
ನವದೆಹಲಿ – ಅಮಾನತುಗೊಂಡಿರುವ ಭಾಜಪದ ವಕ್ತಾರರಾದ ನೂಪುರ ಶರ್ಮಾ ಮತ್ತು ನವೀನ ಜಿಂದಾಲ ಅವರು ಪ್ರವಾದಿ ಮೊಹಮ್ಮದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದರಿಂದ ಅವರ ಹೇಳಿಕೆಯ ಕುರಿತು ಹಲವಾರು ರಾಜ್ಯಗಳಲ್ಲಿ ಹಿಂಸಾಚಾರವನ್ನು ಹುಟ್ಟು ಹಾಕಿದರೆ ಭಾರತವನ್ನು ಇಸ್ಲಾಮಿಕ ದೇಶಗಳು ಖಂಡಿಸಿದವು. ಈ ಹಿನ್ನೆಲೆಯಲ್ಲಿ ಭಾರತದ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ ಡೋವಾಲ ಅವರು ‘ಈ ಹೇಳಿಕೆಯಿಂದಾಗಿ ಅಂತರಾಷ್ಟ್ರೀಯ ಮಟ್ಟದಲ್ಲಿ ಭಾರತದ ಎಂದೂ ಇಲ್ಲದಿರುವಂತಹ ಒಂದು ಪ್ರತಿಮೆ ಸಿದ್ಧವಾಗಿದೆ. ಇಗ ಒಂದು ಪರ್ಯಾಯ ಉಳಿದಿದೆ ಅಷ್ಟೆ, ನಾವು ನಮ್ಮ ಪರವನ್ನು ಮಂಡಿಸುವುದು. ನಾವು ದೇಶದ ಒಳಗೆ ಮತ್ತು ಹೊರಗೆ ಯಾರನ್ನೆಲ್ಲಾ ಭೇಟಿಯಾಗುತ್ತೆವೆಯೋ ಅವರನ್ನು ನಮ್ಮ ಪರದ ಬಗ್ಗೆ ಮನವರಿಕೆ ಮಾಡಿಕೊಡುವಲ್ಲಿ ಯಶಸ್ವಿಯಾಗಿದ್ದೇವೆ’, ಎಂದು ಅವರು ಸಂದರ್ಶನವೊಂದರಲ್ಲಿ ಹೇಳಿದರು.
‘India’s image has been hit by this.’ NSA #AjitDoval opens up on #NupurSharmaControversy#ProphetMuhammadRow https://t.co/5vu9uplJBS
— Zee News English (@ZeeNewsEnglish) June 22, 2022
ಸಂಪಾದಕೀಯ ನಿಲುವುಪಾಕಿಸ್ತಾನ, ಬಾಂಗ್ಲಾದೇಶ ಹಾಗೆಯೇ ಕೊಲ್ಲಿರಾಷ್ಟ್ರಗಳಲ್ಲಿನ ಇಸ್ಲಾಮಿಕ ದೇಶಗಳು ಅಲ್ಪಸಂಖ್ಯಾತರನ್ನು ಹಿಂಸಿಸುತ್ತಿವೆ, ಅದೇ ರೀತಿ ಹಿಂದೂಗಳ ನರಮೇಧ ಮಾಡುತ್ತಿವೆ, ಆದರೆ ಅವರು ಎಂದೂ ತಮ್ಮ ಪ್ರತಿಮೆ ಬಗ್ಗೆ ಯೋಚಿಸುವದಿಲ್ಲ ಮತ್ತು ಭಾರತವು ಉತ್ತರವನ್ನು ಕೇಳುವದಿಲ್ಲ, ಅದರ ಬಗ್ಗೆ ಯಾರು ಮಾತನಾಡುತ್ತಾರೆ ? |
ಇಬ್ಬರು ಜಿಹಾದಿ ಭಯೋತ್ಪಾದಕರ ಮನೆಗಳ ಮೇಲೆ ಬುಲ್ಡೋಜರ್ ಕಾರ್ಯಾಚರಣೆ : Bulldozer Operation
೯ ಸಂತರ ಧಾರ್ಮಿಕ ಸಮಿತಿ ಸ್ಥಾಪನೆ ಪ.ಪೂ. ಸ್ವಾಮಿ ಗೋವಿಂದದೇವ ಗಿರಿ ಅವರಿಗೆ ಅಧ್ಯಕ್ಷತೆ : Swami Govindadev Giri
ಶ್ರೀರಾಮ ಮಂದಿರದಲ್ಲಿ ದೇಣಿಗೆ ಕಳುವಾಗುವುದು, ಸಮಾಜದ ನೈತಿಕ ಅಧಃಪತನದ ಪರಾಕಾಷ್ಠೆ! – ನ್ಯಾಯಮೂರ್ತಿ ಅತುಲ್ ಶ್ರೀಧರನ್, ಅಲಹಾಬಾದ್ ಹೈಕೋರ್ಟ್
ಕಾಶ್ಮೀರ: ಪಾಕಿಸ್ತಾನಿ ಭಯೋತ್ಪಾದಕರಿಗೆ ಸಹಾಯ ಮಾಡುತ್ತಿದ್ದ ಮಹಮ್ಮದ್ ರಫೀಕ್ ನಾಯಕ್ ನ ಬಂಧನ.
ಲಾಠಿಚಾರ್ಜ್ನ ವೀಡಿಯೊಗಳನ್ನು ನೋಡಲು ನಮ್ಮ ಬಳಿ ಸಮಯವಿಲ್ಲ!
ರಾಜಸ್ಥಾನದಲ್ಲಿ ೧೯೯೬ ರಲ್ಲಿ ನಡೆದ ಬಾಂಬ್ ಸ್ಪೋಟ ಪ್ರಕರಣದ ತೀರ್ಪನ್ನು ರದ್ದುಗೊಳಿಸಿದ ಸರ್ವೋಚ್ಛ ನ್ಯಾಯಾಲಯ