
ಕಾನಪುರ (ಉತ್ತರ ಪ್ರದೇಶ) – ನೂಪುರ ಶರ್ಮಾ ಪ್ರಕರಣದಲ್ಲಿ ಕಾನಪುರನಲ್ಲಿ ಜೂನ್ ೩ ರಂದು ಮತಾಂಧರು ಹಿಂಸಾಚಾರ ನಡೆಸಿದ್ದರು. ಈ ಬಗ್ಗೆ ಪೋಲಿಸರು ವಿಚಾರಣೆ ನಡೆಸುವಾಗ ಹಿಂಸಾಚಾರದ ಸಮಯದಲ್ಲಿ ನಿರಂತರ ಪಾಕಿಸ್ತಾನದ ಜೊತೆ ಸಂಚಾರ ವಾಣಿಯಲ್ಲಿ ಸಂಪರ್ಕಿಸಲಾಗುತ್ತಿತ್ತು, ಎಂಬುದು ಬೆಳಕಿಗೆ ಬಂದಿದೆ. ಯಾವ ಸಂಖ್ಯೆಯಿಂದ ಸಂಪರ್ಕಿಸಲಾಗುತ್ತಿತ್ತೋ ಅದು, ಆತ ನಿಪುಣ ರೌಡಿ ಅತಿಕ ಖಿಚಡಿ ಆಗಿದ್ದ ಎಂಬ ಮಾಹಿತಿ ದೊರೆತಿದೆ. ಆತಿಕ ಹಿಂಸಾಚಾರದ ದಿನದಿಂದ ಪರಾರಿಯಾಗಿದ್ದಾನೆ.
कानपुर हिंसा के दौरान जिस नंबर से लगातार बात हो रही थी, वह अकील खिचड़ी हिस्ट्रीशीटर का है; शेख साहब और बम चाहिए, काम हो जाएगा- जैसे मैसेज आए सामने#UttarPradesh #Kanpur https://t.co/xjgXv5bsNW
— Dainik Bhaskar (@DainikBhaskar) June 23, 2022
ಸಂಪಾದಕೀಯ ನಿಲುವುಪಾಕಿಸ್ತಾನದಿಂದ ಭಾರತದಲ್ಲಿ ಹಿಂಸಾಚಾರ ನಡೆಸಲಾಗುತ್ತಿದ್ದರೆ ಭಾರತದ ಆಂತರಿಕ ಭದ್ರತೆ ಎಷ್ಟು ಕಳಪೆ ಇದೆ ಎಂಬುದು ಗಮನಕ್ಕೆ ಬರುತ್ತದೆ ! ನಾಳೆ ಏನಾದರೂ ಪಾಕಿಸ್ತಾನದ ಜೊತೆಗೆ ಯುದ್ಧ ನಡೆದರೆ ಮತಾಂಧರು ಈ ರೀತಿ ದಂಗೆಯೇಳುವ ಸಾಧ್ಯತೆ ಇದ್ದರೆ ಪೊಲೀಸರಿಂದ ಅದನ್ನು ತಡೆಯಲು ಸಾಧ್ಯವೇ ? ಈ ಬಗ್ಗೆ ಈಗಿನಿಂದಲೇ ವಿಚಾರ ಮಾಡಬೇಕು ! |
ಕೊಲೆ ಪ್ರಕರಣವನ್ನು ವಿರೋಧಿಸಿದವರ ವಿರುದ್ಧ ದಾಖಲಾಗಿದ್ದ ಪ್ರಕರಣಕ್ಕೆ ಕರ್ನಾಟಕ ಉಚ್ಚ ನ್ಯಾಯಾಲಯದಿಂದ ತಡೆಯಾಜ್ಞೆ!
‘ನ್ಯಾಯಾಲಯವನ್ನು ಇದರಲ್ಲಿ ಎಳೆಯಬೇಡಿ’, ಎಂದು ಹೇಳುತ್ತ ತಕ್ಷಣದ ವಿಚಾರಣೆಗೆ ನ್ಯಾಯಾಲಯದ ನಿರಾಕರಣೆ
ಪ್ರಧಾನಿ ಮೋದಿ ಅವರ ನಿವಾಸದ ಹೊರಗೆ ಕಾಂಗ್ರೆಸ್ ಆಂದೋಲನ : Delhi Congress Protest
ನೌಕೆಯನ್ನು ವಶಕ್ಕೆ ತೆಗೆದುಕೊಂಡು ನಾವಿಕರನ್ನು ಒತ್ತೆಯಾಳಾಗಿರಿಸಿದ್ದ ಸೊಮಾಲಿಯಾದ 44 ನಾಗರಿಕರಿಗೆ ಜೀವಾವಧಿ ಶಿಕ್ಷೆ! : Somalians Get Life Imprisonment
‘ಕಾಕ್ರೋಚ್ ಜನತಾ ಪಾರ್ಟಿ’ಯ ಪ್ರತಿಭಟನಾಕಾರರು ನಡೆಸಿದ ಕಲ್ಲು ತೂರಾಟದಲ್ಲಿ ಪೊಲೀಸರು ಗಾಯಗೊಂಡಿಲ್ಲವಂತೆ! : Mohammed Zubair AltNews
ಜಂಜೀರಾ ಕೋಟೆಯ ಮೇಲೆ ಶಾಶ್ವತವಾಗಿ ಕೇಸರಿ ಧ್ವಜ ಹಾರಿಸಿ, ಇಲ್ಲದಿದ್ದರೆ ತೀವ್ರ ಹೋರಾಟ ನಡೆಸಲಾಗುವುದು! : Sahyadri Foundation Hindustan Alert!