ಕರ್ನಾಟಕದ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರ ಹಾಸ್ಯಾಸ್ಪದ ಹೇಳಿಕೆ !

ಬೆಂಗಳೂರು – ಸೇನೆಯ ‘ಅಗ್ನಿಪಥ’ ಯೋಜನೆಯಿಂದ ಎರಡುವರೆ ಲಕ್ಷ ಯುವಕರನ್ನು ಸೇವೆಗೆ ತೆಗೆದುಕೊಳ್ಳಬಹುದು ಅವರು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸ್ವಯಂಸೇವಕರಾಗಿರುವರು. ಇದು ಸಂಘದ ಗುಪ್ತತಂತ್ರವಾಗಿದೆ. ೪ ವರ್ಷ ಸೇವೆಯ ನಂತರ ಶೇ. ೭೫ ರಷ್ಟು ಯುವಕರನ್ನು ಸೈನ್ಯದಿಂದ ನಿವೃತ್ತಿ ಮಾಡಲಾಗುವುದು, ಅವರು ದೇಶಾದ್ಯಂತ ಹರಡಲಿದ್ದಾರೆ. ಅವರೂ ಸಂಘದ ಸ್ವಯಂ ಸೇವಕರಾಗಿದ್ದರೆ ಸೇನೆಯ ಮೇಲೆ ಹಿಡಿತ ಸಾಧಿಸುವ ಯತ್ನವಾಗಿದೆ ಎಂಬ ಹಾಸ್ಯಾಸ್ಪದ ಹೇಳಿಕೆಯನ್ನು ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ನೀಡಿದರು. ‘ಬಹುಶಃ ಅವರಿಗೆ(ಸಂಘಕ್ಕೆ) ದೇಶದಲ್ಲಿ ನಾಝಿ ಆಡಳಿತವನ್ನು ತರಬೇಕಾಗಿದೆ. ಅದಕ್ಕಾಗಿ ಅವರು ಅಗ್ನಿಪಥ ಯೋಜನೆ ತಂದಿದ್ದಾರೆ’, ಎಂದು ಅವರು ಹೇಳಿದರು.
ಸಂಪಾದಕೀಯ ನಿಲುವುಈ ರೀತಿ ಆರೋಪ ಮಾಡುವವರ ಮೇಲೆ ಅಪರಾಧ ದಾಖಲಿಸಿ ಅವರನ್ನು ಜೈಲಿಗೆ ಏಕೆ ಹಾಕಲಾಗುತ್ತಿಲ್ಲ ? |
ಅಮೆರಿಕದಲ್ಲಿ ಅಪರಿಚಿತರಿಂದ ಭಾರತೀಯ ಯುವಕನ ಗುಂಡಿಕ್ಕಿ ಕೊಲೆ
ಬಾಂಗ್ಲಾದೇಶಿ ವಲಸಿಗರ ಕೇಂದ್ರವಾಗಿರುವ ಮುಂಬಯಿ: ೧,೫೦೦ ಕ್ಕೂ ಹೆಚ್ಚು ಅಕ್ರಮ ವಲಸಿಗರ ಅಡ್ಡೆ!
ಬುಲಂದ್ಶಹರ್ (ಉತ್ತರ ಪ್ರದೇಶ) ದಲ್ಲಿ ಹನುಮಾನ್ ದೇವಸ್ಥಾನದಲ್ಲಿ ಪ್ರಾರ್ಥನೆ ಮಾಡಿದ ಅಸರ್ ಮೊಹಮ್ಮದ್ ಬಂಧನ!
ಕುತ್ತಿಗೆಯಲ್ಲಿದ್ದ ಆಭರಣಗಳನ್ನು ಕದಿಯುತ್ತಿದ್ದ ಕಾಮಿಲ್ ಮತ್ತು ಅಹ್ಮದ್ ಬಂಧನ !
ಮುಜಫರ್ನಗರದಲ್ಲಿ(ಉತ್ತರ ಪ್ರದೇಶ) ಆಘಾತಕಾರಿ ಘಟನೆ; ಬಾಕಿ ಹಣ ಸಿಗದಿದ್ದಕ್ಕೆ ಜೋಡಿಸಿದ ಮೂಳೆಯನ್ನು ಮುರಿದ ವೈದ್ಯ!
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭಗವಾನ್ ಶಿವನ ರೂಪದಲ್ಲಿ ತೋರಿಸಿದ ‘ವಿಶ್ವವಾಣಿ’ ಪತ್ರಿಕೆ !