
ಕಾನಪುರ (ಉತ್ತರ ಪ್ರದೇಶ) – ನೂಪುರ ಶರ್ಮಾ ಪ್ರಕರಣದಲ್ಲಿ ಕಾನಪುರನಲ್ಲಿ ಜೂನ್ ೩ ರಂದು ಮತಾಂಧರು ಹಿಂಸಾಚಾರ ನಡೆಸಿದ್ದರು. ಈ ಬಗ್ಗೆ ಪೋಲಿಸರು ವಿಚಾರಣೆ ನಡೆಸುವಾಗ ಹಿಂಸಾಚಾರದ ಸಮಯದಲ್ಲಿ ನಿರಂತರ ಪಾಕಿಸ್ತಾನದ ಜೊತೆ ಸಂಚಾರ ವಾಣಿಯಲ್ಲಿ ಸಂಪರ್ಕಿಸಲಾಗುತ್ತಿತ್ತು, ಎಂಬುದು ಬೆಳಕಿಗೆ ಬಂದಿದೆ. ಯಾವ ಸಂಖ್ಯೆಯಿಂದ ಸಂಪರ್ಕಿಸಲಾಗುತ್ತಿತ್ತೋ ಅದು, ಆತ ನಿಪುಣ ರೌಡಿ ಅತಿಕ ಖಿಚಡಿ ಆಗಿದ್ದ ಎಂಬ ಮಾಹಿತಿ ದೊರೆತಿದೆ. ಆತಿಕ ಹಿಂಸಾಚಾರದ ದಿನದಿಂದ ಪರಾರಿಯಾಗಿದ್ದಾನೆ.
कानपुर हिंसा के दौरान जिस नंबर से लगातार बात हो रही थी, वह अकील खिचड़ी हिस्ट्रीशीटर का है; शेख साहब और बम चाहिए, काम हो जाएगा- जैसे मैसेज आए सामने#UttarPradesh #Kanpur https://t.co/xjgXv5bsNW
— Dainik Bhaskar (@DainikBhaskar) June 23, 2022
ಸಂಪಾದಕೀಯ ನಿಲುವುಪಾಕಿಸ್ತಾನದಿಂದ ಭಾರತದಲ್ಲಿ ಹಿಂಸಾಚಾರ ನಡೆಸಲಾಗುತ್ತಿದ್ದರೆ ಭಾರತದ ಆಂತರಿಕ ಭದ್ರತೆ ಎಷ್ಟು ಕಳಪೆ ಇದೆ ಎಂಬುದು ಗಮನಕ್ಕೆ ಬರುತ್ತದೆ ! ನಾಳೆ ಏನಾದರೂ ಪಾಕಿಸ್ತಾನದ ಜೊತೆಗೆ ಯುದ್ಧ ನಡೆದರೆ ಮತಾಂಧರು ಈ ರೀತಿ ದಂಗೆಯೇಳುವ ಸಾಧ್ಯತೆ ಇದ್ದರೆ ಪೊಲೀಸರಿಂದ ಅದನ್ನು ತಡೆಯಲು ಸಾಧ್ಯವೇ ? ಈ ಬಗ್ಗೆ ಈಗಿನಿಂದಲೇ ವಿಚಾರ ಮಾಡಬೇಕು ! |
ಕಾಶ್ಮೀರದಲ್ಲಿ ಸರಳಾ ಭಟ್ ಹತ್ಯೆ ಪ್ರಕರಣ: 36 ವರ್ಷಗಳ ನಂತರ ಉಗ್ರರ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಕೆ!
ನಿಜಾಮಾಬಾದ್ (ತೆಲಂಗಾಣ): ಶಾಲೆಯಲ್ಲಿ ಹಿಂದೂ ವಿದ್ಯಾರ್ಥಿಗಳಿಗೆ ಉರ್ದು ಮತ್ತು ಕಲ್ಮಾ ಕಲಿಸುವುದಕ್ಕೆ ವಿರೋಧ
ವಿವಾಹಕ್ಕಾಗಿ ಮುಸ್ಲಿಂ ಯುವತಿಯಿಂದ ಇಸ್ಲಾಂ ಧರ್ಮ ಸ್ವೀಕರಿಸಲು ಒತ್ತಡ; ಹಿಂದು ಯುವಕನ ಆತ್ಮಹತ್ಯೆ!
ಮಣ್ಣಿನಿಂದ ತಯಾರಿಸಿದ ಶ್ರೀಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸಿ! – ಪ್ರಧಾನಿ
Kota Conversion Racket : ಕೋಟಾ (ರಾಜಸ್ಥಾನ): ಹಿಂದೂ ಮಹಿಳೆಯರ ಮತಾಂತರ, ಲೈಂಗಿಕ ಶೋಷಣೆ
ಪ್ರಾರ್ಥನೆ ಅಥವಾ ಮಂತ್ರಗಳನ್ನು ಹೇಳಲು ವಿದ್ಯಾರ್ಥಿಗಳು ಅಥವಾ ಪೋಷಕರ ಒಪ್ಪಿಗೆ ಅತ್ಯಗತ್ಯ! – IRS Nisha Oraon