೋಧ್ಯೆ (ಉತ್ತರ ಪ್ರದೇಶ) – ಅಯೋಧ್ಯೆ ನ್ಯಾಯಾಲಯವನ್ನು ಬಾಂಬ್ನಿಂದ ಸ್ಫೋಟಿಸುವುದಾಗಿ ಬೆದರಿಕೆ ನೀಡಿದ ಪ್ರಕರಣದಲ್ಲಿ ಅಯೋಧ್ಯೆ ನ್ಯಾಯಾಲಯದ ಗುಮಾಸ್ತ ಮಹಮ್ಮದ ವಲೀಮನನ್ನು ಬಂಧಿಸಲಾಗಿದೆ. ಪತ್ರ ಬರೆದು ಬೆದರಿಕೆ ಹಾಕಿರುವುದು ಪೊಲೀಸರ ವಿಚಾರಣೆ ವೇಳೆ ಬೆಳಕಿಗೆ ಬಂದಿದೆ. ಹಾಗಾಗಿ ಆತನನ್ನು ಬಂಧಿಸಲಾಯಿತು. ಆತ ರಶೀದ ಅಲಿಯ ಹೆಸರಿನಲ್ಲಿ ಪತ್ರ ಕಳುಹಿಸಿದ್ದನು. ಹಣಕಾಸಿನ ವಿಚಾರದಲ್ಲಿ ರಶಿದ ಅಲಿ ಮತ್ತು ಮಹಮ್ಮದ ವಲೀಮರ ನಡುವೆ ವಾದವಿತ್ತು. ಇದಕ್ಕಾಗಿಯೇ ವಲೀಮ ಅವನ ಹೆಸರಿನಲ್ಲಿ ಪತ್ರ ಕಳುಹಿಸಿರುತ್ತಾನೆ ಎಂದು ಹೇಳಿದರು.
जिस कोर्ट में मुंशी था मोहम्मद वलीम, उसी को उड़ाने की दी धमकी: अयोध्या पुलिस ने दबोचा, ‘राशिद अली’ बन कर लिखी थी चिट्ठी#Ayodhya #Threathttps://t.co/9jvH1omMuf
— ऑपइंडिया (@OpIndia_in) June 19, 2022
ಶ್ರೀನಗರದಲ್ಲಿ ಮಾದಕ ಪದಾರ್ಥ ಸಾಗಾಟಗಾರ ಶೇಖ್ ತಸದುಕ್ನ ಸರಕಾರಿ ಭೂಮಿಯ ಮೇಲಿನ ಅಕ್ರಮ 3 ಅಂತಸ್ತಿನ ಕಟ್ಟಡ ನೆಲಸಮ ! : Srinagar Drug Peddler House Demolished
ಬದಾಯೂ (ಉತ್ತರ ಪ್ರದೇಶ) ಇಲ್ಲಿ ಮುಸ್ಲಿಂ ಅಧಿಕಾರಿಯ ಧಾರ್ಮಿಕ ಕಿರುಕುಳದಿಂದಾಗಿ ಹಿಂದೂ ಪೊಲೀಸ್ ಇನ್ಸ್ಪೆಕ್ಟರ್ ಆತ್ಮಹತ್ಯೆ ! : Hindu Police Suicide
ಬುಲಂದ್ಶಹರ್ (ಉತ್ತರ ಪ್ರದೇಶ) ದಲ್ಲಿ ಹನುಮಾನ್ ದೇವಸ್ಥಾನದಲ್ಲಿ ಪ್ರಾರ್ಥನೆ ಮಾಡಿದ ಅಸರ್ ಮೊಹಮ್ಮದ್ ಬಂಧನ!
ನಾಗಪುರದಲ್ಲಿ ಶ್ರೀ ದುರ್ಗಾದೇವಿಯ ಮೂರ್ತಿಯ ಮೇಲಿದ್ದ ಚಿನ್ನದ ಸರ ಕಳ್ಳತನ ಮಾಡಿದ ೩ ಮತಾಂಧರ ಬಂಧನ !
ಕುತ್ತಿಗೆಯಲ್ಲಿದ್ದ ಆಭರಣಗಳನ್ನು ಕದಿಯುತ್ತಿದ್ದ ಕಾಮಿಲ್ ಮತ್ತು ಅಹ್ಮದ್ ಬಂಧನ !
ಖಾರ್ಘರ್ (ನವಿ ಮುಂಬಯಿ) ನಲ್ಲಿ ‘ಹೇರ್ ಸ್ಪಾ’ ಮಾಡುವಾಗ ಹಿಂದೂ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ ಮುಸ್ಲಿಂ ಯುವಕ !