ಹಿಂದೂ ಯುವತಿಯನ್ನು ಗುರಿಯನ್ನಾಗಿಸುವ ಕುತಂತ್ರ !

ಚಿತಳಮಾರಿ (ಬಾಂಗ್ಲಾದೇಶ) – ಬಾಂಗ್ಲಾದೇಶದ ಚಿತಳಮಾರಿ ಉಪಜಿಲ್ಲೆಯ ಮುಸ್ಲಿಂ ಯುವಕನೊಬ್ಬ ಹಿಂದೂ ಯುವತಿಯ ಫೇಸಬುಕ ಖಾತೆಯನ್ನು ‘ಹ್ಯಾಕ’ ಮಾಡಿ ಅದರಲ್ಲಿ ಇಸ್ಲಾಂ ಕುರಿತು ಅವಹೇಳನಕಾರಿ ಬರಹವನ್ನು ಪ್ರಸಾರ ಮಾಡಿದನು. ಪೊಲೀಸರು ಹಿಂದೂ ಯುವತಿಯನ್ನು ವಶಕ್ಕೆ ಪಡೆದು ಠಾಣೆಗೆ ಕರೆದೊಯ್ದರು. ಆ ವೇಳೆ ಜಿಹಾದಿ ಭಯೋತ್ಪಾದಕರು ಹಿಂದೂ ಯುವತಿಯನ್ನು ಕೊಲ್ಲುವ ಉದ್ದೇಶದಿಂದ ಪೊಲೀಸ ಠಾಣೆ ಮೇಲೆ ದಾಳಿ ಮಾಡಿದ್ದರು.
ಪ್ರಸ್ತುತ ಹಿಂದೂ ಯುವತಿಯು ಆರೋಪಿ ಮುಸ್ಲಿಂ ಯುವಕನ ಪ್ರೀತಿಸುವ ಪ್ರಸ್ತಾವವನ್ನು ತಿರಸ್ಕರಿಸಿದ್ದಳು. ಆದ್ದರಿಂದ ಅವಳನ್ನು ಗುರಿಯಾಗಿಸಲು ಆಕೆಯ ಫೇಸಬುಕ ಖಾತೆಯನ್ನು ‘ಹ್ಯಾಕ’ ಮಾಡಲಾಗಿತ್ತು ಎಂದು ನಂತರ ಬೆಳಕಿಗೆ ಬಂದಿದೆ.
ಸಂಪಾದಕೀಯ ನಿಲುವುಇಸ್ಲಾಮಿಕ ದೇಶದಲ್ಲಿ ಅಲ್ಪಸಂಖ್ಯಾತ ಹಿಂದೂಗಳು ಅಸುರಕ್ಷಿತ ! ಈ ಘಟನೆ ಕುರಿತು ಭಾರತ ಸರಕಾರ ಬಾಂಗ್ಲಾದೇಶಕ್ಕೆ ಬುದ್ಧಿ ಕಲಿಸಬೇಕು ! |
‘ಬ್ರಿಕ್ಸ್’ ಜಾಗತಿಕ ಆರ್ಥಿಕತೆಯ ಹೊಸ ಮಹಾಶಕ್ತಿ ! – ವ್ಲಾಡಿಮಿರ್ ಪುಟಿನ್
ಇರಾನ್-ಇಸ್ರೇಲ್ ನಡುವೆ ಮತ್ತೆ ಭುಗಿಲೆದ್ದ ಯುದ್ಧದ ಕಿಚ್ಚು !
ಫಿಲಿಪೈನ್ಸ್ನಲ್ಲಿ 7.8 ರಿಕ್ಟರ್ ತೀವ್ರತೆಯ ಭೂಕಂಪ : 19 ಜನರ ಸಾವು !
Singapore Blocks Anti-India Content: ಭಾರತೀಯರನ್ನು ಅಪಖ್ಯಾತಿಗೊಳಿಸುವ ಚೀನಿ ನಾಗರಿಕರ ಆನ್ ಲೈನ್ ಅಭಿಯಾನವನ್ನು ಬಯಲಿಗೆಳೆದ ಸಿಂಗಾಪುರ ಸರಕಾರ
ದುಬೈನಲ್ಲಿ ಕೆಲಸ ಕೊಡಿಸುವ ಆಮಿಷವೊಡ್ಡಿ ಮತಾಂಧನಿಂದ ಹಿಂದೂ ಶಿಕ್ಷಕಿಯ ಮೇಲೆ ದೌರ್ಜನ್ಯ: 6 ತೊಲ ಚಿನ್ನ ಮತ್ತು ಲಕ್ಷಾಂತರ ರೂಪಾಯಿ ಲೂಟಿ!
ಭಾರತದಲ್ಲಿ ಕುಸಿಯುತ್ತಿರುವ ಪ್ರಜನನ ದರದ ಕುರಿತು ಇಲಾನ್ ಮಸ್ಕ್ ಕಳವಳ