ಭಾಜಪದ ಟೀಕೆ

ಅಮರಾವತಿ (ಆಂಧ್ರಪ್ರದೇಶ) – ಆಂಧ್ರಪ್ರದೇಶದಲ್ಲಿನ ಜಗನ ಮೋಹನ ರೆಡ್ಡಿ ಸರಕಾರವು ಆರಂಭಿಸಿದ ಡ್ರೋನ್ ವೈಮಾನಿಕ ತರಬೇತಿಯ ಯೋಜನೆಯಲ್ಲಿ ಕೇವಲ ಮುಸಲ್ಮಾನ ಹಾಗೂ ಕ್ರೈಸ್ತ ಪಂಥದ ಜನರಿಗೆ ಮಾತ್ರ ತರಬೇತಿ ನೀಡಲಾಗುತ್ತಿದೆ. ಈ ಬಗ್ಗೆ ರಾಜ್ಯದ ಭಾಜಪದ ಅಧ್ಯಕ್ಷರಾದ ವಿಷ್ಣುವರ್ಧನ ರೆಡ್ಡಿಯವರು ಟೀಕಿಸಿದ್ದಾರೆ.
‘ईसाइयों और मुस्लिमों को फ्री ड्रोन पायलट ट्रेनिंग और प्लेसमेंट’: आंध्र प्रदेश के मुख्यमंत्री जगन रेड्डी की एक और तुष्टिकरण योजना, बीजेपी नेता ने शेयर किया पोस्टर#AndhraPradesh https://t.co/AzSK9MiBQu
— ऑपइंडिया (@OpIndia_in) June 23, 2022
೧. ವಿಷ್ಣುವರ್ಧನ ರೆಡ್ಡಿಯವರು ಟ್ವೀಟ್ ಮಾಡಿ ಒಂದು ಪೋಸ್ಟನ್ನು ಪ್ರಸಾರ ಮಾಡಿದ್ದಾರೆ. ಇದರಲ್ಲಿ ರಾಜ್ಯದಲ್ಲಿ ‘ಡ್ರೋನ್ ಇನಸ್ಟಿಟ್ಯೂಟ್ ಆಫ್ ಟೆಕನಾಲಾಜಿ’ಯಿಂದ ಒಂದು ಪಠ್ಯಕ್ರಮದ ಮಾಹಿತಿಯನ್ನು ನೀಡಲಾಗಿದೆ. ಇದರಲ್ಲಿ ಕೇವಲ ಮುಸಲ್ಮಾನ ಹಾಗೂ ಕ್ರೈಸ್ತ ಅಭ್ಯರ್ಥಿಗಳಿಗೆ ತರಬೇತಿ ಹಾಗೂ ಉದ್ಯೋಗ ನೀಡುವುದಾಗಿ ಆಶ್ವಾಸನೆ ನೀಡಲಾಗಿದೆ. ಈ ಪೋಸ್ಟನಲ್ಲಿ ಮುಖ್ಯಮಂತ್ರಿ ಜಗನ ಮೋಹನ ರೆಡ್ಡಿಯವರ ಛಾಯಾಚಿತ್ರವಿದೆ.
೨. ವಿಷ್ಣುವರ್ಧನ ರೆಡ್ಡಿಯವರು ಮಾತನಾಡುತ್ತ, ಸಾಧನಗಳ ಮೇಲೆ ಎಲ್ಲರಿಗೂ ಸಮಾನ ಅಧಿಕಾರವಿದೆ, ಆದರೂ ಆಂಧ್ರಪ್ರದೇಶದ ಮುಖ್ಯಮಂತ್ರಿಗಳು ಕೇವಲ ೨ ಧರ್ಮದ ವಿದ್ಯಾರ್ಥಿಗಳಿಗಾಗಿಯೇ ತರಬೇತಿಯನ್ನು ಏಕೆ ಆಯೋಜಿಸಿದ್ದಾರೆ ? ಇದರಿಂದ ಧಾರ್ಮಿಕ ಒತ್ತಡ ನಿರ್ಮಾಣವಾಗಬಹುದು. ಆಂಧ್ರಪ್ರದೇಶ ಸರಕಾರವು ನಮ್ಮ ವಿದ್ಯಾರ್ಥಿಗಳ ಸಂದರ್ಭದಲ್ಲಿ ಕೊಳಕು ರಾಜಕಾರಣ ಮಾಡುತ್ತಿದೆ. ಅವರು ಈ ನಿರ್ಣಯವನ್ನು ಹಿಂದೆ ಪಡೆಯಬೇಕು’ ಎಂದು ಹೇಳಿದ್ದಾರೆ.
ಸಂಪಾದಕೀಯ ನಿಲುವು
|
ಇಬ್ಬರು ಜಿಹಾದಿ ಭಯೋತ್ಪಾದಕರ ಮನೆಗಳ ಮೇಲೆ ಬುಲ್ಡೋಜರ್ ಕಾರ್ಯಾಚರಣೆ : Bulldozer Operation
೯ ಸಂತರ ಧಾರ್ಮಿಕ ಸಮಿತಿ ಸ್ಥಾಪನೆ ಪ.ಪೂ. ಸ್ವಾಮಿ ಗೋವಿಂದದೇವ ಗಿರಿ ಅವರಿಗೆ ಅಧ್ಯಕ್ಷತೆ : Swami Govindadev Giri
ಶ್ರೀರಾಮ ಮಂದಿರದಲ್ಲಿ ದೇಣಿಗೆ ಕಳುವಾಗುವುದು, ಸಮಾಜದ ನೈತಿಕ ಅಧಃಪತನದ ಪರಾಕಾಷ್ಠೆ! – ನ್ಯಾಯಮೂರ್ತಿ ಅತುಲ್ ಶ್ರೀಧರನ್, ಅಲಹಾಬಾದ್ ಹೈಕೋರ್ಟ್
ಕಾಶ್ಮೀರ: ಪಾಕಿಸ್ತಾನಿ ಭಯೋತ್ಪಾದಕರಿಗೆ ಸಹಾಯ ಮಾಡುತ್ತಿದ್ದ ಮಹಮ್ಮದ್ ರಫೀಕ್ ನಾಯಕ್ ನ ಬಂಧನ.
ಲಾಠಿಚಾರ್ಜ್ನ ವೀಡಿಯೊಗಳನ್ನು ನೋಡಲು ನಮ್ಮ ಬಳಿ ಸಮಯವಿಲ್ಲ!
ರಾಜಸ್ಥಾನದಲ್ಲಿ ೧೯೯೬ ರಲ್ಲಿ ನಡೆದ ಬಾಂಬ್ ಸ್ಪೋಟ ಪ್ರಕರಣದ ತೀರ್ಪನ್ನು ರದ್ದುಗೊಳಿಸಿದ ಸರ್ವೋಚ್ಛ ನ್ಯಾಯಾಲಯ