ಕರ್ನಾಟಕದ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರ ಹಾಸ್ಯಾಸ್ಪದ ಹೇಳಿಕೆ !

ಬೆಂಗಳೂರು – ಸೇನೆಯ ‘ಅಗ್ನಿಪಥ’ ಯೋಜನೆಯಿಂದ ಎರಡುವರೆ ಲಕ್ಷ ಯುವಕರನ್ನು ಸೇವೆಗೆ ತೆಗೆದುಕೊಳ್ಳಬಹುದು ಅವರು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸ್ವಯಂಸೇವಕರಾಗಿರುವರು. ಇದು ಸಂಘದ ಗುಪ್ತತಂತ್ರವಾಗಿದೆ. ೪ ವರ್ಷ ಸೇವೆಯ ನಂತರ ಶೇ. ೭೫ ರಷ್ಟು ಯುವಕರನ್ನು ಸೈನ್ಯದಿಂದ ನಿವೃತ್ತಿ ಮಾಡಲಾಗುವುದು, ಅವರು ದೇಶಾದ್ಯಂತ ಹರಡಲಿದ್ದಾರೆ. ಅವರೂ ಸಂಘದ ಸ್ವಯಂ ಸೇವಕರಾಗಿದ್ದರೆ ಸೇನೆಯ ಮೇಲೆ ಹಿಡಿತ ಸಾಧಿಸುವ ಯತ್ನವಾಗಿದೆ ಎಂಬ ಹಾಸ್ಯಾಸ್ಪದ ಹೇಳಿಕೆಯನ್ನು ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ನೀಡಿದರು. ‘ಬಹುಶಃ ಅವರಿಗೆ(ಸಂಘಕ್ಕೆ) ದೇಶದಲ್ಲಿ ನಾಝಿ ಆಡಳಿತವನ್ನು ತರಬೇಕಾಗಿದೆ. ಅದಕ್ಕಾಗಿ ಅವರು ಅಗ್ನಿಪಥ ಯೋಜನೆ ತಂದಿದ್ದಾರೆ’, ಎಂದು ಅವರು ಹೇಳಿದರು.
ಸಂಪಾದಕೀಯ ನಿಲುವುಈ ರೀತಿ ಆರೋಪ ಮಾಡುವವರ ಮೇಲೆ ಅಪರಾಧ ದಾಖಲಿಸಿ ಅವರನ್ನು ಜೈಲಿಗೆ ಏಕೆ ಹಾಕಲಾಗುತ್ತಿಲ್ಲ ? |
ಶ್ರೀರಾಮಮಂದಿರದ ದಾನ ಕಳ್ಳತನ ಪ್ರಕರಣದ 8 ಆರೋಪಿಗಳ ಮನೆಗಳ ಮೇಲೆ ಪೊಲೀಸರ ದಾಳಿ
ಶ್ರೀರಾಮಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ರಾಜೀನಾಮೆ : Champat Rai Resignation
ಬಾಂಗ್ಲಾದೇಶದಲ್ಲಿ ಕಳೆದ ೫ ತಿಂಗಳಲ್ಲಿ ಹಿಂದೂಗಳ ವಿರುದ್ಧ ೬೪೫ ಅಪರಾಧಗಳು!
ಆರೋಪಿ ಭೀಮರಾವ್ ಕಾಂಬ್ಳೆಗೆ ದೋಷಿ ಎಂದು ತೀರ್ಪು; ಜೂನ್ 29 ರಂದು ಅಂತಿಮ ಶಿಕ್ಷೆ ಪ್ರಕಟ : Nasrapur Case
‘ಡಿಜಿಟಲ್ ಅರೆಸ್ಟ್’ : ಸಮಾಜವನ್ನು ಕಾಡುತ್ತಿರುವ ಗಂಭೀರ ಸಮಸ್ಯೆ !
ಮಹಾರಾಷ್ಟ್ರ: ೪ ತಿಂಗಳಲ್ಲಿ ೨೫೪ ಕೋಟಿ ೫೩ ಲಕ್ಷ ರೂಪಾಯಿ ಮೌಲ್ಯದ ಮಾದಕ ವಸ್ತು ಜಪ್ತಿ! – ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್