
ನವದೆಹಲಿ – ನೂಪುರ ಶರ್ಮ ಇವರು ಮಹಮ್ಮದ್ ಪೈಗಂಬರ್ ಬಗ್ಗೆ ಮಾಡಿದ ಕಥಿತ ಅವಮಾನದ ಸೇಡು ತೀರಿಸಿಕೊಳ್ಳುವುದಕ್ಕಾಗಿ ಅಪಘಾನಿಸ್ತಾನದ ರಾಜಧಾನಿ ಕಾಬೂಲನ ಶಿಖ್ಕರ ಗುರುದ್ವಾರದ ಮೇಲೆ ದಾಳಿ ನಡೆಸಿದ್ದಾರೆ, ಎಂದು ಜಿಹಾದಿ ಭಯೋತ್ಪಾದಕ ಸಂಘಟನೆ ಇಸ್ಲಾಮಿಕ ಸ್ಟೇಟ್ನಿಂದ ಅಧಿಕೃತವಾಗಿ ಹೇಳಲಾಗಿದೆ. ಈ ದಾಳಿಯಲ್ಲಿ ೨ ಸಾವನ್ನಪ್ಪಿದ್ದಾರೆ ಹಾಗೂ ೭ ಜನರು ಗಾಯಗೊಂಡಿದ್ದಾರೆ.
‘नूपुर शर्मा का बदला लेने के लिए गुरुद्वारा पर किया हमला’: ISIS के टेलीग्राम चैनल पर दावा, इससे पहले भी सिख धर्मस्थल बनते रहे हैं निशाना#GurudwaraKarteParwan #KabulGurdwaraAttackhttps://t.co/nZIpIj7jXg
— ऑपइंडिया (@OpIndia_in) June 19, 2022
ಸಂಪಾದಕೀಯ ನಿಲುವುಜಿಹಾದಿ ಭಯೋತ್ಪಾದಕರಿಗೆ ಧರ್ಮ ಇರುತ್ತದೆ; ಆದ್ದರಿಂದ ಅವರು ಅವರ ಧರ್ಮದ ಕಥಿತ ಅವಮಾನ ಆದರೂ, ಅವರು ಸೇಡು ತೀರಿಸಿಕೊಳ್ಳುವ ಪ್ರಯತ್ನ ಮಾಡುತ್ತಾರೆ ಇದನ್ನು ಗಮನದಲ್ಲಿಟ್ಟುಕೊಳ್ಳಿ ! ಹಿಂದೂ ಭಯೋತ್ಪಾದಕರು ಇಲ್ಲದಿರುವುದರಿಂದ ಅವರು ಎಂದಿಗೂ ಅವರ ದೇವತೆಗಳ ಅವಮಾನ ಮಾಡುವವರ ಮೇಲೆ ಈ ರೀತಿಯ ಸೇಡು ತೀರಿಸಿಕೊಳ್ಳುವುದಿಲ್ಲ, ಎಂಬುದನ್ನು ಗಮನದಲ್ಲಿಟ್ಟುಕೊಳ್ಳಿ ! |
ಅಮೆರಿಕದಿಂದ ಭಾರತದ ಮೇಲೆ ಶೇ. ೧೦ ರಷ್ಟು ಹೆಚ್ಚುವರಿ ಆಮದು ಸುಂಕ : Import Duty on India
ನಾಗರಿಕ ಅಣು ಒಪ್ಪಂದಕ್ಕಾಗಿ ಸೌದಿ ಅರೇಬಿಯಾ ಇಸ್ರೇಲ್ ಅನ್ನು ಒಪ್ಪಿಗೆ ನೀಡಬೇಕು ! : Recognize Israel
ಇರಾನ್ ಸ್ಥಿತಿ ಅತ್ಯಂತ ಶೋಚನೀಯ ! – ಡೊನಾಲ್ಡ್ ಟ್ರಂಪ್
ಗಡಿಯಾಚೆಗಿನ ಭಯೋತ್ಪಾದನೆಯಿಂದಾಗಿ ಸಹಕಾರದ ಆಧಾರವೇ ಮುಗಿದಿದೆ!
ಗಲ್ಲಿಗೇರಿಸಬಹುದು, ಎಂಬುದು ತಿಳಿದಿದ್ದರೂ ನಾನು ಬಾಂಗ್ಲಾದೇಶಕ್ಕೆ ಹಿಂದಿರುಗುತ್ತೇನೆ! – ಮಾಜಿ ಪ್ರಧಾನಿ ಶೇಖ ಹಸೀನಾ, ಬಾಂಗ್ಲಾದೇಶ
ಇಬ್ಬರು ಜಿಹಾದಿ ಭಯೋತ್ಪಾದಕರ ಮನೆಗಳ ಮೇಲೆ ಬುಲ್ಡೋಜರ್ ಕಾರ್ಯಾಚರಣೆ : Bulldozer Operation