
ನವದೆಹಲಿ – ನೂಪುರ ಶರ್ಮ ಇವರು ಮಹಮ್ಮದ್ ಪೈಗಂಬರ್ ಬಗ್ಗೆ ಮಾಡಿದ ಕಥಿತ ಅವಮಾನದ ಸೇಡು ತೀರಿಸಿಕೊಳ್ಳುವುದಕ್ಕಾಗಿ ಅಪಘಾನಿಸ್ತಾನದ ರಾಜಧಾನಿ ಕಾಬೂಲನ ಶಿಖ್ಕರ ಗುರುದ್ವಾರದ ಮೇಲೆ ದಾಳಿ ನಡೆಸಿದ್ದಾರೆ, ಎಂದು ಜಿಹಾದಿ ಭಯೋತ್ಪಾದಕ ಸಂಘಟನೆ ಇಸ್ಲಾಮಿಕ ಸ್ಟೇಟ್ನಿಂದ ಅಧಿಕೃತವಾಗಿ ಹೇಳಲಾಗಿದೆ. ಈ ದಾಳಿಯಲ್ಲಿ ೨ ಸಾವನ್ನಪ್ಪಿದ್ದಾರೆ ಹಾಗೂ ೭ ಜನರು ಗಾಯಗೊಂಡಿದ್ದಾರೆ.
‘नूपुर शर्मा का बदला लेने के लिए गुरुद्वारा पर किया हमला’: ISIS के टेलीग्राम चैनल पर दावा, इससे पहले भी सिख धर्मस्थल बनते रहे हैं निशाना#GurudwaraKarteParwan #KabulGurdwaraAttackhttps://t.co/nZIpIj7jXg
— ऑपइंडिया (@OpIndia_in) June 19, 2022
ಸಂಪಾದಕೀಯ ನಿಲುವುಜಿಹಾದಿ ಭಯೋತ್ಪಾದಕರಿಗೆ ಧರ್ಮ ಇರುತ್ತದೆ; ಆದ್ದರಿಂದ ಅವರು ಅವರ ಧರ್ಮದ ಕಥಿತ ಅವಮಾನ ಆದರೂ, ಅವರು ಸೇಡು ತೀರಿಸಿಕೊಳ್ಳುವ ಪ್ರಯತ್ನ ಮಾಡುತ್ತಾರೆ ಇದನ್ನು ಗಮನದಲ್ಲಿಟ್ಟುಕೊಳ್ಳಿ ! ಹಿಂದೂ ಭಯೋತ್ಪಾದಕರು ಇಲ್ಲದಿರುವುದರಿಂದ ಅವರು ಎಂದಿಗೂ ಅವರ ದೇವತೆಗಳ ಅವಮಾನ ಮಾಡುವವರ ಮೇಲೆ ಈ ರೀತಿಯ ಸೇಡು ತೀರಿಸಿಕೊಳ್ಳುವುದಿಲ್ಲ, ಎಂಬುದನ್ನು ಗಮನದಲ್ಲಿಟ್ಟುಕೊಳ್ಳಿ ! |
ಅಮೆರಿಕವು ಇರಾನ್ನ ದಾಳಿಗಳಿಂದ ಭಾರತೀಯ ಹಡಗುಗಳನ್ನು ರಕ್ಷಿಸಿದೆ ಅಂತೆ!
ಶೀಘ್ರದಲ್ಲೇ ಶಾಂತಿ ಒಪ್ಪಂದ: ಇರಾನ್ ಯುದ್ಧ ಅಂತ್ಯ! – ಟ್ರಂಪ್ ಹೇಳಿಕೆ
ಕಟ್ಟರವಾದಿಗಳ ಒತ್ತಡಕ್ಕೆ ಮಣಿದು ‘ಸನಾತನ ಧರ್ಮ ಸಂಕುಲ’ದ ನಿರ್ಮಾಣ ಕಾರ್ಯ ಸ್ಥಗಿತ!
ಬ್ರಿಟನ್ : ಯುವತಿಯ ಮೇಲೆ ಅತ್ಯಾಚಾರ ಎಸಗಿದ ಪಾಕಿಸ್ತಾನಿ ಪ್ರಜೆ ಶೇರಾಜ್ ಮಲಿಕ್ಗೆ 10 ವರ್ಷಗಳ ಜೈಲು ಶಿಕ್ಷೆ!
ರಾವಲಕೋಟ್ (ಪಾಕ್ ಆಕ್ರಮಿತ ಕಾಶ್ಮೀರ) : ಪಾಕ್ ಸೇನೆಯು ಮತ್ತೆ 16 ನಾಗರಿಕರನ್ನು ಕೊಂದಿದೆ !
‘ಬಾಂಗ್ಲಾದೇಶದ ಸಾರ್ವಭೌಮತ್ವದ ರಕ್ಷಣೆಗಾಗಿ ಯಾವುದೇ ರಾಜಿ ಮಾಡಿಕೊಳ್ಳುವುದಿಲ್ಲ!’ – ‘ಜಮಾತ್-ಎ-ಇಸ್ಲಾಮಿ’ : Jamaat-e-Islami