ಖಲಿಸ್ತಾನಿಗಳ ಚಟುವಟಿಕೆಗಳನ್ನು ಹತ್ತಿಕ್ಕಲು ಕೇಂದ್ರ ಸರಕಾರವು ಕಠಿಣ ಕ್ರಮ ತೆಗೆದುಕೊಳ್ಳುವದು ಆವಶ್ಯಕ !

‘ಖಲಿಸ್ತಾನ ಜಿಂದಾಬಾದ’ ಎಂದು ಹೇಳುವವರು ಅಫಘಾನಿಸ್ತಾನ ಮತ್ತು ಪಾಕಿಸ್ತಾನದಲ್ಲಿಯ ಸಿಖ್ಖರ ಸಂಕಷ್ಟದ ಬಗ್ಗೆ ಮಾತ್ರ ಮೌನವಾಗಿದ್ದಾರೆ !
ಕರ್ನಾಲ (ಹರಿಯಾಣಾ) – ಇಲ್ಲಿಯ ಡಿಎವಿ ಶಾಲೆ ಮತ್ತು ದಯಾಳ ಸಿಂಹ ಮಹಾವಿದ್ಯಾಲಯದ ಗೋಡೆಗಳ ಮೇಲೆ ‘ಖಲಿಸ್ತಾನ ಜಿಂದಾಬಾದ’ ಘೋಷಣೆ ಬರೆದಿರುವುದು ಕಂಡುಬಂದಿದೆ. ಪೊಲೀಸರು ಈ ಘೋಷಣೆಗಳನ್ನು ಅಳಿಸಿದ್ದಾರೆ. ಈ ಸಂಬಂಧ ಅಪರಿಚಿತ ವ್ಯಕ್ತಿಗಳ ವಿರುದ್ಧ ಪ್ರಕರಣ ದಾಖಲಾಗಿದೆ. ಈ ಹಿಂದೆ ಪಂಜಾಬನ ಸಂಗರೂರನಲ್ಲಿರುವ ಕಾಳಿ ಮಾತಾ ಮಂದಿರದ ಗೋಡೆಗಳ ಮೇಲೆ ಮತ್ತು ಜಲಂಧರನ ದೇವಿ ತಾಲಾಬ ಮಂದಿರದ ಗೋಡೆಗಳ ಮೇಲೆ ಇದೇ ರೀತಿಯ ಘೋಷಣೆಗಳನ್ನು ಬರೆಯಲಾಗಿತ್ತು.
“The matter is being ‘investigated,” said Ganga Ram Punia, SP Karnal. #KhalistanSlogans #Karnal #Haryana #HaryanaPolice #Khalistani #UAPA #HimachalPradesh #Dharamshala #Himachal #SFJ #RPG #PunjabPolice #Mohalihttps://t.co/c5QMPQj8wO
— India.com (@indiacom) June 20, 2022
ಸೋನಮ್ ವಾಂಗ್ಚುಕ್ ಅವರು ಉಪವಾಸ ಮುಕ್ತಾಯ !
ಶಿಕ್ಷಣ ಸಚಿವರ ಸ್ಥಳಾಂತರ: ಹೊಸ ಕಾನೂನು ಸಹ ರೂಪಿಸಲಾಗುವುದು! – ಪ್ರಧಾನಿ ನರೇಂದ್ರ ಮೋದಿ
ಖೋಪೋಲಿಯ ಶ್ರೀ ಭಗವಾನ ವೀರೇಶ್ವರ ದೇವಸ್ಥಾನದಲ್ಲಿ ಕಳ್ಳತನ ಮಾಡಿದ ನಾಲ್ವರ ಬಂಧನ!
ಅಸ್ಸಾಂ: ನೆರೆಗೆ ೪೧ ಜನರ ಸಾವು !
‘ಉಪವಾಸ ಎಂದರೆ ಅರಾಜಕತೆ’, ಇದು ಡಾ. ಅಂಬೇಡ್ಕರ್ ಅವರ ಹೇಳಿಕೆ ! — ಸೋನಮ್ ವಾಂಗ್ಚುಕ್ ಅವರಿಗೆ ತಿರುಗೇಟು!
ಕಾಂಗ್ರೆಸ್ ನಾಯಕರಿಂದಲೇ ರಾಜ್ಯದ ದೇವಾಲಯಗಳ 18 ಲಕ್ಷ ರೂಪಾಯಿಗಳ ಲೂಟಿ ! – ಭಾಜಪ