ಖಲಿಸ್ತಾನಿಗಳ ಚಟುವಟಿಕೆಗಳನ್ನು ಹತ್ತಿಕ್ಕಲು ಕೇಂದ್ರ ಸರಕಾರವು ಕಠಿಣ ಕ್ರಮ ತೆಗೆದುಕೊಳ್ಳುವದು ಆವಶ್ಯಕ !

‘ಖಲಿಸ್ತಾನ ಜಿಂದಾಬಾದ’ ಎಂದು ಹೇಳುವವರು ಅಫಘಾನಿಸ್ತಾನ ಮತ್ತು ಪಾಕಿಸ್ತಾನದಲ್ಲಿಯ ಸಿಖ್ಖರ ಸಂಕಷ್ಟದ ಬಗ್ಗೆ ಮಾತ್ರ ಮೌನವಾಗಿದ್ದಾರೆ !
ಕರ್ನಾಲ (ಹರಿಯಾಣಾ) – ಇಲ್ಲಿಯ ಡಿಎವಿ ಶಾಲೆ ಮತ್ತು ದಯಾಳ ಸಿಂಹ ಮಹಾವಿದ್ಯಾಲಯದ ಗೋಡೆಗಳ ಮೇಲೆ ‘ಖಲಿಸ್ತಾನ ಜಿಂದಾಬಾದ’ ಘೋಷಣೆ ಬರೆದಿರುವುದು ಕಂಡುಬಂದಿದೆ. ಪೊಲೀಸರು ಈ ಘೋಷಣೆಗಳನ್ನು ಅಳಿಸಿದ್ದಾರೆ. ಈ ಸಂಬಂಧ ಅಪರಿಚಿತ ವ್ಯಕ್ತಿಗಳ ವಿರುದ್ಧ ಪ್ರಕರಣ ದಾಖಲಾಗಿದೆ. ಈ ಹಿಂದೆ ಪಂಜಾಬನ ಸಂಗರೂರನಲ್ಲಿರುವ ಕಾಳಿ ಮಾತಾ ಮಂದಿರದ ಗೋಡೆಗಳ ಮೇಲೆ ಮತ್ತು ಜಲಂಧರನ ದೇವಿ ತಾಲಾಬ ಮಂದಿರದ ಗೋಡೆಗಳ ಮೇಲೆ ಇದೇ ರೀತಿಯ ಘೋಷಣೆಗಳನ್ನು ಬರೆಯಲಾಗಿತ್ತು.
“The matter is being ‘investigated,” said Ganga Ram Punia, SP Karnal. #KhalistanSlogans #Karnal #Haryana #HaryanaPolice #Khalistani #UAPA #HimachalPradesh #Dharamshala #Himachal #SFJ #RPG #PunjabPolice #Mohalihttps://t.co/c5QMPQj8wO
— India.com (@indiacom) June 20, 2022
ನಾರಾಯಣಪುರ: ಕ್ರೈಸ್ತ ಧರ್ಮ ಸ್ವೀಕರಿಸಿದ ಆದಿವಾಸಿಗಳ ಗ್ರಾಮದಿಂದ ಬಹಿಷ್ಕಾರ
ಶ್ರೀರಾಮ ಮಂದಿರದ ದೇಣಿಗೆ (ಕಾಣಿಕೆ) ಹಣ ಕಳ್ಳತನದ ನಂತರ ಮಂದಿರದ ಸರಕಾರೀಕರಣ ಆಗುವ ಸಾಧ್ಯತೆ
ಶ್ರೀರಾಮಲಲ್ಲಾನ ಮೂರ್ತಿಯನ್ನು ಕೆತ್ತಿದ ಶಿಲ್ಪಿ ಅರುಣ ಯೋಗಿರಾಜ ಅವರ ಪ್ರತಿಕ್ರಿಯೆ!
“ದೋಷಿಗಳಿಗೆ ಕಠಿಣ ಶಿಕ್ಷೆಯಾಗಲೇಬೇಕು!” – ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ, ಪೇಜಾವರ ಮಠ
‘ಜಗತ್ತಿನಾದ್ಯಂತ ತಂತ್ರಜ್ಞಾನ ಕ್ಷೇತ್ರವು ವೇಗವಾಗಿ ಮುನ್ನಡೆಯುತ್ತಿರುವಾಗ, ಸರಕಾರವು ‘ಐಐಟಿ’ (IIT) ಸಂಸ್ಥೆಗಳನ್ನು ಜ್ಯೋತಿಷ್ಯ, ಪುನರ್ಜನ್ಮ ಮುಂತಾದ ವಿಷಯಗಳ ಸಂಶೋಧನೆಯಲ್ಲಿ ತೊಡಗಿಸುತ್ತಿದೆ!’ (ಅಂತೆ)
ಅನುಕಂಪದ ಆಧಾರದ ಮೇಲೆ ಕೆಲಸ ಪಡೆಯಲು ತಂದೆಯ ಹತ್ಯೆ ಮಾಡಿಸಿದ ಮಗನ ಬಂಧನ