ಭಯೋತ್ಪಾದಕರೊಂದಿಗೆ ನಂಟಿರುವ ಆರೋಪವಿರುವ ‘ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ’ದ ಹತ್ತನೇ ಅಖಿಲ ಭಾರತೀಯ ಹಿಂದೂ ರಾಷ್ಟ್ರ ಅಧಿವೇಶನದಿಂದ ಹೊಟ್ಟೆಶೂಲೆ !
ಮಡಗಾವ – ಫೊಂಡಾದ ರಾಮನಾಥಿಯಲ್ಲಿ ನಡೆದ ಹತ್ತನೇ ಅಖಿಲ ಭಾರತೀಯ ಹಿಂದೂ ರಾಷ್ಟ್ರ ಅಧಿವೇಶನದಲ್ಲಿ ಸಂವಿಧಾನದಿಂದ ‘ಪಂಥನಿರಪೇಕ್ಷ’ (ಸೆಕ್ಯುಲರ್) ಮತ್ತು ‘ಸಮಾಜವಾದಿ’ (ಸೋಶಿಯಲಿಸ್ಟ್) ಶಬ್ದಗಳನ್ನು ತೆರವುಗೊಳಿಸಲು ಒತ್ತಾಯಿಸಲಾಯಿತು, ಇದು ದೇಶದ್ರೋಹಿ ಮತ್ತು ಸಂವಿಧಾನವಿರೋಧಿ ಬೇಡಿಕೆಯಾಗಿದೆ. ಸರಕಾರವು ಅಧಿವೇಶನದ ಆಯೋಜಕರ ಮೇಲೆ ಕ್ರಮ ಕೈಗೊಳ್ಳಬೇಕು ಎಂದು ಭಯೋತ್ಪಾದನೆಯೊಂದಿಗೆ ನಂಟಿರುವ ಆರೋಪವಿರುವ ‘ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ’ (‘ಪಿ.ಎಫ್.ಐ.’) ಈ ಸಂಘಟನೆಯ ಪದಾಧಿಕಾರಿಗಳು ಮಡಗಾವದಲ್ಲಿ ಪತ್ರಕರ್ತರ ಜೊತೆ ಮಾತನಾಡುತ್ತಿದ್ದರು.
‘ಪಿ.ಎಫ್.ಐ.’ ಪದಾಧಿಕಾರಿಗಳು ಮಾತು ಮುಂದುವರಿಸಿ, “ಸಂವಿಧಾನದ ರಕ್ಷಣೆ ಮಾಡುವುದಕ್ಕಾಗಿ ‘ಪಿ.ಎಫ್.ಐ.’ ಕಾರ್ಯ ಮಾಡುತ್ತಿದೆ. ನಮ್ಮ ಸಂವಿಧಾನವು ‘ಪಂಥನಿರಪೇಕ್ಷ’ (ಸೆಕ್ಯುಲರ್) ಆಗಿದೆ ಮತ್ತು ಇಲ್ಲಿನ ಸಾಮಾಜಿಕ ಸೌಹಾರ್ದತೆ ಕಾಪಾಡುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ. ಫೊಂಡಾದ ರಾಮನಾಥಿಯಲ್ಲಿ ಕಳೆದ ೧೦ ವರ್ಷಗಳಿಂದ ಅಖಿಲ ಭಾರತೀಯ ಹಿಂದೂ ರಾಷ್ಟ್ರ ಅಧಿವೇಶನದ ಆಯೋಜನೆ ಮಾಡಲಾಗುತ್ತದೆ ಮತ್ತು ಪ್ರತಿ ಬಾರಿ ಬೇರೆಬೇರೆ ಬೇಡಿಕೆಗಳು ಈ ಸ್ಥಳಗಳಲ್ಲಿ ಮಾಡಲಾಗುತ್ತದೆ, ಇಂತಹ ಅಧಿವೇಶನಕ್ಕೆ ಸರಕಾರ ಏಕೆ ಪ್ರೋತ್ಸಾಹ ನೀಡುತ್ತದೆ? ಸರಕಾರವು ಇಲ್ಲಿಯ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಬೇಕು”, ಎಂದರು.
ಸಂಪಾದಕರ ನಿಲುವುಶ್ರೀರಾಮಜನ್ಮಭೂಮಿ ವಿಷಯವಾಗಿ ಸರ್ವೋಚ್ಚ ನ್ಯಾಯಾಲಯ ನೀಡಿರುವ ತೀರ್ಪು ಒಪ್ಪದೇ ಬಾಬರಿ ಮಸೀದಿ ಪುನಃ ಕಟ್ಟುವೆವು’, ಎಂದು ಡಿಸೆಂಬರ್ ೬ ಸಾರ್ವಜನಿಕವಾಗಿ ಪ್ರಸಾರ ಮಾಡುವ ‘ಪಿ.ಎಫ್.ಐ.’ ಹಿಂದೂಗಳಿಗೆ ಸಂವಿಧಾನವಿರೋಧಿ ಎನ್ನುವುದು ಹಾಸ್ಯಾಸ್ಪದ. ಗೋವಾದ ಮುಸಲ್ಮಾನರು ಈ ಸಂಘಟನೆಯಿಂದ ದೂರ ಉಳಿಯುವುದೇ ಒಳಿತು ! |
ಶ್ರೀನಗರದಲ್ಲಿ ಮಾದಕ ಪದಾರ್ಥ ಸಾಗಾಟಗಾರ ಶೇಖ್ ತಸದುಕ್ನ ಸರಕಾರಿ ಭೂಮಿಯ ಮೇಲಿನ ಅಕ್ರಮ 3 ಅಂತಸ್ತಿನ ಕಟ್ಟಡ ನೆಲಸಮ ! : Srinagar Drug Peddler House Demolished
ಬದಾಯೂ (ಉತ್ತರ ಪ್ರದೇಶ) ಇಲ್ಲಿ ಮುಸ್ಲಿಂ ಅಧಿಕಾರಿಯ ಧಾರ್ಮಿಕ ಕಿರುಕುಳದಿಂದಾಗಿ ಹಿಂದೂ ಪೊಲೀಸ್ ಇನ್ಸ್ಪೆಕ್ಟರ್ ಆತ್ಮಹತ್ಯೆ ! : Hindu Police Suicide
ಬುಲಂದ್ಶಹರ್ (ಉತ್ತರ ಪ್ರದೇಶ) ದಲ್ಲಿ ಹನುಮಾನ್ ದೇವಸ್ಥಾನದಲ್ಲಿ ಪ್ರಾರ್ಥನೆ ಮಾಡಿದ ಅಸರ್ ಮೊಹಮ್ಮದ್ ಬಂಧನ!
ನಾಗಪುರದಲ್ಲಿ ಶ್ರೀ ದುರ್ಗಾದೇವಿಯ ಮೂರ್ತಿಯ ಮೇಲಿದ್ದ ಚಿನ್ನದ ಸರ ಕಳ್ಳತನ ಮಾಡಿದ ೩ ಮತಾಂಧರ ಬಂಧನ !
ಕುತ್ತಿಗೆಯಲ್ಲಿದ್ದ ಆಭರಣಗಳನ್ನು ಕದಿಯುತ್ತಿದ್ದ ಕಾಮಿಲ್ ಮತ್ತು ಅಹ್ಮದ್ ಬಂಧನ !
ಖಾರ್ಘರ್ (ನವಿ ಮುಂಬಯಿ) ನಲ್ಲಿ ‘ಹೇರ್ ಸ್ಪಾ’ ಮಾಡುವಾಗ ಹಿಂದೂ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ ಮುಸ್ಲಿಂ ಯುವಕ !