
ಬೆಳಗಾವಿ – ಬೆಳಗಾವಿ ಜಿಲ್ಲೆಯ ಕಾಕತಿ ಹತ್ತಿರದ ಗೌಂಡವಾಡ ಊರಿನಲ್ಲಿ ಎರಡು ದಿನಗಳ ಹಿಂದೆ ಹಿಂದೂ ಕಾರ್ಯಕರ್ತ ಸತೀಶ್ ಪಾಟೀಲ್ ಇವರ ದೇವಸ್ಥಾನದ ಭೂಮಿಯ ವಾದದಲ್ಲಿ ಹತ್ಯೆ ನಡೆಸಲಾಗಿದೆ. ಸತೀಶ್ ಪಾಟೀಲ್ ಇವರ ಹತ್ಯೆಯ ನಂತರ ಸಂತಪ್ತ ಜನಸಮೂಹದಿಂದ ಕೆಲವು ವಾಹನಗಳು ಹಾಗೂ ಕೆಲವು ಮನೆಗಳಿಗೆ ಬೆಂಕಿ ಹಚ್ಚಲಾಯಿತು. ಈ ಪ್ರಕರಣದಲ್ಲಿ ಹತ್ಯೆಯ ಆರೋಪದ ಮೇಲೆ ಪೊಲೀಸರು ೪ ಜನರನ್ನು ಹಾಗೂ ಬೆಂಕಿ ಹಚ್ಚಿದ ಪ್ರಕರಣದಲ್ಲಿ ಪೊಲೀಸರು ೧೫ ಜನರನ್ನು ಬಂಧಿಸಿದ್ದಾರೆ. ಪರಿಸರದಲ್ಲಿ ಪೊಲೀಸ್ ಬಂದೋಬಸ್ತು ಮಾಡಲಾಗಿದೆ. ಪರಿಸ್ಥಿತಿ ನಿಯಂತ್ರಣದಲ್ಲಿದೆ. ತರುಣ ಭಾರತ ದೈನಿಕದಲ್ಲಿ ಬಂದಿರುವ ವಾರ್ತೆಯಲ್ಲಿ ಪೊಲೀಸರ ದೂರ್ಲಕ್ಷದಿಂದ ಯುವಕನ ಹತ್ಯೆ ನಡೆದಿದೆ, ಹಾಗೂ ಯುವಕನ ಕೊಲೆಯ ನಂತರ ಪೊಲೀಸರು ಅವನ ತಾಯಿ ತಂದೆಯನ್ನು ಥಳಿಸಿದ್ದಾರೆ ಎಂದು ಆರೋಪಿಸಲಾಗಿದೆ.
ಕಾಶ್ಮೀರದಲ್ಲಿ ಸರಳಾ ಭಟ್ ಹತ್ಯೆ ಪ್ರಕರಣ: 36 ವರ್ಷಗಳ ನಂತರ ಉಗ್ರರ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಕೆ!
ನಿಜಾಮಾಬಾದ್ (ತೆಲಂಗಾಣ): ಶಾಲೆಯಲ್ಲಿ ಹಿಂದೂ ವಿದ್ಯಾರ್ಥಿಗಳಿಗೆ ಉರ್ದು ಮತ್ತು ಕಲ್ಮಾ ಕಲಿಸುವುದಕ್ಕೆ ವಿರೋಧ
ವಿವಾಹಕ್ಕಾಗಿ ಮುಸ್ಲಿಂ ಯುವತಿಯಿಂದ ಇಸ್ಲಾಂ ಧರ್ಮ ಸ್ವೀಕರಿಸಲು ಒತ್ತಡ; ಹಿಂದು ಯುವಕನ ಆತ್ಮಹತ್ಯೆ!
ಮಣ್ಣಿನಿಂದ ತಯಾರಿಸಿದ ಶ್ರೀಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸಿ! – ಪ್ರಧಾನಿ
Kota Conversion Racket : ಕೋಟಾ (ರಾಜಸ್ಥಾನ): ಹಿಂದೂ ಮಹಿಳೆಯರ ಮತಾಂತರ, ಲೈಂಗಿಕ ಶೋಷಣೆ
ಪ್ರಾರ್ಥನೆ ಅಥವಾ ಮಂತ್ರಗಳನ್ನು ಹೇಳಲು ವಿದ್ಯಾರ್ಥಿಗಳು ಅಥವಾ ಪೋಷಕರ ಒಪ್ಪಿಗೆ ಅತ್ಯಗತ್ಯ! – IRS Nisha Oraon