
ಕಾನಪುರ (ಉತ್ತರ ಪ್ರದೇಶ) – ನೂಪುರ ಶರ್ಮಾ ಪ್ರಕರಣದಲ್ಲಿ ಕಾನಪುರನಲ್ಲಿ ಜೂನ್ ೩ ರಂದು ಮತಾಂಧರು ಹಿಂಸಾಚಾರ ನಡೆಸಿದ್ದರು. ಈ ಬಗ್ಗೆ ಪೋಲಿಸರು ವಿಚಾರಣೆ ನಡೆಸುವಾಗ ಹಿಂಸಾಚಾರದ ಸಮಯದಲ್ಲಿ ನಿರಂತರ ಪಾಕಿಸ್ತಾನದ ಜೊತೆ ಸಂಚಾರ ವಾಣಿಯಲ್ಲಿ ಸಂಪರ್ಕಿಸಲಾಗುತ್ತಿತ್ತು, ಎಂಬುದು ಬೆಳಕಿಗೆ ಬಂದಿದೆ. ಯಾವ ಸಂಖ್ಯೆಯಿಂದ ಸಂಪರ್ಕಿಸಲಾಗುತ್ತಿತ್ತೋ ಅದು, ಆತ ನಿಪುಣ ರೌಡಿ ಅತಿಕ ಖಿಚಡಿ ಆಗಿದ್ದ ಎಂಬ ಮಾಹಿತಿ ದೊರೆತಿದೆ. ಆತಿಕ ಹಿಂಸಾಚಾರದ ದಿನದಿಂದ ಪರಾರಿಯಾಗಿದ್ದಾನೆ.
कानपुर हिंसा के दौरान जिस नंबर से लगातार बात हो रही थी, वह अकील खिचड़ी हिस्ट्रीशीटर का है; शेख साहब और बम चाहिए, काम हो जाएगा- जैसे मैसेज आए सामने#UttarPradesh #Kanpur https://t.co/xjgXv5bsNW
— Dainik Bhaskar (@DainikBhaskar) June 23, 2022
ಸಂಪಾದಕೀಯ ನಿಲುವುಪಾಕಿಸ್ತಾನದಿಂದ ಭಾರತದಲ್ಲಿ ಹಿಂಸಾಚಾರ ನಡೆಸಲಾಗುತ್ತಿದ್ದರೆ ಭಾರತದ ಆಂತರಿಕ ಭದ್ರತೆ ಎಷ್ಟು ಕಳಪೆ ಇದೆ ಎಂಬುದು ಗಮನಕ್ಕೆ ಬರುತ್ತದೆ ! ನಾಳೆ ಏನಾದರೂ ಪಾಕಿಸ್ತಾನದ ಜೊತೆಗೆ ಯುದ್ಧ ನಡೆದರೆ ಮತಾಂಧರು ಈ ರೀತಿ ದಂಗೆಯೇಳುವ ಸಾಧ್ಯತೆ ಇದ್ದರೆ ಪೊಲೀಸರಿಂದ ಅದನ್ನು ತಡೆಯಲು ಸಾಧ್ಯವೇ ? ಈ ಬಗ್ಗೆ ಈಗಿನಿಂದಲೇ ವಿಚಾರ ಮಾಡಬೇಕು ! |
ಕೇರಳದಲ್ಲಿ ‘ಶಿಗೆಲ್ಲಾ’ ಸೋಂಕಿನಿಂದ ಒಂದು ಮಗುವಿನ ಸಾವು, 126 ಜನರಿಗೆ ಸೋಂಕು !
ಹಿಜಾಬ್ ನಿಂದಾಗಿ ಪರೀಕ್ಷೆ ಬರೆಯಲು ಅವಕಾಶ ಸಿಗದ ಮುಸ್ಲಿಂ ವಿದ್ಯಾರ್ಥಿನಿಗೆ ಎಂಜಿನಿಯರಿಂಗ್ ಪ್ರವೇಶಕ್ಕೆ ಅವಕಾಶ!
ರಾಜ್ಯದ ಶಾಲೆಗಳಲ್ಲಿ ಹಿಜಾಬ್ ಗೆ ನೀಡಿರುವ ಅನುಮತಿಯ ವಿರುದ್ಧ ಹಿಂದೂಗಳ ‘ಕೇಸರಿ ಶಾಲು ಅಭಿಯಾನ’ !
ದುಬೈನಲ್ಲಿ ಕೆಲಸ ಕೊಡಿಸುವ ಆಮಿಷವೊಡ್ಡಿ ಮತಾಂಧನಿಂದ ಹಿಂದೂ ಶಿಕ್ಷಕಿಯ ಮೇಲೆ ದೌರ್ಜನ್ಯ: 6 ತೊಲ ಚಿನ್ನ ಮತ್ತು ಲಕ್ಷಾಂತರ ರೂಪಾಯಿ ಲೂಟಿ!
ದೀಪ ಬೆಳಗಿ ರೆಸ್ಟೋರೆಂಟ್ ಉದ್ಘಾಟನೆ: IUML ಮಹಿಳಾ ಶಾಸಕಿಗೆ ಕಟ್ಟರವಾದಿಗಳಿಂದ ಟೀಕೆ
ಅಸ್ಸಾಂನ ಶಾಲೆಯೊಂದರಲ್ಲಿ ಮುಸ್ಲಿಂ ವಿದ್ಯಾರ್ಥಿಗಳಿಂದ ಹಿಂದೂ ವಿದ್ಯಾರ್ಥಿಗಳಿಗೆ ಗೋಮಾಂಸ ತಿನ್ನಿಸಲು ಯತ್ನ